ಸಹ-ವಾಸಿ ಆಚರಣೆಯಲ್ಲಿ ಬೆಳಗಿದ ದೀಪಾವಳಿ


Team Udayavani, Oct 30, 2019, 5:21 AM IST

saha-vasi

ಹೂವು, ಮಾವಿನ ಎಲೆಯ ಸಿಂಗಾರ
ಅಂಬಲಪಾಡಿ ಜನಾರ್ದನ್‌ ಹೈಟ್ಸ್‌ನಲ್ಲಿ ಲೇಡಿಸ್‌ ಕ್ಲಬ್‌ ಸದಸ್ಯರು ಒಂದಾಗಿ “ಉದಯವಾಣಿ ಸಹವಾಸ ಸಮ್ಮಿಲನ’ ಪರಿಕಲ್ಪನೆಯಲ್ಲಿ ದೀಪಾವಳಿ ಹಬ್ಬ ಆಚರಿಸಲಾಯಿತು. ಫ್ಲ್ಯಾಟ್‌ನ್ನು ಹೂವು, ಮಾವಿನ ಎಲೆಯಿಂದ ಸಿಂಗರಿಸಲಾಯಿತು. ಮಕ್ಕಳು ಹಾಗೂ ಮಹಿಳೆಯರು ಹಣತೆ ಹಚ್ಚಿ ಸಂಭ್ರಮಿಸಿದರು. ಹಬ್ಬದ ಅಂಗವಾಗಿ ರಂಗೋಲಿ ಬಿಡಿಸುವ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಈ ಸಮ್ಮಿಲನ ದೀಪಾವಳಿ ಹಬ್ಬದ ಸಂಭ್ರಮ ಹೆಚ್ಚಿಸಿದೆ. ಪಟಾಕಿಯನ್ನು ಸಿಡಿಸದೆ, ಸಿಹಿ ಹಂಚಿ ಸಂಭ್ರಮಿಸಲಾಯಿತು.
-ಪುಷ್ಪಾ ಅಡಿಗ, ಅಂಬಲಪಾಡಿ ಜನಾರ್ದನ ಹೈಟ್ಸ್‌

ಪಟಾಕಿ ಬಳಸಿಲ್ಲ
ದೀಪಾವಳಿ ಸಂಭ್ರಮಾಚರಣೆಗಳ ಬಗ್ಗೆ ವಾರ ಹಿಂದೆಯೇ ಯೋಜನೆ ರೂಪಿಸಿಕೊಂಡಿ¨ªೆವು. ಅಪಾರ್ಟ್‌ಮೆಂಟ್‌ ತುಂಬಾ ಹಣತೆ ಮೂಲಕ ದೀಪ ಬೆಳಗಿಸಬೇಕೆಂದು ಮೊದಲೇ ನಿಶ್ಚಯಿಸಿದಂತೆ ಯಶಸ್ವಿಯಾಗಿ ನಡೆಯಿತು. ಮಕ್ಕಳಿಂದ ಹಿಡಿದು ಹಿರಿಯರವರೆಗೂ ಎಲ್ಲರೂ ಸಾಥ್‌ ನೀಡಿದರು. ಸಿಹಿತಿನಿಸು, ಕಡುಬು, ಪಾಯಸ, ಅವಲಕ್ಕಿ ಸಹಿತ ತಿಂಡಿಯಲ್ಲಿ ಹಲವು ರೀತಿಯ ವೆÂವಿಧ್ಯತೆಗಳಿದ್ದವು. ಕಳೆದ ಬಾರಿ ಮಾಡಿದಂತೆ ಈ ಬಾರಿ ಪಟಾಕಿಯನ್ನು, ಕ್ಯಾಂಡಲ್‌ಗ‌ಳನ್ನು ಯಾರೂ ಬಳಸಲಿಲ್ಲ. ಮಣ್ಣಿನ ಹಣತೆಯ ಮೂಲಕ ಸಾಂಪ್ರದಾಯಿಕ ಶೈಲಿಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿಕೊಂಡೆವು. ಆಚರಣೆಗಳ ಅಪೂರ್ವ ಕ್ಷಣಗಳನ್ನು ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಂಡು ಎಲ್ಲರೊಂದಿಗೂ ಶುಭಾಶಯ ವಿನಿಮಯ ಮಾಡಿಕೊಂಡೆವು. ಎಲ್ಲ ಫ್ಲ್ಯಾಟ್‌ಗಳ ಮುಂಭಾಗದಲ್ಲಿ ರಂಗೋಲಿ ಹಾಕಿ ಮತ್ತಷ್ಟು ಸಂಭ್ರಮಪಟ್ಟುಕೊಂಡೆವು.
– ವಿದ್ಯಾ ಮತ್ತು ಸ್ನೇಹಿತರು, ಕೀರ್ತಿ ಸಾಲಿಟೆರ್‌, ಬ್ರಹ್ಮಗಿರಿ

ನಮ್ಮ ಸಂಸ್ಕೃತಿ, ಸಂಪ್ರದಾಯದ ಪ್ರತೀಕ
ದೀಪಾವಳಿ ಹಬ್ಬ ನಮ್ಮತನ, ನಮ್ಮ ಸಂಸ್ಕೃತಿ, ನಮ್ಮ ಸಂಪ್ರದಾಯದ ಪ್ರತೀಕ. ಈ ನೆಲೆಯಲ್ಲಿ ಮಹಿಳೆಯರು ಒಟ್ಟಾಗಿ ಇದೇ ಮೊದಲ ಬಾರಿಗೆ ಬೆಳಕಿನ ಹಬ್ಬವನ್ನು ಆಚರಿಸಿದ್ದೇವೆ. ಮಾವಿನ ಎಲೆ ಹಾಗೂ ಹೂವು ಮೂಲಕ ಫ್ಲ್ಯಾಟ್‌ ಅಲಂಕರಿಸಿ ರಂಗೋಲಿ ಹಾಕಲಾಯಿತು. ಮಹಿಳೆಯರಿಗಾಗಿ ವಿಶೇಷ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಯಿತು. ಹೆಣ್ಣು ಮಕ್ಕಳು ಒಂದೇ ಕಲರ್‌ ಸೀರೆ ಉಟ್ಟು ಸಂಭ್ರಮಿಸಿದ್ದೇವೆ. ಇದೇ ಮೊದಲ ಬಾರಿಗೆ ಉದಯವಾಣಿ ಸಹವಾಸ ಸಮ್ಮಿಲನ ಪರಿಕಲ್ಪನೆಯಲ್ಲಿ ಹಬ್ಬ ಆಚರಿಸಿರುವುದು ಖುಷಿ ನೀಡಿದೆ
– ಗ್ಲಾಡೀಸ್‌, ಡೈಮಂಡ್‌ ಫ್ಯಾ$Éಟ್‌ ಅಜ್ಜರಕಾಡು

ಟಾಪ್ ನ್ಯೂಸ್

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

tdy-6

ತುಳುನಾಡಿನ ವಿಶಿಷ್ಟ ಆಚರಣೆ ಬಲೀಂದ್ರ ಪೂಜೆ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

tdy-20

ದೀಪಾವಳಿಯ ಖುಷಿಯಲ್ಲಿ ಈ ಸಂಗತಿ ಮರೆಯದಿರಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli ಘಟನೆಗಳಿಗೆ ಪೋಲಿಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

Hubli ಘಟನೆಗಳಿಗೆ ಪೊಲೀಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.