ನವರಾತ್ರಿ ಇಂದಿನ ಆರಾಧನೆ; ಕಂಕಣ ಭಾಗ್ಯದ ಅಧಿದೇವತೆ ಬ್ರಹ್ಮಚಾರಿಣಿ


Team Udayavani, Sep 27, 2022, 6:05 AM IST

ನವರಾತ್ರಿ ಇಂದಿನ ಆರಾಧನೆ; ಕಂಕಣ ಭಾಗ್ಯದ ಅಧಿದೇವತೆ ಬ್ರಹ್ಮಚಾರಿಣಿ

ಶರನ್ನವರಾತ್ರಿಯ ಎರಡನೇ ದಿನ ಪೂಜಿಸ್ಪಡುವ ದೇವಿ ಬ್ರಹ್ಮಚಾರಿಣಿ. ಬ್ರಹ್ಮಚಾರಿಣಿಗೆ ವಿವಾಹವಾಗದ ಕಾರಣ ದೀರ್ಘ‌ಕಾಲ ತಪಸ್ಸು ಮಾಡಿ ಆ ಪರಮೇಶ್ವರನನ್ನು ಪತಿಯಾಗಿ ಪಡೆಯುತ್ತಾಳೆ. ಪರಶಿವನ ಎರಡನೇ ಪತ್ನಿ ಬ್ರಹ್ಮಚಾರಿಣಿ ಎಂದು ಹೇಳಲಾಗುತ್ತದೆ.

ಊಟವನ್ನು ತ್ಯಜಿಸಿ ತಪಸ್ಸಿನಲ್ಲಿ ಮಗ್ನಳಾಗಿದ್ದ ಬ್ರಹ್ಮಚಾರಿಣಿ, ಸಿಕ್ಕ ಬಿಳಿ ಹೂ, ಹಸಿರು ಎಲೆಗಳನ್ನೇ ತಿಂದು ತಪಸ್ಸು ಮಾಡಿದ್ದರಿಂದ ಆಕೆಯನ್ನು “ಅಪರ್ಣ’ ಎಂಬ ಹೆಸರಿನಿಂದಲೂ ಕರೆಯಲಾಗುತ್ತದೆ. ಬ್ರಹ್ಮಚಾರಿಣಿ ಕಮಂಡಲ, ಜಪ ಮಾಲೆ, ಗುಲಾಬಿ ಹೂವನ್ನು ತನ್ನ ಕೈಗಳಲ್ಲಿ ಇಟ್ಟಿಕೊಂಡಿರುತ್ತಾಳೆ. ಬ್ರಹ್ಮಚಾರಿಣಿ ಕುಜ ಗ್ರಹದ ಅಧಿಪತಿಯೂ ಹೌದು.

ಕಂಕಣ ಬಲ ನೀಡುವ ದೇವತೆ ಇವಳು ಎಂಬ ಪ್ರತೀತಿ ಇದೆ. ಮದುವೆಯಾಗದ ಮಂದಿ ಈಕೆಯ ಆರಾಧನೆ ಮಾಡಿದರೆ ಕಂಕಣ ಭಾಗ್ಯ ಕೂಡಿಬರಲಿದೆ ಎಂಬ ನಂಬಿಕೆ ಇದೆ. ಮನಸ್ಸು ಚಂಚಲ ಇರುವವರು, ಕುಜ ದೋಷ, ಹೊಟ್ಟೆ ನೋವು ಇತರಹದ ತೊಂದರೆಗಳಿರುವವರು ಬ್ರಹ್ಮಚಾರಿಣಿಯನ್ನು ಆರಾಧನೆ ಮಾಡಿದರೆ ಪರಿಹಾರ ಸಿಗುತ್ತದೆ.

ಹಸಿದವರಿಗೆ, ಬಡವರಿಗೆ, ನಿರ್ಗತಿಕರಿಗೆ ಇವಳ ಹೆಸರಲ್ಲಿ ದಾನ ಧರ್ಮಮಾಡಿದರೆ ಅವಳು ಒಲಿಯುತ್ತಾಳೆ ಎಂದೂ ಹೇಳಲಾಗುತ್ತದೆ. ಬ್ರಹ್ಮಚಾರಣಿಗೆ ಷೋಡಶೀ ಪೂಜೆ ಶ್ರೇಷ್ಠವಾದದ್ದು. ಅಂದರೆ 16 ರೀತಿಯ ಪೂಜೆ, 16 ರೀತಿಯ ಆರತಿಗಳನ್ನು ಆಕೆಗೆ ಮಾಡಲಾಗುತ್ತದೆ. ದೋಸೆಯಿಂದ ತಯಾರಿಸಿದ ಪಾಯಸ ಬ್ರಹ್ಮಚಾರಿಣಿಗೆ ಇಷ್ಟವಾದ ನೈವೇದ್ಯ.

ದಿನಾಂಕ: 27.09.2022 ಮಂಗಳವಾರ
ಶರದೃತು ಅಶ್ವಯುಜ ಶುದ್ಧ ಬಿದಿಗೆ
ದೇವತೆ: ಬ್ರಹ್ಮಚಾರಿಣಿ
ಬಣ್ಣ: ಬಿಳಿ

-ಕೆ.ಓ.ನರೇಂದ್ರಕುಮಾರ್‌, ಮುಖ್ಯಸ್ಥರು, ಶ್ರೀದುರ್ಗಾ ಶಕ್ತಿ ಸಪ್ತಶತಿ ಋಷಿಪ್ರಜ್ಞಾ ಆಂದೋಲನ 

 

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಉಚ್ಚಿಲ: ವೈಭವದ ಶೋಭಾಯಾತ್ರೆ; ಶಾರದೆ, ನವದುರ್ಗೆಯರಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ

ಉಚ್ಚಿಲ: ವೈಭವದ ಶೋಭಾಯಾತ್ರೆ; ಶಾರದೆ, ನವದುರ್ಗೆಯರಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ

ಮಂಗಳೂರು ದಸರಾ: ಶೋಭಾಯಾತ್ರೆ: ನಗರವಿಡೀ ಶೋಭಾಯಮಾನ

ಮಂಗಳೂರು ದಸರಾ: ಶೋಭಾಯಾತ್ರೆ: ನಗರವಿಡೀ ಶೋಭಾಯಮಾನ

ಮೈಸೂರಿನಲ್ಲಿ ವೈಭವದ ಜಂಬೂ ಸವಾರಿ: ಅರ್ಜುನನಿಗೆ ಜೈಕಾರ; ಹಲವು ತಂಡಗಳ ಕಲಾಪ್ರದರ್ಶನ

ಮೈಸೂರಿನಲ್ಲಿ ವೈಭವದ ಜಂಬೂ ಸವಾರಿ: ಅರ್ಜುನನಿಗೆ ಜೈಕಾರ; ಹಲವು ತಂಡಗಳ ಕಲಾಪ್ರದರ್ಶನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.