ಸಹ-ವಾಸಿ ಆಚರಣೆಯಲ್ಲಿ ಬೆಳಗಿದ ದೀಪಾವಳಿ


Team Udayavani, Oct 30, 2019, 5:21 AM IST

saha-vasi

ಹೂವು, ಮಾವಿನ ಎಲೆಯ ಸಿಂಗಾರ
ಅಂಬಲಪಾಡಿ ಜನಾರ್ದನ್‌ ಹೈಟ್ಸ್‌ನಲ್ಲಿ ಲೇಡಿಸ್‌ ಕ್ಲಬ್‌ ಸದಸ್ಯರು ಒಂದಾಗಿ “ಉದಯವಾಣಿ ಸಹವಾಸ ಸಮ್ಮಿಲನ’ ಪರಿಕಲ್ಪನೆಯಲ್ಲಿ ದೀಪಾವಳಿ ಹಬ್ಬ ಆಚರಿಸಲಾಯಿತು. ಫ್ಲ್ಯಾಟ್‌ನ್ನು ಹೂವು, ಮಾವಿನ ಎಲೆಯಿಂದ ಸಿಂಗರಿಸಲಾಯಿತು. ಮಕ್ಕಳು ಹಾಗೂ ಮಹಿಳೆಯರು ಹಣತೆ ಹಚ್ಚಿ ಸಂಭ್ರಮಿಸಿದರು. ಹಬ್ಬದ ಅಂಗವಾಗಿ ರಂಗೋಲಿ ಬಿಡಿಸುವ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಈ ಸಮ್ಮಿಲನ ದೀಪಾವಳಿ ಹಬ್ಬದ ಸಂಭ್ರಮ ಹೆಚ್ಚಿಸಿದೆ. ಪಟಾಕಿಯನ್ನು ಸಿಡಿಸದೆ, ಸಿಹಿ ಹಂಚಿ ಸಂಭ್ರಮಿಸಲಾಯಿತು.
-ಪುಷ್ಪಾ ಅಡಿಗ, ಅಂಬಲಪಾಡಿ ಜನಾರ್ದನ ಹೈಟ್ಸ್‌

ಪಟಾಕಿ ಬಳಸಿಲ್ಲ
ದೀಪಾವಳಿ ಸಂಭ್ರಮಾಚರಣೆಗಳ ಬಗ್ಗೆ ವಾರ ಹಿಂದೆಯೇ ಯೋಜನೆ ರೂಪಿಸಿಕೊಂಡಿ¨ªೆವು. ಅಪಾರ್ಟ್‌ಮೆಂಟ್‌ ತುಂಬಾ ಹಣತೆ ಮೂಲಕ ದೀಪ ಬೆಳಗಿಸಬೇಕೆಂದು ಮೊದಲೇ ನಿಶ್ಚಯಿಸಿದಂತೆ ಯಶಸ್ವಿಯಾಗಿ ನಡೆಯಿತು. ಮಕ್ಕಳಿಂದ ಹಿಡಿದು ಹಿರಿಯರವರೆಗೂ ಎಲ್ಲರೂ ಸಾಥ್‌ ನೀಡಿದರು. ಸಿಹಿತಿನಿಸು, ಕಡುಬು, ಪಾಯಸ, ಅವಲಕ್ಕಿ ಸಹಿತ ತಿಂಡಿಯಲ್ಲಿ ಹಲವು ರೀತಿಯ ವೆÂವಿಧ್ಯತೆಗಳಿದ್ದವು. ಕಳೆದ ಬಾರಿ ಮಾಡಿದಂತೆ ಈ ಬಾರಿ ಪಟಾಕಿಯನ್ನು, ಕ್ಯಾಂಡಲ್‌ಗ‌ಳನ್ನು ಯಾರೂ ಬಳಸಲಿಲ್ಲ. ಮಣ್ಣಿನ ಹಣತೆಯ ಮೂಲಕ ಸಾಂಪ್ರದಾಯಿಕ ಶೈಲಿಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿಕೊಂಡೆವು. ಆಚರಣೆಗಳ ಅಪೂರ್ವ ಕ್ಷಣಗಳನ್ನು ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಂಡು ಎಲ್ಲರೊಂದಿಗೂ ಶುಭಾಶಯ ವಿನಿಮಯ ಮಾಡಿಕೊಂಡೆವು. ಎಲ್ಲ ಫ್ಲ್ಯಾಟ್‌ಗಳ ಮುಂಭಾಗದಲ್ಲಿ ರಂಗೋಲಿ ಹಾಕಿ ಮತ್ತಷ್ಟು ಸಂಭ್ರಮಪಟ್ಟುಕೊಂಡೆವು.
– ವಿದ್ಯಾ ಮತ್ತು ಸ್ನೇಹಿತರು, ಕೀರ್ತಿ ಸಾಲಿಟೆರ್‌, ಬ್ರಹ್ಮಗಿರಿ

ನಮ್ಮ ಸಂಸ್ಕೃತಿ, ಸಂಪ್ರದಾಯದ ಪ್ರತೀಕ
ದೀಪಾವಳಿ ಹಬ್ಬ ನಮ್ಮತನ, ನಮ್ಮ ಸಂಸ್ಕೃತಿ, ನಮ್ಮ ಸಂಪ್ರದಾಯದ ಪ್ರತೀಕ. ಈ ನೆಲೆಯಲ್ಲಿ ಮಹಿಳೆಯರು ಒಟ್ಟಾಗಿ ಇದೇ ಮೊದಲ ಬಾರಿಗೆ ಬೆಳಕಿನ ಹಬ್ಬವನ್ನು ಆಚರಿಸಿದ್ದೇವೆ. ಮಾವಿನ ಎಲೆ ಹಾಗೂ ಹೂವು ಮೂಲಕ ಫ್ಲ್ಯಾಟ್‌ ಅಲಂಕರಿಸಿ ರಂಗೋಲಿ ಹಾಕಲಾಯಿತು. ಮಹಿಳೆಯರಿಗಾಗಿ ವಿಶೇಷ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಯಿತು. ಹೆಣ್ಣು ಮಕ್ಕಳು ಒಂದೇ ಕಲರ್‌ ಸೀರೆ ಉಟ್ಟು ಸಂಭ್ರಮಿಸಿದ್ದೇವೆ. ಇದೇ ಮೊದಲ ಬಾರಿಗೆ ಉದಯವಾಣಿ ಸಹವಾಸ ಸಮ್ಮಿಲನ ಪರಿಕಲ್ಪನೆಯಲ್ಲಿ ಹಬ್ಬ ಆಚರಿಸಿರುವುದು ಖುಷಿ ನೀಡಿದೆ
– ಗ್ಲಾಡೀಸ್‌, ಡೈಮಂಡ್‌ ಫ್ಯಾ$Éಟ್‌ ಅಜ್ಜರಕಾಡು

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

tdy-6

ತುಳುನಾಡಿನ ವಿಶಿಷ್ಟ ಆಚರಣೆ ಬಲೀಂದ್ರ ಪೂಜೆ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

tdy-20

ದೀಪಾವಳಿಯ ಖುಷಿಯಲ್ಲಿ ಈ ಸಂಗತಿ ಮರೆಯದಿರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.