ದೀಪಾವಳಿ ಹಬ್ಬವು ಬಂದಿತ್ತು, ಸಡಗರ ಸಂಭ್ರಮ ತಂದಿತ್ತು..


Team Udayavani, Nov 16, 2020, 11:35 AM IST

 ದೀಪಾವಳಿ ಹಬ್ಬವು ಬಂದಿತ್ತು, ಸಡಗರ ಸಂಭ್ರಮ ತಂದಿತ್ತು..

ದೀಪ ಎಂದರೆ ಬೆಳಕು, ಅವಳಿ ಎಂದರೆ ಸಾಲು. ದೀಪಗಳ ಸಾಲು ಈ ದೀಪಾವಳಿ. ದೀಪಾವಳಿ ಹಬ್ಬ ಬಂದರೆ ಮನೆ ಮನೆಯಲ್ಲೂ ದೀಪವು ಹಚ್ಚಿ ಮನೆಯನ್ನು ದೀಪದಿಂದ ಬೆಳಗಿಸುವವರು.

ದೀಪಾವಳಿಯ ಹಬ್ಬದ ನಿಮಿತ್ಯ ಕೆಲವು ದಿನಗಳ ಮುಂಚೆಯಿಂದ ಮನೆ ಮನೆಗಳಲ್ಲಿ ದೀಪ ಹಚ್ಚಿ ಮನೆಯನ್ನು ದೀಪದಿಂದ ಬೆಳಗಿಸುವವರು. ಮೊಸರು ಮತ್ತು ಕುಂಕುಮವನ್ನು ಒಂದು ಬಟ್ಟಲಿನಲ್ಲಿ ಚೆನ್ನಾಗಿ ಬೆರೆಸಿ ಗೋ ಮಾತೆಯ ಹಣೆಗೆ ಮತ್ತು ಮಾತೆಯ ಹಿಂಬದಿಯಲ್ಲಿ ಎಂದರೆ ಬಾಲಕ್ಕೆ ಹಚ್ಚಿ ಪೂಜಿಸಿ ವಂದಿಸುವವರು. ದೀಪಾವಳಿಯ ಹಬ್ಬದ ನಿಮಿತ್ತ ಮನೆಯನ್ನು ಶುಭ್ರ ಸ್ವಚ್ಛಗೊಳಿಸಿ ಮನೆಯಲ್ಲಿದ್ದ ನೀರೆಲ್ಲಾ ತೆಗೆದು ಸ್ವಚ್ಛವಾದ ನೀರನ್ನು ತುಂಬಿ , ಮನೆಯಲ್ಲಿನ ಎಲ್ಲಾ ಪಾತ್ರೆಗಳನ್ನು ತೊಳೆದು , ಒಂದು ತಾಮ್ರದ ಹಂಡೆಯು ತೊಳೆದು ಅದರಲ್ಲಿ ನೀರನ್ನು ತುಂಬಿ ದೇವರ ಕೋಣೆಯಲ್ಲಿ ನರಚತುರ್ದಶಿಯ ಹಿಂದಿನ ದಿನದಂದು ಇಡುವವರು.

ಎಳ್ಳು ಮತ್ತು ಅಕ್ಕಿಯನ್ನು ಕುಟ್ಟಿ ಅಥವಾ ರುಬ್ಬಿಸಿ ಬಟ್ಟಲಿನಲ್ಲಿ ತೆಗೆದುಕೊಂಡು ಹಬ್ಬದ ಮೊದಲಿನ ದಿನ ಮಹಿಳೆಯರು ತನ್ನ ದೇಹಕ್ಕೆ ಹಚ್ಚಿಕೊಂಡು ಮತ್ತು ಪುರುಷರು ಹಬ್ಬದ ದಿನದಂದು ಹಚ್ಚಿಕೊಂಡು ಸ್ನಾನ ಮಾಡುವವರು. ಇದನ್ನು ಹಚ್ಚಿಕೊಂಡು ಸ್ನಾನ ಮಾಡುವುದರಿಂದ ಚಳಿಗಾಲದಲ್ಲಿ ದೇಹಕ್ಕೆ ಒಳ್ಳೆಯದು ಎಂದು ಹಿರಿಯರು ಹೇಳುತ್ತಾರೆ. ಈ ಸಂಪ್ರದಾಯವು ಭಾರತದ ಪ್ರತಿಯೊಂದು ಹಳ್ಳಿಗಳಲ್ಲಿ ಪರಂಪರೆಯಿಂದ ಆಚರಿಸುತ್ತಾ ಬಂದಿದ್ದಾರೆ.

ಹಬ್ಬದ ದಿನದಂದು ಮನೆಯಲ್ಲಿರುವ ಆಯುಧಗಳನ್ನು ಪುಸ್ತಕ, ಒಳ್ಳು, ಒನಕೆ ಹಾಗೂ ಬೀಸುವ ಕಲ್ಲನ್ನು ಪೂಜೆ ಮಾಡಲಾಗುತ್ತದೆ. ಹಬ್ಬದಂದು ವಿವಿಧ ತಿಂಡಿ ತಿನಿಸುಗಳನ್ನು ಮಾಡುತ್ತಾರೆ. ಹಬ್ಬದ ರಾತ್ರಿಯೂ ದೇವಿ ಮಹಾಲಕ್ಷ್ಮಿಯ ಫೋಟೋ ಹಾಗೂ ಮೂರ್ತಿಯನ್ನು ಪೂಜಿಸಿ, ವಿವಿಧ ಪ್ರಕಾರದ ತಿಂಡಿಗಳನ್ನು ನೈವಿದ್ಯ ರೂಪದಲ್ಲಿ ಇಟ್ಟು ಪೂಜಿಸುವವರು.

ಕು. ಸಂಗೀತಾ ಸಿದ್ರಾಮ ಕಲಬುರ್ಗೆ

ಬಸವ ಗುರುಕುಲ ಪ್ರೌಢ ಶಾಲೆ ಔರಾದ್ ಬಿ

ಬೀದರ

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

tdy-6

ತುಳುನಾಡಿನ ವಿಶಿಷ್ಟ ಆಚರಣೆ ಬಲೀಂದ್ರ ಪೂಜೆ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

tdy-20

ದೀಪಾವಳಿಯ ಖುಷಿಯಲ್ಲಿ ಈ ಸಂಗತಿ ಮರೆಯದಿರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.