ದೀಪ ಶಾಂತಿಯ ಸಂಕೇತ


Team Udayavani, Nov 14, 2020, 3:33 PM IST

ದೀಪ ಶಾಂತಿಯ ಸಂಕೇತ

ದೀಪ ಎಂದರೆ ಬೆಳಕು. ಬೆಳಕು ಜ್ಞಾನದ ಸಂಕೇತ.  ದೀಪ ಎಂದರೆ ಶಾಂತಿ,. ದಿನ ನಿತ್ಯವೂ ದೀಪವನ್ನು ಬೆಳಗಿಸುವುದರಿಂದ ಜೀವನಕ್ಕೊಂದು ಸಂತೋಷ, ನೆಮ್ಮದಿ ಸಿಗುತ್ತದೆ. ಹಿಂದೆ ನಮ್ಮ ಹಿರಿಯರು ಮಣ್ಣಿನ ದೀಪಗಳನ್ನು ಬಳಸುತ್ತಿದ್ದರು. ಪ್ರತಿ ನಿತ್ಯ ಮನೆಯ ಮಹಿಳೆಯರು ಸ್ನಾನ ಮಾಡಿ ಬೆಳಗ್ಗೆ ಹಾಗೂ ಸಂಜೆ ಹೊತ್ತಿಗೆ ದೀಪ ಹಚ್ಚುತ್ತಿದ್ದರು. ಸಂಬಂಧಗಳು ಗಟ್ಟಿಯಾಗಿರುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಮನೆಯಲ್ಲಿ ದೀಪ ಹಚ್ಚುವರ ಸಂಖ್ಯೆ ಕಡಿಮೆಯಾಗುತ್ತಾ ಬಂದಿದೆ.

ಅಯ್ಯೋ, ಅದನ್ನೆಲ್ಲಾ ಯಾರು ಮಾಡುತ್ತಾರೆ, ಆರ್ಟಿಫಿಶಿಯಲ್ ದೀಪ ತಂದು ಸ್ವಿಚ್ ಹಾಕಿದರೆ ಸಾಕು ಅದು ದೀಪವಲ್ಲವೇ? ಅಂತ ಹೇಳುತ್ತಾರೆ.

ಮನುಷ್ಯನ ಸೋಮಾರಿತನದಿಂದಾಗಿ ಮನೆಯಲ್ಲಿನ ಶಾಂತಿ ಹಾಳಾಗುತ್ತದೆ ಎಂದರೆ ತಪ್ಪಾಗಲಾರದು. ಮನುಷ್ಯ ಶಾಂತನಾಗಿರಬೇಕು ಎಂದರೆ ಪ್ರತಿನಿತ್ಯ ದೀಪ ಬೆಳಗಿಸಬೇಕು.

ಬೆಳಕಿನ ಹಬ್ಬ ದೀಪಾವಳಿಯ ಬಂದಿದೆ. ಪ್ರತಿ ಮನೆಯಲ್ಲಿಯೂ ಮನದಲ್ಲಿಯೂ ಶಾಂತಿಯನ್ನು ತಂದುಕೊಳ್ಳುವ ಹಬ್ಬ. ಕುಟುಂಬವೊಂದು ಒಂದುಗೂಡಿ ಹೊಸ ಹೊಸ ಬಟ್ಟೆಗಳ ಧರಿಸಿ ಆನಂದದಿಂದ ನಲಿದು ಸಂತೋಷದಿಂದ ಮನೆಯ ತುಂಬೆಲ್ಲಾ ದೀಪ ಬೆಳಗಿಸಿ ಮನೆಯವರೆಲ್ಲರೂ ಶಾಂತಿ, ಸೌಹಾರ್ದತೆಯನ್ನು ಕಾಪಾಡಿಕೊಳ್ಳುತ್ತಾರೆ.  ಹಸಿರು ಪಟಾಕಿಯನ್ನ ಬಳಸಿ ಪರಿಸರ ನಾಶ ಉಳಿಸಿ.

ಸದಾಶಿವ ಬಿ.ಎನ್

ಪತ್ರಿಕೋದ್ಯಮ ವಿಭಾಗ

ಎಂ. ಜಿ. ಎಂ ಕಾಲೇಜು ಉಡುಪಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

tdy-6

ತುಳುನಾಡಿನ ವಿಶಿಷ್ಟ ಆಚರಣೆ ಬಲೀಂದ್ರ ಪೂಜೆ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

tdy-20

ದೀಪಾವಳಿಯ ಖುಷಿಯಲ್ಲಿ ಈ ಸಂಗತಿ ಮರೆಯದಿರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.