ಕೆರ್ಗಾಲು: ಶ್ರೀ ಭಗವತಿ ದುರ್ಗಾಪರಮೇಶ್ವರೀ
Team Udayavani, Sep 28, 2019, 9:48 PM IST
ಉಪ್ಪುಂದ: ಕೆರ್ಗಾಲು ಗ್ರಾಮದ ಶ್ರೀ ಭಗವತಿ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನವು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಸಂಬಂಧಿಸಿದ ಪಂಚ ಭಗವತಿ ಕ್ಷೇತ್ರಗಳಲ್ಲಿ ಒಂದಾದ ದೇಗುಲವಾಗಿದೆ.
ನವರಾತ್ರಿ ಸೆ.29ರಿಂದ ಅ.7ರ ವರೆಗೆ ನಡೆಯಲಿದೆ. ಪ್ರತಿದಿನ ಬೆಳಗ್ಗೆ ಗಂಟೆ 12ಕ್ಕೆ ಚಂಡಿಕಾಹೋಮ, ದುರ್ಗಾಹೋಮ, ಸಂಜೆ ಗಂಟೆ 4ಕ್ಕೆ ಚಂಡಿಕಾ ಪಾರಾಯಾಣ, ಎರಡು ಹೊತ್ತು ಶ್ರೀ ದೇವಿಗೆ ವಿಶೇಷ ಅಲಂಕಾರ ಪೂಜೆ ನಡೆಯಲಿದೆ.ಪ್ರತಿದಿನ ಅನ್ನಸಂತರ್ಪಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ