ಹೊಸ ಫೀಚರ್; ವಾಟ್ಸಪ್ ಮೇಸೆಜ್ ಡಿಲೀಟ್ ಮಾಡೋ ಕಿರಿಕಿರಿಗೆ ಬ್ರೇಕ್

ಆ್ಯಂಡ್ರಾಯ್ಡ್ ಬೇಟಾ ವರ್ಷನ್ ನಲ್ಲಿ ಲಭ್ಯವಾಗಲಿದೆ ಹೊಸ ಫೀಚರ್

Team Udayavani, Nov 28, 2019, 5:00 PM IST

Whatsapp

ಜನಪ್ರಿಯ ಮೇಸೆಜಿಂಗ್ ಸೇವೆ ವಾಟ್ಸಪ್ ತನ್ನ ಬಳಕೆದಾರರಿಗೆ ಹೊಸ ಫೀಚರ್ ವೊಂದನ್ನು ಬಿಡುಗಡೆ ಮಾಡಲಿದ್ದು, ಸಂದೇಶಗಳನ್ನು ಡಿಲೀಟ್ ಮಾಡಬೇಕೆಂಬ ಕಿರಿಕಿರಿಗೆ ಈ ವಿನೂತನ ಫೀಚರ್ ಬ್ರೇಕ್ ಹಾಕಲಿದೆ. ಹಾಗಾದರೆ ಏನಿದು ಹೊಸ ಫೀಚರ್ ? ವಿಶೇಷತೆಗಳೇನು ಇಲ್ಲಿದೆ ಮಾಹಿತಿ…

ಆ್ಯಂಡ್ರಾಯ್ಡ್ ಬೇಟಾ ವರ್ಷನ್
ಆ್ಯಂಡ್ರಾಯ್ಡ್ ಬೇಟಾ ವರ್ಷನ್ ನಲ್ಲಿ ಈ ಫೀಚರ್ ಅನ್ನು ಪರಿಚಯಿಸಲಾಗಿದ್ದು, ಆ್ಯಂಡ್ರಾಯ್ಡ್ 2.19.348ರ ಬೇಟಾ ಆವೃತ್ತಿಯಲ್ಲಿ ಲಭ್ಯವಾಗಲಿದೆ. ಸದ್ಯ ವಾಬೇಟಾಇನ್ಫೋ ಈ ಫೀಚರ್ ನ ಪರಿಷ್ಕೃತ ಅಭಿವೃದ್ಧಿ ಕಾರ್ಯದಲ್ಲಿ ನಿರತವಾಗಿದ್ದು, ಡಿಲೀಟ್ ಮೆಸ್ಸೇಜ್ ಅಥವಾ ಡೀಸ್ಅಫಿಯರ್ ಮೇಸೆಜ್ ಎಂಬ ಹೆಸರಿನಲ್ಲಿ ಪರಿಚಯಿಸಲಿದೆ.

ಸಮಯ ನಿಗದಿಪಡಿಸಿದರೆ ಸಾಕು….
ಸಂದೇಶ ಕಳುಹಿಸುವ ಬಳಕೆದಾರರು ಎಷ್ಟು ಸಮಯ ಮೆಸೇಜ್ ಇರಬೇಕೆಂದು ನಿರ್ಧರಿಸುವ ಆಯ್ಕೆಯೂ ಇದರಲ್ಲಿ ಇರಲಿದ್ದು, ಬಳಕೆದಾರರು 1 ಗಂಟೆ, 1 ದಿನ, 1 ವಾರ, 1 ತಿಂಗಳು ಅಥವಾ 1 ವರ್ಷ ಎಂಬಂತೆ ನಿಗದಿತ ಸಮಯವನ್ನು ಆಯ್ಕೆ ಮಾಡುವ ಮೂಲಕ ಸಂದೇಶಗಳು ಸ್ವಯಂಚಾಲಿತವಾಗಿ ಡಿಲೀಟ್ ಆಗಲಿದೆ.

ಮೇಸೆಜ್ ಗಳು ಸ್ವಯಂ ಚಾಲಿತವಾಗಿ ಡಿಲೀಟ್ ಆಗುವ ಹೊಸ ಆಯ್ಕೆ ಇದಾಗಿದ್ದು, ಟಾಗಲ್ ಆನ್ / ಆಫ್ ಬಟನ್ನೊಂದಿಗೆ ಈ ಫೀಚರ್ ಬರಲಿದೆ. ಜತೆಗೆ ಡಿಲೀಟ್ ಮೆಸೇಜ್ ಸೆಟ್ಟಿಂಗ್ ಲ್ಲಿ ಈ ಆಯ್ಕೆ ಇರಲಿದ್ದು, ಒಮ್ಮೆ ಸೆಟ್ಟಿಂಗ್ ಮಾಡಿಕೊಂಡರೆ ಸಾಕು ಸ್ವಯಂ ಚಾಲಿತವಾಗಿ ಸಂದೇಶ ಡಿಲೀಟ್ ಆಗಲಿದೆ.

ಗ್ರೂಪ್ ಚಾಟ್ ನಲ್ಲಿ
ಆರಂಭದಲ್ಲಿ ಗ್ರೂಪ್ ಚಾಟ್ ಗಳಿಗೆ ಮಾತ್ರ ಲಭ್ಯವಿರಲಿರುವ ಈ ಆಯ್ಕೆಯನ್ನು ಗ್ರೂಪ್ ನ ಆಡ್ಮಿನ್ ಮಾತ್ರ ಸಕ್ರಿಯಗೊಳಿಸಬಹುದು. ಸಕ್ರಿಯಗೊಳಿಸಿದ ನಂತರ, ಸಂಪರ್ಕ ಮಾಹಿತಿ (ಕಂಟ್ಯಾಕ್ಟ್ ಇನ್ಫೋ) ಅಥವಾ ಗ್ರೂಪ್ ಸೇಟಿಂಗ್ ಅಲ್ಲಿ ಫೀಚರ್ ನ್ನು ಟಾಗಲ್ ಆನ್ ಮಾಡಬಹುದು.

ಗೂಗಲ್ ಪ್ಲೇ ಅಲ್ಲಿ ಲಭ್ಯ
ಗೂಗಲ್ ಪ್ಲೇಯ ಬೀಟಾ ಫ್ರೋ ಗ್ರಾಂಗೆ ಬಳಕೆದಾರರು ಮಾತ್ರ ಹೊಸ ಆವೃತ್ತಿಯನ್ನು ಡೌನ್ ಲೋಡ್ ಮಾಡಬಹುದಾಗಿದ್ದು, ಎಪಿಕೆ ಮಿರರ್ ಪ್ಲಾಟ್ಫಾರ್ಮ್ ಅಲ್ಲಿ ಲಭ್ಯವಿರುವ ಎಪಿಕೆ ಆ್ಯಪ್‌ ಯಿಂದ ಕೂಡ ಡೌನ್ ಲೋಡ್ ಮಾಡಿಕೊಳ್ಳ ಬಹುದಾಗಿದೆ.
ಅತಿ ಹೆಚ್ಚು ಬಳಕೆದಾರರನ್ನು ಹೊಂದಿರುವ ಫೇಸ್‌ ಬುಕ್‌ ಮೇಸೆಂಜರ್‌ ನಲ್ಲಿ  ಈ ಫೀಚರ್ ಇದ್ದು, ಇನ್ನುಮುಂದೆ ವಾಟ್ಸ ಆ್ಯಪ್ ನಲ್ಲೂ ಈ ಫೀಚರ್ ಲಭ್ಯವಾಗಲಿದೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.