ಮನೆ ಮನವನ್ನು ಬೆಳಗುವ ದೀಪಾವಳಿ


Team Udayavani, Nov 14, 2020, 3:50 PM IST

ಮನೆ ಮನವನ್ನು ಬೆಳಗುವ ದೀಪಾವಳಿ

ದೀಪಗಳನ್ನು ಹಚ್ಚಿ ಕತ್ತಲೆಯನ್ನು ಹೋಗಲಾಡಿಸಿ ಮನೆ ಮನವನ್ನು ಬೆಳಗುವ ದಿನವೇ ದೀಪಾವಳಿ. ಕಾರ್ತಿಕ ಮಾಸ ದೀಪಗಳ ಮಾಸ ಈ ತಿಂಗಳು ಪೂರ್ಣವಾಗಿ ಮನೆಯ ಹೊರಗೆ ರಾತ್ರಿಯ ಹೊತ್ತು ದೀಪಗಳನ್ನು ಹಚ್ಚಬೇಕು.

ಶ್ರೀ ರಾಮನು ರಾವಣನನ್ನು ಗೆದ್ದು ಸೀತೆ ಮತ್ತು ಲಕ್ಷ್ಮಣರೊಂದಿಗೆ ಅಯೋಧ್ಯೆಗೆ ಮರಳಿದ ಸಮಯವೆಂದು ದೀಪಾವಳಿಯನ್ನು ಆಚರಿಸುತ್ತಾರೆ. ಅಮವಾಸ್ಯೆಯ ಹಿಂದಿನ ದಿನ ನರಕಚತುರ್ದಶಿ ಶ್ರೀಕೃಷ್ಣ ನರಕಾಸುರನನ್ನು ಸಂಹರಿಸಿದ ದಿನ ಎಂದು ಹೇಳಲಾಗುತ್ತದೆ. ಅಶ್ವಿನಿ ಮಾಸದ ಕೃಷ್ಣ ಪಕ್ಷದ ತ್ರಯೋದಶಿಯ ಅಮಾವಾಸ್ಯೆ ಮತ್ತು ಕಾರ್ತಿಕ ಶುಕ್ಲ ಪಕ್ಷದ ಪ್ರತಿಪಾದಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ.

ದೀಪಾವಳಿ ಅಮಾವಾಸ್ಯೆಯಂದು ಲಕ್ಷ್ಮಿ ಪೂಜೆ ಮಾಡಲಾಗುತ್ತದೆ. ಮಹಾವಿಷ್ಣುವಿನ ಪತ್ನಿಯಾದ ಮಹಾಲಕ್ಷ್ಮಿಯನ್ನು ಆರಾಧಿಸುವ ಹಬ್ಬವೇ ಧನಲಕ್ಷ್ಮಿ ಪೂಜೆ. ಸಮುದ್ರ ಮಥನದಿಂದ ಲಕ್ಷ್ಮಿ ಉದಯಿಸಿದ ದಿನವೂ ಹೌದು. ಹೀಗಾಗಿ ಉತ್ತರ ಭಾರತೀಯರಿಗೆ ಹೆಚ್ಚಿನ ಸಂಭ್ರಮ ಅದರಲ್ಲೂ ವ್ಯಾಪಾರಿಗಳಿಗೆ ದೀಪಲಕ್ಷ್ಮಿ ಬೆಳಗಿ ಧನಲಕ್ಷ್ಮಿ ಬರುವ ಭಾಗ್ಯದ ದಿನವಾಗಿದೆ. ಅವರಿಗೆ ವ್ಯಾಪಾರ-ವಾಣಿಜ್ಯ ನೂತನ ವರ್ಷ ಉದಯಿಸುವುದು ಇದೇ ದಿನ.

ವೈಷ್ಣವಿ ಸಂಗಪ್ಪ

ಔರಾದ

ಟಾಪ್ ನ್ಯೂಸ್

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

tdy-6

ತುಳುನಾಡಿನ ವಿಶಿಷ್ಟ ಆಚರಣೆ ಬಲೀಂದ್ರ ಪೂಜೆ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

tdy-20

ದೀಪಾವಳಿಯ ಖುಷಿಯಲ್ಲಿ ಈ ಸಂಗತಿ ಮರೆಯದಿರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.