ಮಂದಾರ್ತಿ ದುರ್ಗಾಪರಮೇಶ್ವರೀ ಕ್ಷೇತ್ರ ಶರನ್ನವರಾತ್ರಿ ಮಹೋತ್ಸವ ಸಂಭ್ರಮ
Team Udayavani, Sep 28, 2019, 11:39 PM IST
ಬ್ರಹ್ಮಾವರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನವು ದೇವಸ್ಥಾನದಲ್ಲಿ ಸೆ.29ರಿಂದ ಅ.8ರ ವರೆಗೆ ಶರನ್ನವರಾತ್ರಿ ಮಹೋತ್ಸವ ಜರಗಲಿದೆ.
ಅಕ್ಷರಾಭ್ಯಾಸ: ಪ್ರತಿನಿತ್ಯ ನವರಾತ್ರಿ ವಿಶೇಷ ಪೂಜೆ, ಅ.5ರಂದು ಚಂಡಿಕಾ ಯಾಗ ಜರಗಲಿದೆ.
ವಿಜಯದಶಮಿಯಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರ ತನಕ ಮಕ್ಕಳಿಗೆ ಅಕ್ಷರಾಭ್ಯಾಸ ಸೇವೆ ಮಾಡಿಸಲು ಅವಕಾಶವಿದೆ.ಬೆಳಕಿನ ಸೇವೆ ಯಕ್ಷಗಾನ, ಕೆಂಡ ಸೇವೆ, ಹರಿವಾಣ ನೈವೇಧ್ಯ, ಚಂಡಿಕಾ ಹೋಮ ಕ್ಷೇತ್ರದ ಪ್ರಮುಖ ಸೇವೆಗಳು. ನಿರಂತರ ಅನ್ನದಾನಕ್ಕೆ ಪ್ರಸಿದ್ಧಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ