ರೇಷ್ಮೆ ಜತೆ ದೀಪಾವಳಿ: ಉದಯವಾಣಿ ಓದುಗರಿಗೆ ಸ್ಪರ್ಧೆ


Team Udayavani, Oct 26, 2019, 6:00 AM IST

a-68

ಮಣಿಪಾಲ: ರೇಷ್ಮೆ ಸೀರೆ- ಉಡುಗೆಗಳನ್ನು ಈ ದೀಪಾ ವಳಿಯಲ್ಲಿ ತೊಟ್ಟು ಸಂಭ್ರಮಿಸುವು ದಷ್ಟೇ ಅಲ್ಲ; ಅವುಗಳ ಉತ್ತಮ ಫೋಟೋಗಳನ್ನು ಕಳುಹಿಸಿ ಬಹುಮಾನವನ್ನೂ ಗೆಲ್ಲಲು ಅವಕಾಶವಿದೆ.

ರೇಷ್ಮೆ ಎಷ್ಟು ಮೋಹಕವೋ ಅಷ್ಟೇ ಪವಿತ್ರವೂ ಹೌದು. ಸುಂದರ ರೇಷ್ಮೆಯ ಉಡುಗೆಗಳೊಂದಿಗೆ ಹಬ್ಬ ಆಚರಣೆಯ ಸಂಭ್ರಮವೇ ನೋಡಲು ಬಲು ಅಂದ. ಹಾಗಾಗಿಯೇ ಸುವರ್ಣ ಸಂಭ್ರಮದಲ್ಲಿರುವ ಕರಾವಳಿ ಕರ್ನಾಟಕದ ಜನಮನದ ಜೀವನಾಡಿ ಉದಯವಾಣಿ, ಮಣಿಪಾಲ ತನ್ನ ಮಹಿಳಾ ಓದುಗರಿಗೆ ಮಂಗಳೂರಿನ ಜವುಳಿ ಮಳಿಗೆ ಎಂ. ಸಂಜೀವ ಶೆಟ್ಟಿ ಸಿಲ್ಕ್ಸ್ ಆ್ಯಂಡ್‌ ಸಾರೀಸ್‌ ಅವರ ಸಹಭಾಗಿತ್ವದಲ್ಲಿ “ರೇಷ್ಮೆ ಜತೆ ದೀಪಾವಳಿ’ ಸ್ಪರ್ಧೆಯನ್ನು ಆಯೋಜಿಸಿದೆ.

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಮಹಿಳೆಯರು ಇದರಲ್ಲಿ ಪಾಲ್ಗೊಳ್ಳಬಹುದು. ಸಾಂಪ್ರದಾಯಿಕ ರೇಷ್ಮೆಯ ಪ್ರತಿಷ್ಠಿತ ಸ್ಥಾನವನ್ನು ಮತ್ತಷ್ಟು ಔನ್ನತ್ಯಕ್ಕೇರಿಸಲು ಹಾಗೂ ಆ ಮೂಲಕ ಮತ್ತೆ ಸಾಂಪ್ರದಾಯಿಕತೆಗೆ ಒತ್ತು. ನೀಡುವುದು ಈ ಸ್ಪರ್ಧೆಯ ಉದ್ದೇಶ. ಮಹಿಳೆಯರು ರೇಷ್ಮೆ ಸೀರೆಯೊಂದಿಗೆ ಆಚರಿಸುತ್ತಿರುವ ದೀಪಾವಳಿಯ ವಿಶಿಷ್ಟ ಫೋಟೋಗಳನ್ನು ನಮಗೆ ಕಳುಹಿಸಿಕೊಡಬೇಕು. ಅಮ್ಮ ಮಗಳು, ಅತ್ತೆ ಸೊಸೆ, ಅಕ್ಕ ತಂಗಿ, ಗೆಳತಿಯರು ಹೀಗೆ ಒಟ್ಟಾಗಿ ಆಚರಿಸುವ ಫೋಟೋಗಳನ್ನು ಕಳುಹಿಸಬಹುದು.

ಉತ್ತಮ ರೆಸೊಲ್ಯೂಶನ್‌ ಹೊಂದಿರುವ, ಕಲಾತ್ಮಕವಾಗಿರುವ, ನೈಜತೆಯಿಂದ ಕೂಡಿರುವ ಫೋಟೋಗಳಿಗೆ ಹೆಚ್ಚಿನ ಪ್ರಾಶಸ್ತ್ಯ. ಫೋಟೋಗಳನ್ನು ಕಳುಹಿಸಲು ಕೊನೆಯ ದಿನಾಂಕ ಅಕ್ಟೋಬರ್‌ 30. ವಿಜೇತ ಫೋಟೋಗಳನ್ನು ಉದಯವಾಣಿ ಪತ್ರಿಕೆಯಲ್ಲಿ ಪ್ರಕಟಿಸಲಾಗುವುದು. ಫೋಟೋ ಗಳನ್ನು ಇ-ಮೇಲ್‌ ವಿಳಾಸ [email protected], ವಾಟ್ಸ್‌ಆ್ಯಪ್‌ ಸಂಖ್ಯೆ 8095192817ಗೆ ಕಳುಹಿಸಿಕೊಡಿ.

ಉತ್ತಮ ಫೋಟೋಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಗುವುದು. ಪ್ರಥಮ ಬಹುಮಾನ 25 ಸಾವಿರ ರೂ. ಬೆಲೆಯ ರೇಷ್ಮೆ ಸೀರೆ, ದ್ವಿತೀಯ ಬಹುಮಾನ 15 ಸಾವಿರ ರೂ. ಮೌಲ್ಯದ ರೇಷ್ಮೆ ಸೀರೆ, ತೃತೀಯ ಬಹುಮಾನ 10 ಸಾವಿರ ರೂ. ಮೌಲ್ಯದ ರೇಷ್ಮೆ ಸೀರೆ ಹಾಗೂ 8 ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಗುವುದು.

ದೀಪಾವಳಿಯ ಸಂಭ್ರಮವನ್ನು ಮತ್ತಷ್ಟು ಸಂಭ್ರಮಿಸಲು ಉದಯವಾಣಿ ವೇದಿಕೆ ಕಲ್ಪಿಸಿದ್ದು, ಇದೊಂದು ಸದವಕಾಶ. ಬನ್ನಿ ದೀಪಾವಳಿಯನ್ನು ರೇಷ್ಮೆಯೊಂದಿಗೆ ಸಂಭ್ರಮಿಸಿ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Deepavali 2023: ಬೆಳಕಿನ ಹಬ್ಬ…ನೀರು ತುಂಬುವ ಹಬ್ಬ

Deepavali 2023: ಬೆಳಕಿನ ಹಬ್ಬ…ನೀರು ತುಂಬುವ ಹಬ್ಬ

Deepavali: ಗೋಮಯದಿಂದ ಶುದ್ಧಿಗೊಂಡ ನೆಲದ ಮೇಲೆ ರಂಗೋಲಿ ಮಂಗಳದ ಚಿಹ್ನೆ

Deepavali: ಗೋಮಯದಿಂದ ಶುದ್ಧಿಗೊಂಡ ನೆಲದ ಮೇಲೆ ರಂಗೋಲಿ ಮಂಗಳದ ಚಿಹ್ನೆ

Deepavali 2023: ದೀಪಾವಳಿಯ ಬಲಿಪಾಡ್ಯಮಿ… ಪೂಜ್ಯನೀಯ ಗೋ ಪೂಜೆ

Deepavali 2023: ದೀಪಾವಳಿಯ ಬಲಿಪಾಡ್ಯಮಿ… ಪೂಜ್ಯನೀಯ ಗೋ ಪೂಜೆ

Deepavali 2023; ದೀಪಾವಳಿಗೂ ಲಕ್ಷ್ಮಿದೇವಿಗೂ ಅವಿನಾಭಾವ ಸಂಬಂಧ

Deepavali 2023; ದೀಪಾವಳಿಗೂ ಲಕ್ಷ್ಮಿದೇವಿಗೂ ಅವಿನಾಭಾವ ಸಂಬಂಧ

Deepavali 2023; ಹಳ್ಳಿಗಳಲ್ಲಿ ಆಚರಿಸುವ ಪಾಂಡವರ ಪೂಜೆ

Deepavali 2023; ಹಳ್ಳಿಗಳಲ್ಲಿ ಆಚರಿಸುವ ಪಾಂಡವರ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.