ಮಾನವತೆಯ ಮಹತ್ವ ಸಾರುವ ದೀವಳಿಗೆ..


Team Udayavani, Oct 25, 2019, 5:27 PM IST

deepavalli-tdy-4

ಮಾನವತೆಯ ಮಹತ್ವ ಸಾರುವ ದೀವಳಿಗೆ..

ಅಜ್ಞಾನದ ಕತ್ತಲೆ ಸರಿದು

ಸುಜ್ಞಾನದ ಬೆಳಕು ಹರಿದು

ಸ್ನೇಹ ಸಂಬಂಧದ ಸೇತುವೆ ಹುರಿಗೊಳುವ ಘಳಿಗೆಯಾಗಲೀ

ದೀವಳಿಗೆ..!

ಕಾಮ ಕ್ರೋಧದ ಕೊಳೆ ತೊಳೆದು

ನೀತಿ ನೇಮಗಳ ಬೆಳೆ ಬೆಳೆದು

ಶಾಂತಿ ನೆಮ್ಮದಿ ಫಸಲು ಕೊಯ್ಯುವ

ಘಳಿಗೆಯಾಗಲೀ ದೀವಳಿಗೆ..!

ಜಾತಿ ಮತಗಳ ಗೋಡೆ ಒಡೆದು

ಧರ್ಮಾಂಧತೆಯ ಪೀಡೆ ಸಿಗಿದು

ಭಾವೈಕ್ಯತೆಯ ಬತ್ತಿಯ ಹೊಸೆಯುವ

ಘಳಿಗೆಯಾಗಲೀ ದೀವಳಿಗೆ..!

ಎಡ ಬಲ ಪಂಥದ ಪರದೆ ಹರಿದು

ಸಮಬಲ ಚಿಂತನೆ ತೈಲ ಎರೆದು

ಮಾನವತೆಯ ಮಹತ್ವ ಸಾರುವ

ಘಳಿಗೆಯಾಗಲೀ ದೀವಳಿಗೆ..!

 

ನಾನು ನನ್ನದು ಸ್ವಾರ್ಥವ ಒಗೆದು

ಧ್ವೇಷಾಸೂಯೆ ಈರ್ಷೆ ತೊರೆದು

ಸರ್ವಜನಾಂಗದ ಶಾಂತಿಯ ಬಯಸುವ

ಘಳಿಗೆಯಾಗಲೀ ದೀವಳಿಗೆ..!

 

ದೇವರಾಜ್ ನಿಸರ್ಗತನಯ ,ಬಂಗಾರಪೇಟೆ

ಟಾಪ್ ನ್ಯೂಸ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೀಪಾವಳಿ ಕವನ: ಮೊರೆಯುತ್ತಿದೆ ಸಹಸ್ರಮಾನದ ನಿಶೆ …

ದೀಪಾವಳಿ ಕವನ: ಮೊರೆಯುತ್ತಿದೆ ಸಹಸ್ರಮಾನದ ನಿಶೆ …

“ಅಂತರಂಗದಲ್ಲೊಂದು ಬೆಳಕು”!

“ಅಂತರಂಗದಲ್ಲೊಂದು ಬೆಳಕು”!

deepavalli-tdy-9

ಜೀವನವೆಂಬುದು ತೈಲದ ದೀಪದಂತಿದ್ದರೆ!

deepavalli-tdy-8

ದೀಪದ ನೆರಳು

deepavalli-tdy-7

 ಸಾಲು ದೀಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.