ಉಡುಪಿ: ಸರ್ವಧರ್ಮ ದೀಪಾವಳಿ ಆಚರಣೆ


Team Udayavani, Oct 30, 2019, 4:17 AM IST

r-34

ಉಡುಪಿ: ಬೆಳಕು ಜ್ಞಾನದ ಸಂಕೇತ. ಮನುಷ್ಯನಲ್ಲಿರುವ ಮೂಢನಂಬಿಕೆ, ವೈರತ್ವ, ದ್ವೇಷವೆಂಬ ಭಾವನೆಯನ್ನು ಕಿತ್ತೆಸೆದು ಇತರರಿಗೆ ಸಹಾಯ ಮಾಡುವ ಮೂಲಕ ಮನಸ್ಸಿನ ಅಂಧಕಾರವನ್ನು ತೊಡಗಿಸಬೇಕು ಎಂದು ಸಾಹಿತಿ ಕೆ.ಪಿ. ಮಹಾಲಿಂಗು ತಿಳಿಸಿದರು.

ಸೌಹಾರ್ದ ಸಮಿತಿ, ಕೆಥೊಲಿಕ್‌ ಸಭಾ ಉಡುಪಿ ಘಟಕ, ಶೋಕಮಾತಾ ಇಗರ್ಜಿ ಉಡುಪಿ ಹಾಗೂ ಲಯನ್ಸ್‌ ಕ್ಲಬ್‌, ಉಡುಪಿ ಸಂಗಮದ ಸಂಯುಕ್ತ ಆಶ್ರಯದಲ್ಲಿ ಶೋಕಮಾತಾ ಇಗರ್ಜಿ ವಠಾರದಲ್ಲಿ ಮಂಗಳವಾರ ಆಯೋಜಿಸಿದ ಸರ್ವ ಧರ್ಮ ದೀಪಾವಳಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚರ್ಚ್‌ ವಠಾರದಲ್ಲಿ ಎತ್ತರದ ಹಣತೆಯಲ್ಲಿ ನೂರಾರು ದೀಪಗಳನ್ನು ಹಚ್ಚುವ ಮೂಲಕ ದೀಪಾವಳಿ ಆಚರಿಸಲಾಯಿತು. ಗೂಡು ದೀಪಗಳು, ದೀಪಗಳ ಸಾಲು ಚರ್ಚ್‌ ಆವರಣದಲ್ಲಿ ಬೆಳಕಿನ ಹಬ್ಬದ ಸಂಭ್ರಮವನ್ನು ಮೂಡಿಸಿದವು.

ಶೋಕಮಾತಾ ಇಗರ್ಜಿಯ ಪ್ರಧಾನ ಧರ್ಮಗುರು ವಂ| ವಲೇರಿಯನ್‌ ಮೆಂಡೊನ್ಸಾ, ಲೇಖಕ ಜಿ.ಎಂ. ಶರೀಫ್ ಹೂಡೆ, ಉಡುಪಿ ಸಿಎಸ್‌ಐ ಜುಬ್ಲಿ ಚರ್ಚ್‌ ಪಾಸ್ಟರ್‌ ವಂ| ಕಿಶೋರ್‌ ಕುಮಾರ್‌ ಉಪಸ್ಥಿತರಿದ್ದರು. ಸೌಹಾರ್ದ ಸಮಿತಿ ಸಂಚಾಲಕ ಮೈಕಲ್‌ ಡಿ’ಸೋಜಾ ಸ್ವಾಗತಿಸಿದರು. ಸದಸ್ಯ ಚಾಲ್ಸ…ì ಆ್ಯಂಬ್ಲಿರ್‌ ವಂದಿಸಿದರು. ಆಯೋಗಗಳ ಸಂಯೋಜಕ ಅಲ್ಫೋನ್ಸ್ ಡಿ’ಕೋಸ್ಟ ಕಾರ್ಯಕ್ರಮ ನಿರ್ವಹಿಸಿದರು.

ಚರ್ಚ್‌ ವಠಾರದಲ್ಲಿ ಎತ್ತರದ ಹಣತೆಯಲ್ಲಿ ನೂರಾರು ದೀಪಗಳನ್ನು ಹಚ್ಚುವ ಮೂಲಕ ದೀಪಾವಳಿ ಆಚರಿಸಲಾಯಿತು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Deepavali 2023: ಬೆಳಕಿನ ಹಬ್ಬ…ನೀರು ತುಂಬುವ ಹಬ್ಬ

Deepavali 2023: ಬೆಳಕಿನ ಹಬ್ಬ…ನೀರು ತುಂಬುವ ಹಬ್ಬ

Deepavali: ಗೋಮಯದಿಂದ ಶುದ್ಧಿಗೊಂಡ ನೆಲದ ಮೇಲೆ ರಂಗೋಲಿ ಮಂಗಳದ ಚಿಹ್ನೆ

Deepavali: ಗೋಮಯದಿಂದ ಶುದ್ಧಿಗೊಂಡ ನೆಲದ ಮೇಲೆ ರಂಗೋಲಿ ಮಂಗಳದ ಚಿಹ್ನೆ

Deepavali 2023: ದೀಪಾವಳಿಯ ಬಲಿಪಾಡ್ಯಮಿ… ಪೂಜ್ಯನೀಯ ಗೋ ಪೂಜೆ

Deepavali 2023: ದೀಪಾವಳಿಯ ಬಲಿಪಾಡ್ಯಮಿ… ಪೂಜ್ಯನೀಯ ಗೋ ಪೂಜೆ

Deepavali 2023; ದೀಪಾವಳಿಗೂ ಲಕ್ಷ್ಮಿದೇವಿಗೂ ಅವಿನಾಭಾವ ಸಂಬಂಧ

Deepavali 2023; ದೀಪಾವಳಿಗೂ ಲಕ್ಷ್ಮಿದೇವಿಗೂ ಅವಿನಾಭಾವ ಸಂಬಂಧ

Deepavali 2023; ಹಳ್ಳಿಗಳಲ್ಲಿ ಆಚರಿಸುವ ಪಾಂಡವರ ಪೂಜೆ

Deepavali 2023; ಹಳ್ಳಿಗಳಲ್ಲಿ ಆಚರಿಸುವ ಪಾಂಡವರ ಪೂಜೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.