ತೆಪ್ಪೋತ್ಸವ ಬದಲು ದೇವಿಗೆ ತೀರ್ಥ ಸ್ನಾನ
Team Udayavani, Oct 22, 2021, 12:23 PM IST
ಮೈಸೂರು: ಕೋವಿಡ್ 19 ಹಿನ್ನೆಲೆ ನಾಡದೇವತೆ ಚಾಮುಂಡೇಶ್ವರಿ ಅಮ್ಮನವರ ತೆಪ್ಪೋತ್ಸವ ಬದಲಿಗೆ ತೀರ್ಥಸ್ನಾನವನ್ನು ಸರಳವಾಗಿ ನೆರವೇರಿಸಲಾಯಿತು. ಪ್ರತಿವರ್ಷ ಚಾಮುಂಡಿಬೆಟ್ಟದಲ್ಲಿ ವಿಜೃಂಭಣೆಯಿಂದ ಜರುಗುತ್ತಿದ್ದ ದೇವಿಯ ತೆಪ್ಪೋತ್ಸವ ಈ ಬಾರಿಯೂ ಕೊರೊನಾ ಹಿನ್ನೆಲೆ ಕಳೆದ ವರ್ಷದಂತೆ ತೀರ್ಥಸ್ನಾನ ಮಾಡಿಸಲಾಯಿತು.
ಬೆಳಗ್ಗೆ ಚಿನ್ನಾಭರಣಗಳಿಂದ ಅಲಂಕೃತಗೊಂಡ ದೇವಿಯ ಉತ್ಸವ ಮೂರ್ತಿಯನ್ನು ದೇವಸ್ಥಾನ ಆವರಣದಿಂದ ದೇವಿಕೆರೆ ವರೆಗೆ ಮೆರವಣಿಗೆ ಮೂಲಕ ತರಲಾಯಿತು.
ಇದನ್ನೂ ಓದಿ:- ಅಕ್ಕಮಹಾದೇವಿ ವಿವಿಗೆ ನಿರಾಸಕ್ತಿಯ ಬರೆ
ಅಲ್ಲಿ ಪ್ರಧಾನ ಆಗಮಿಕ ಶಶಿಶೇಖರ್ ದೀಕ್ಷಿತರ ನೇತೃತ್ವದಲ್ಲಿ ದೇವಿಗೆ ಪೂಜೆ ನೆರವೇರಿಸಿ, ತೀರ್ಥ ಸ್ನಾನ ನೆರವೇರಿಸಲಾಯಿ. ಈ ಮೂಲಕ ದಸರಾ ಮಹೋತ್ಸವ ಸಂಪನ್ನಗೊಂಡಿತ್ತು. ಜಿಲ್ಲಾಡಳಿತ ಪರವಾಗಿ ಅಪರ ಜಿಲ್ಲಾಧಿಕಾರಿ ಎಸ್. ಮಂಜುನಾಥ್, ದೇವಸ್ಥಾನ ಕಾರ್ಯ ನಿರ್ವಾಹಕ ಅಧಿಕಾರಿ ಯತಿರಾಜು ಸಂಪತ್ ಕುಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ