ನವರಾತ್ರಿ ಇಂದಿನ ಆರಾಧನೆ: ಶೈಲಪುತ್ರಿ- ಶಾಂತಿ, ಪಾವಿತ್ರ್ಯದ ಸಂಕೇತ


Team Udayavani, Sep 26, 2022, 6:15 AM IST

ನವರಾತ್ರಿ ಇಂದಿನ ಆರಾಧನೆ: ಶೈಲಪುತ್ರಿ- ಶಾಂತಿ, ಪಾವಿತ್ರ್ಯದ ಸಂಕೇತ

ಹಿಂದೂ ಪುರಾಣಗಳಲ್ಲಿ ನವರಾತ್ರಿ ಹಬ್ಬಕ್ಕೆ ವಿಶೇಷ ಪ್ರಾಮುಖ್ಯವಿದ್ದು, 9 ದಿನಗಳಿಗೂ ಅದರದೇ ಆದ ವಿಭಿನ್ನ ವೈಶಿಷ್ಟ್ಯವಿದೆ.

ಒಂದೊಂದು ದಿನ ಶ್ರೀದೇವಿಯನ್ನು ಬೇರೆ ಬೇರೆ ರೂಪ, ನಾಮಗಳಲ್ಲಿ ಆರಾಧಿಸಲಾಗುತ್ತದೆ. ನವರಾತ್ರಿಯ ಮೊದಲ ದಿನ ಪೂಜಿಸಲ್ಪಡುವ ದೇವಿಯ ಅವತಾರ ಶೈಲಪುತ್ರಿ. ಅಂದರೆ ಪರ್ವತ ರಾಜ ಹಿಮವಂತನ ಮಗಳು ಪಾರ್ವತಿ ದೇವಿ. ಈಕೆಯನ್ನು ಆದಿಶಕ್ತಿಯೆಂದು ಗುರುತಿಸಲಾಗುತ್ತದೆ.

ಶ್ವೇತ ವಸ್ತ್ರಧಾರಿಯಾಗಿರುವ ಶೈಲಪುತ್ರಿಯು ಮಲ್ಲಿಗೆ ಪ್ರಿಯಳು. ಕೆಲವೆಡೆಗಳಲ್ಲಿ ದೇವಿಯ ಮಣ್ಣಿನ ಮೂರ್ತಿ ಮಾಡಿ, ಪೂಜೆ ಮಾಡುವ ಸಂಪ್ರದಾಯವಿದೆ.

ಪೂಜಾ ಫಲ – ಶೈಲಪುತ್ರಿ ದೇವಿಯ ಆರಾಧನೆಯಿಂದ “ಧರ್ಮಾರ್ಥ ಕಾಮ ಮೋಕ್ಷ ಚತುಭುìವಿಧಂ ಪುರುಷಾರ್ಥ ಫಲವ”ಎನ್ನುವಂತೆ ಎಲ್ಲ ಫಲವು ಸಿಗುತ್ತದೆ. ಮನಸ್ಸಿನ ಕಾಮನೆಗಳೆಲ್ಲ ಈಡೇರುತ್ತವೆ. ಸಕಲ ಸಂಕಷ್ಟಗಳು ನಿವಾರಣೆಯಾಗುತ್ತವೆ. ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಿ, ಇಂದ್ರಿಯ ನಿಗ್ರಹ ಶಕ್ತಿಯು ಒದಗುತ್ತದೆ. ಶೈಲಪುತ್ರಿಯ ರೂಪವು ನಾವು ಪಾಲಿಸಬೇಕಾದ ಬದುಕಿನ ತಣ್ತೀವನ್ನು ಸೂಚಿಸುವುದಲ್ಲದೆ, ಶಾಂತಿಯುತವಾದ ನಡವಳಿಕೆಯನ್ನು ಬೆಳೆಸಿಕೊಳ್ಳಲು ಪ್ರೇರಣೆಯಾಗಿದ್ದಾಳೆ.

ಶೈಲಪುತ್ರಿಯು ಶಾಂತ ಸ್ವಭಾವದಳಾಗಿದ್ದಾಳೆ. ಈ ದಿನ ಬಿಳಿ ಬಣ್ಣದ ಬಟ್ಟೆಯನ್ನು ಧರಿಸುವುದರಿಂದ ಭಕ್ತಿ ಹಾಗೂ ಶಾಂತಿ ಭಾವ ಮೂಡುತ್ತದೆ. ದೇಹ-ಮನಸ್ಸು ಮಲಿನವಾಗದಂತೆ, ಸಮಾಜಕ್ಕೆ ಹಾನಿಯಾಗದಂತೆ ಪಾರದರ್ಶಕವಾಗಿದ್ದಾಗ ಮಾತ್ರ ದೇವರನ್ನು ಒಲಿಸಿಕೊಳ್ಳಬಹುದು ಎನ್ನುವುದನ್ನು ಈ ಶ್ವೇತ ವರ್ಣವು ತಿಳಿಸಿಕೊಡುತ್ತದೆ.

-ಸುಬ್ರಹ್ಮಣ್ಯ ಅಡಿಗ, ಅರ್ಚಕರು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ನವಮಿಯ ಆಯುಧ ಪೂಜೆಯೂ, ದಶಮಿಯ ವಿಜಯವೂ…

ನವಮಿಯ ಆಯುಧ ಪೂಜೆಯೂ, ದಶಮಿಯ ವಿಜಯವೂ…

ಜಗನ್ಮಾತೆಯ ಜ್ಞಾನಪೂರ್ವಕ ಆರಾಧನೆಯಿಂದ ಲೋಕಕಲ್ಯಾಣ

ಜಗನ್ಮಾತೆಯ ಜ್ಞಾನಪೂರ್ವಕ ಆರಾಧನೆಯಿಂದ ಲೋಕಕಲ್ಯಾಣ

ನವರಾತ್ರಿ ಇಂದಿನ ಆರಾಧನೆ; ಕೋಟಿ ಸೂರ್ಯನಷ್ಟೇ ಪ್ರಕಾಶಮಾನಳು ಸಿದ್ಧಿ ಧಾತ್ರಿ

ನವರಾತ್ರಿ ಇಂದಿನ ಆರಾಧನೆ; ಕೋಟಿ ಸೂರ್ಯನಷ್ಟೇ ಪ್ರಕಾಶಮಾನಳು ಸಿದ್ಧಿ ಧಾತ್ರಿ

ನವರಾತ್ರಿ ಇಂದಿನ ಆರಾಧನೆ; ಘೋರ ತಪಸ್ಸಿನಿಂದ ಪರಶಿವನನ್ನು ಪಡೆದ ಮಹಾಗೌರಿ

ನವರಾತ್ರಿ ಇಂದಿನ ಆರಾಧನೆ; ಘೋರ ತಪಸ್ಸಿನಿಂದ ಪರಶಿವನನ್ನು ಪಡೆದ ಮಹಾಗೌರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.