ದೀಪಾವಳಿಯ ಖುಷಿಯಲ್ಲಿ ಈ ಸಂಗತಿ ಮರೆಯದಿರಿ


Team Udayavani, Oct 24, 2022, 12:00 PM IST

tdy-20

ದೀಪಾವಳಿ ಎಂದರೆ ಕತ್ತಲಿನಿಂದ ಬೆಳಕಿನೆಡೆಗೆ ಸಂತಸದಿ ನಾವಿರಿಸುವ ಹೆಜ್ಜೆಯದು. ಪುಟ್ಟ ಮಕ್ಕಳಿಂದ ಹಿರಿಯವರೂ ಕೂಡ ಆನಂದದಿಂದ ಆಚರಿಸುವ ಆಚರಣೆಯದು.

ಆ ಆಚರಣೆಯು ತಪ್ಪಲ್ಲ, ಅದರ ಹಿಂದಿನ ಉದ್ದೇಶವು ತಪ್ಪಲ್ಲ, ನಡೆಸುತ್ತಿರುವ ವಿಧಾನವೂ ತಪ್ಪಲ್ಲ. ಆದರೆ ಆಚರಣೆಯ ಖುಷಿಯಲ್ಲಿ ನಾವು ಏನನ್ನೋ ಮರೆಯುತ್ತಿದ್ದೇವೆ. ಏನದು? ಏನನ್ನು ಮರೆಯುತ್ತಿದ್ದೇವೆ ನಾವು? ನಮ್ಮಿಂದ ಆಗುತ್ತಿರುವ ತಪ್ಪಾದರೂ ಏನು? ಎಂಬ ಪ್ರಶ್ನೆಗಳು ನಿಮ್ಮನ್ನು ಕಾಡುತ್ತಿರಬಹುದು. ಸರಿಯಾಗಿ ಯೋಚಿಸಿದರೆ ನಿಮಗೆ ಅದರ ಉತ್ತರ ತಿಳಿಯುತ್ತದೆ.

ದೀಪಾವಳಿ ಎಂಬ ಹೆಸರಲ್ಲೇ ದೀಪವಿದೆ. ದೀಪಾವಳಿಗೆ ಚೀನದಿಂದ ಆಮದು ಮಾಡಿಕೊಂಡ ವಸ್ತುಗಳನ್ನು ಬಳಸುವ ಬದಲು ಸ್ವದೇಶಿ ವಸ್ತುಗಳನ್ನೇ ಬಳಸಬಹುದು. ಇವೆಲ್ಲಕ್ಕಿಂತ ಹೆಚ್ಚಾಗಿ ದೀಪಾವಳಿ ಎಂದರೆ ಕಾಣಸಿಗುವುದು ಪಟಾಕಿ. ಮಕ್ಕಳಿಗೂ ಕೂಡ ಪಟಾಕಿಯೆಂದ ತತ್‌ ಕ್ಷಣ ಕಿವಿ ಅರಳುತ್ತದೆ. ಅವರಿಗೆ ಇಷ್ಟವಾಗುವುದೆಂದು ಪಟಾಕಿಗಳನ್ನು ಖರೀದಿಸುವ ನೀವು, ಅದರಿಂದಾಗುವ ತೊಂದರೆಯ ಬಗ್ಗೆ ಸಹ ಗಮನವಿರಿಸುವ ಅಗತ್ಯವಿದೆ.

ಪಟಾಕಿ ಖರೀದಿಸುವುದು, ಸಿಡಿಸುವುದು ತಪ್ಪಲ್ಲ. ಖುಷಿಯಿಂದ ಪಟಾಕಿ ಸಿಡಿಸುವ ಮಕ್ಕಳಿಗೆ ಮುಂದೆ ಅದು ದುಃಖವನ್ನುಂಟು ಮಾಡಬಾರದು. ಅತಿಯಾದರೆ ಅಮೃತವೂ ವಿಷ ಎಂಬಂತೆ ಎಲ್ಲದಕ್ಕೂ ಒಂದು ಮಿತಿ ಎಂದು ಇರುತ್ತದೆ, ಆದರೆ ಅದೇ ಮಿತಿಯನ್ನು ನಾವು ಮೀರುತ್ತಿದ್ದೇವೆ. ಅದುವೇ ಮಾಲಿನ್ಯಕ್ಕೆ ಎಡೆ ಮಾಡಿಕೊಡುತ್ತಿದೆ. ಮಕ್ಕಳನ್ನು ಖುಷಿಪಡಿಸಲು ಪಟಾಕಿ ಕೊಡಿಸುವಾಗ ಭವಿಷ್ಯದಲ್ಲಿ ಅದರ ಪರಿಣಾಮವೇನೆಂಬುದನ್ನು ಒಮ್ಮೆ ಯೋಚಿಸಿ. ಎಲ್ಲ ಪ್ರಶ್ನೆಗಳಿಗೂ ಉತ್ತರ ನಿಮ್ಮಲ್ಲೇ ಇದೆ.

ನಿರ್ಧಾರವೂ ನಿಮ್ಮದೇ ಆಗಿದೆ. ನೀವು ತೆಗೆದುಕೊಳ್ಳುವ ನಿರ್ಧಾರವು ಕತ್ತಲನ್ನು ಹೊಡೆದೋಡಿಸುವ ಬೆಳಕಿನಂತೆ ಬೆಳಗಲಿ, ನಿಮ್ಮ ಜೀವನದಲ್ಲಿ ಸಂತೋಷವನ್ನು ತರಿಸಲಿ. ನಿಮಗೆಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು.

ರವೀಶ್‌ ಶೆಟ್ಟಿ ಕುಂದಾಪುರ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.