ಖಾಸಗಿ ದರ್ಬಾರ್ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್ ದರ್ಬಾರ್
Team Udayavani, Sep 26, 2022, 11:26 PM IST
ಮೈಸೂರು: ಅಂಬಾವಿಲಾಸ ಅರಮನೆಯಲ್ಲಿ ಯದು ವಂಶದ ಪರಂಪರೆಯಂತೆ ಶಾಸ್ತ್ರೋಕ್ತವಾಗಿ ಧಾರ್ಮಿಕ ಕಾರ್ಯಗಳು ಜರಗಿದವು.
ಈ ಮೂಲಕ ಎರಡು ವರ್ಷಗಳ ಬಳಿಕ ಅರ ಮನೆಯಲ್ಲಿ ರಾಜವೈಭವ ಮರುಕಳಿಸಿದ್ದು, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರತ್ನಖಚಿತ ಸಿಂಹಾಸನವೇರಿ ರಾಜ ಮನೆತನದ ಪಟ್ಟದ ಕತ್ತಿಯೊಂದಿಗೆ ಸಾಂಪ್ರದಾಯಿಕ ರಾಜ ಪೋಷಾಕಿನಲ್ಲಿ ಸೋಮವಾರ ಮಧ್ಯಾಹ್ನ 12.15ರಿಂದ 8ನೇ ಬಾರಿಗೆ ಖಾಸಗಿ ದರ್ಬಾರ್ ನಡೆಸಿದರು.
ಸುಮಾರು ಅರ್ಧ ಗಂಟೆ ಕಾಲ ಸಿಂಹಾಸನದಲ್ಲಿ ಕುಳಿತ ಯದುವೀರ್ ಚಾಮುಂಡಿಬೆಟ್ಟ, ಪರಕಾಲಮಠ, ನಂಜನಗೂಡು, ಮೇಲುಕೋಟೆ, ಶ್ರೀರಂಗಪಟ್ಟಣ, ಶೃಂಗೇರಿ ಸೇರಿ ವಿವಿಧ ದೇವಾಲಯಗಳಿಂದ ತಂದಿದ್ದ ಪೂರ್ಣಫಲ ಪ್ರಸಾದವನ್ನು ಸ್ವೀಕರಿಸಿದರು. ಅಲ್ಲದೇ ಗಂಗೆಯ ಸಂಪ್ರೋಕ್ಷಣೆ ಆದ ಬಳಿಕ ದರ್ಬಾರ್ಗೆ ಸಹಕಾರ ನೀಡಿದವರಿಗೆ ಕಿರುಕಾಣಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ