ದೀಪಾವಳಿಯ ಖುಷಿಯಲ್ಲಿ ಈ ಸಂಗತಿ ಮರೆಯದಿರಿ


Team Udayavani, Oct 24, 2022, 12:00 PM IST

tdy-20

ದೀಪಾವಳಿ ಎಂದರೆ ಕತ್ತಲಿನಿಂದ ಬೆಳಕಿನೆಡೆಗೆ ಸಂತಸದಿ ನಾವಿರಿಸುವ ಹೆಜ್ಜೆಯದು. ಪುಟ್ಟ ಮಕ್ಕಳಿಂದ ಹಿರಿಯವರೂ ಕೂಡ ಆನಂದದಿಂದ ಆಚರಿಸುವ ಆಚರಣೆಯದು.

ಆ ಆಚರಣೆಯು ತಪ್ಪಲ್ಲ, ಅದರ ಹಿಂದಿನ ಉದ್ದೇಶವು ತಪ್ಪಲ್ಲ, ನಡೆಸುತ್ತಿರುವ ವಿಧಾನವೂ ತಪ್ಪಲ್ಲ. ಆದರೆ ಆಚರಣೆಯ ಖುಷಿಯಲ್ಲಿ ನಾವು ಏನನ್ನೋ ಮರೆಯುತ್ತಿದ್ದೇವೆ. ಏನದು? ಏನನ್ನು ಮರೆಯುತ್ತಿದ್ದೇವೆ ನಾವು? ನಮ್ಮಿಂದ ಆಗುತ್ತಿರುವ ತಪ್ಪಾದರೂ ಏನು? ಎಂಬ ಪ್ರಶ್ನೆಗಳು ನಿಮ್ಮನ್ನು ಕಾಡುತ್ತಿರಬಹುದು. ಸರಿಯಾಗಿ ಯೋಚಿಸಿದರೆ ನಿಮಗೆ ಅದರ ಉತ್ತರ ತಿಳಿಯುತ್ತದೆ.

ದೀಪಾವಳಿ ಎಂಬ ಹೆಸರಲ್ಲೇ ದೀಪವಿದೆ. ದೀಪಾವಳಿಗೆ ಚೀನದಿಂದ ಆಮದು ಮಾಡಿಕೊಂಡ ವಸ್ತುಗಳನ್ನು ಬಳಸುವ ಬದಲು ಸ್ವದೇಶಿ ವಸ್ತುಗಳನ್ನೇ ಬಳಸಬಹುದು. ಇವೆಲ್ಲಕ್ಕಿಂತ ಹೆಚ್ಚಾಗಿ ದೀಪಾವಳಿ ಎಂದರೆ ಕಾಣಸಿಗುವುದು ಪಟಾಕಿ. ಮಕ್ಕಳಿಗೂ ಕೂಡ ಪಟಾಕಿಯೆಂದ ತತ್‌ ಕ್ಷಣ ಕಿವಿ ಅರಳುತ್ತದೆ. ಅವರಿಗೆ ಇಷ್ಟವಾಗುವುದೆಂದು ಪಟಾಕಿಗಳನ್ನು ಖರೀದಿಸುವ ನೀವು, ಅದರಿಂದಾಗುವ ತೊಂದರೆಯ ಬಗ್ಗೆ ಸಹ ಗಮನವಿರಿಸುವ ಅಗತ್ಯವಿದೆ.

ಪಟಾಕಿ ಖರೀದಿಸುವುದು, ಸಿಡಿಸುವುದು ತಪ್ಪಲ್ಲ. ಖುಷಿಯಿಂದ ಪಟಾಕಿ ಸಿಡಿಸುವ ಮಕ್ಕಳಿಗೆ ಮುಂದೆ ಅದು ದುಃಖವನ್ನುಂಟು ಮಾಡಬಾರದು. ಅತಿಯಾದರೆ ಅಮೃತವೂ ವಿಷ ಎಂಬಂತೆ ಎಲ್ಲದಕ್ಕೂ ಒಂದು ಮಿತಿ ಎಂದು ಇರುತ್ತದೆ, ಆದರೆ ಅದೇ ಮಿತಿಯನ್ನು ನಾವು ಮೀರುತ್ತಿದ್ದೇವೆ. ಅದುವೇ ಮಾಲಿನ್ಯಕ್ಕೆ ಎಡೆ ಮಾಡಿಕೊಡುತ್ತಿದೆ. ಮಕ್ಕಳನ್ನು ಖುಷಿಪಡಿಸಲು ಪಟಾಕಿ ಕೊಡಿಸುವಾಗ ಭವಿಷ್ಯದಲ್ಲಿ ಅದರ ಪರಿಣಾಮವೇನೆಂಬುದನ್ನು ಒಮ್ಮೆ ಯೋಚಿಸಿ. ಎಲ್ಲ ಪ್ರಶ್ನೆಗಳಿಗೂ ಉತ್ತರ ನಿಮ್ಮಲ್ಲೇ ಇದೆ.

ನಿರ್ಧಾರವೂ ನಿಮ್ಮದೇ ಆಗಿದೆ. ನೀವು ತೆಗೆದುಕೊಳ್ಳುವ ನಿರ್ಧಾರವು ಕತ್ತಲನ್ನು ಹೊಡೆದೋಡಿಸುವ ಬೆಳಕಿನಂತೆ ಬೆಳಗಲಿ, ನಿಮ್ಮ ಜೀವನದಲ್ಲಿ ಸಂತೋಷವನ್ನು ತರಿಸಲಿ. ನಿಮಗೆಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು.

ರವೀಶ್‌ ಶೆಟ್ಟಿ ಕುಂದಾಪುರ

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.