ಅಧಿಕ ಸಿಸಿ ಬೈಕ್‌ಗಳತ್ತ ಯುವ ಜನರ ಚಿತ್ತ


Team Udayavani, Jul 18, 2019, 5:46 AM IST

u-24

ಮಣಿಪಾಲ: ಹೊಸ ಟ್ರೆಂಡ್‌ಗಳು ರೂಪುಗೊಳ್ಳುತ್ತಾ ಹೋದಂತೆ ಯುವಜನತೆ ಅದಕ್ಕೆ ಬೇಗನೇ ಸ್ಪಂದಿಸುತ್ತಾರೆ. ಈ ಬದಲಾವಣೆ ಪರ್ವ ಇದೀಗ ವಾಹನಗಳ ಮೇಲೂ ನೆಟ್ಟಿದೆ. ವಿಶೇಷ ಎಂದರೆ ಉದ್ಯಮಗಳು ಯುವಜನರನ್ನು ಆಕರ್ಷಿಸಲೆಂದೇ ಇಂತಹ ಯೋಜನೆಗಳನ್ನು ರಚಿಸುತ್ತಿವೆ ಎಂಬುದು ಇನ್ನೊಂದು ಭಾಗ.

ಮಾರುಕಟ್ಟೆಯಲ್ಲಿ ಏನೇನಾಯಿತು?
2014 ಮತ್ತು 2019ರ ಮಧ್ಯೆ 75ರಿಂದ 125 ಸಿಸಿ ಬೈಕ್‌ಗಳ ವ್ಯಾಪಾರದಲ್ಲಿ 8 ಶೇ. ಕುಸಿತ ಕಂಡಿದೆ. ಆರಂಭದಲ್ಲಿ 84 ಶೇ. ದಷ್ಟು ಇದ್ದ ಅಂಶ 78ಕ್ಕೆ ಕುಸಿದಿದೆ. 2012-13ರಲ್ಲಿ ಈ ಮಾದರಿಗಳ 10 ಮಿಲಿಯನ್‌ ದ್ವಿ ಚಕ್ರ ವಾಹನಗಳಲ್ಲಿ 84 ಶೇ. ಮಾರಾಟವಾಗಿದ್ದವು. 2013-14ರಲ್ಲಿ ಇದು 10.5 ಮಿಲಿಯನ್‌ ವಾಹನಗಳಲ್ಲಿ 83.7 ಶೇ. ವಾಹನಗಳು ಮಾತ್ರ ಮಾರಾಟಗೊಂಡಿದ್ದವು.

ಆಗಿದ್ದೇನು?
ಯುವ ಜನತೆ ಸಂಖ್ಯೆ ಹೆಚ್ಚಾಗಿದ್ದು ಮತ್ತು ಟ್ರೆಂಡ್‌ಗಳು ನಿರ್ಮಾಣವಾಗಿದ್ದು ಕಾರಣ. ಹೊಸ ಫ್ಯಾಷನ್‌ಗಳ ಅರಿವು ಬೇಗನೆ ಆಗುತ್ತದೆ. ಪಾಶ್ಚಾತ್ಯ ರಾಷ್ಟ್ರ ಗಳಲ್ಲಿ ಕಂಡುಬರುವ ದ್ವಿಚಕ್ರ ವಾಹನಗಳ ಕ್ರೇಜ್‌ ದ್ವಿಚಕ್ರ ವಾಹನ ತಯಾಕರನ್ನು ಪ್ರರೇಪಿಸಿದೆ. ಕಂಪೆನಿಗಳು ಅಧಿಕ ಸಾಮರ್ಥ್ಯದ ಬೈಕುಗಳನ್ನು ಮಾರುಕಟ್ಟೆಗೆ ಇಳಿಸಿವೆ.

ಎಷ್ಟು ಏರಿಕೆ ?
2012-13ರ ಆರ್ಥಿಕ ವರ್ಷದಲ್ಲಿ ಮಾರಾಟಗೊಂಡ ವಾಹನಗಳಲ್ಲಿ 125ಸಿಸಿ ಯಿಂದ 250ಸಿಸಿ ಮಾದರಿ ವಾಹನಗಳು ಶೇ. 15ರಷ್ಟು ಇದ್ದವು. 2013-14ರಲ್ಲಿ ಶೇ. 14.3ರಷ್ಟಿತ್ತು. ಆದರೆ 2018-19ರಲ್ಲಿ ಶೇ. 17.6ಕ್ಕೆ ಕ್ಷೀಪ್ರ ಏರಿಕೆ ಕಂಡಿದೆ.

ಇನ್ನು ಎಲೆಕ್ಟ್ರಿಕ್‌ ಯುಗ/ ಪರ್ಯಾಯ ಇಂಧನ!
ಕೇಂದ್ರ ಸರಕಾರ ಎಲೆಕ್ಟ್ರಿಕ್‌ ವಾಹನಗಳತ್ತ ಹೆಚ್ಚು ಮನಸ್ಸು ಮಾಡುತ್ತಿದೆ. ಇನ್ನು ಎಲೆಕ್ಟ್ರಿಕ್‌ ವಾಹನಗಳು ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆ ಇದ್ದು, ಕೆಲವು ಕಂಪೆನಿಗಳು ಈಗಾಗಲೇ ಈ ಕಾರ್ಯ ಆರಂಭಿಸಿವೆ. ಇನ್ನು ಟಿವಿಎಸ್‌ ಸಂಸ್ಥೆ ಇಥೆನಾಲ್‌ ಇಂಧನದಿಂದ ಕೆಲಸ ಮಾಡುವ ಬೈಕ್‌ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿತ್ತು.

ಮೂಲ ಸೌಕರ್ಯ ವೃದ್ಧಿ
ಭಾರತದ ರಸ್ತೆಗಳು ಸುಧಾರಿಸಿವೆ. ಆಧುನಿಕ ವಾಹನಗಳ ಮೇಲೆ ಸವಾರಿ ಆರಾಮದಾಯಕ. ವಾಹನಗಳ ಸಾಮರ್ಥ್ಯ ಹೆಚ್ಚುತ್ತಾ ಹೋದಂತೆ ದರ ಲಕ್ಷವನ್ನು ದಾಟುತ್ತದೆ.

ಇತರ ಕಾರಣ ಏನು?
ಅಧಿಕ ಸಿಸಿ ವಾಹನಗಳು ಶಕ್ತಿ ಉತ್ಪಾದನೆಗೆ ಹೆಚ್ಚು ಇಂಧನವನ್ನು ದಹಿಸುತ್ತವೆ. 150ಸಿಸಿ ಅಧಿಕ ಸಾಮರ್ಥ್ಯದ ಬೈಕ್‌ಗಳ ಮೈಲೇಜ್‌ 13ರಿಂದ 55ರ ಒಳಗೆ ಇರುತ್ತದೆ. 500 ಸಿಸಿ ಮೇಲಿನ ವಾಹನಗಳು 25-30 ಮೈಲೇಜ್‌ ನೀಡುತ್ತವೆ. 75-125 ಸಿಸಿ ವಾಹನಗಳು 60-80 ಕಿ.ಮೀ. ಮೈಲೇಜ್‌ ನೀಡುತ್ತಿದ್ದವು. ಆದರೂ ಗ್ರಾಹಕರು ಅಧುನಿಕ ಬೈಕ್‌ಗಳ ಮೇಲೆ ಸವಾರಿಗೆ ಮುಂದಾಗುತ್ತಾರೆ. ಪ್ರಯಾಣ ಥ್ರಿಲ್‌ ಆಗಿರುತ್ತದೆ ಎಂಬುದು ಕಾರಣ.

ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ಬೇಡಿಕೆ
75-125 ಸಿಸಿ ಬೈಕ್‌ಗಳ ಬೇಡಿಕೆ ಇಳಿಮುಖ

ಉದಯವಾಣಿ ಸ್ಪೆಷಲ್‌ ಡೆಸ್ಕ್

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.