ಬೆಲೆ ಏರಿಕೆ ಮಧ್ಯೆ ಕಳೆಗಟ್ಟಿದ ವ್ಯಾಪಾರ


Team Udayavani, Oct 14, 2021, 10:58 AM IST

dasara retail transaction

ಮೈಸೂರು: ಆಯುಧ ಪೂಜೆ ಮತ್ತು ವಿಜಯ ದಶಮಿ ಹಿನ್ನೆಲೆ ಅಗತ್ಯವಸ್ತುಗಳ ಬೆಲೆ ಏರಿಕೆ ನಡುವೆಯೂ ವ್ಯಾಪರ, ವಹಿವಾಟು ಭರ್ಜರಿಯಾಗಿ ನಡೆಯಿತು. ಬುಧವಾರ ನಗರದ ಪ್ರಮುಖ ಮಾರುಕಟ್ಟೆ ಕೇಂದ್ರಗಳು, ವೃತ್ತ ಮತ್ತು ರಸ್ತೆ ಬದಿಗಳಲ್ಲಿ ಹೂ, ಹಣ್ಣು, ಬೂದುಗುಂಬಳ, ಬಾಳೆ ಕಂದಿನ ವ್ಯಾಪಾರ ಕಳೆಗಟ್ಟಿತ್ತು.

ಹೂವಿನ ಬೆಲೆ ದುಪ್ಪಟ್ಟು: ಎರಡು ಮೂರು ದಿನದ ಹಿಂದೆ 20-30 ರೂ. ದೊರೆಯುತ್ತಿದ್ದ ಒಂದು ಮಾರು ಸೇವಂತಿಗೆ ಹೂ ಬುಧವಾರ 60-100 ರೂ. ಗೆ ಮಾರಾಟವಾಯಿತು. ಹೂವಿನ ಗುಣಮಟ್ಟ, ಬಣ್ಣ ಮತ್ತು ಆಕಾರದ ಮೇಲೆ ಬೆಲೆ ನಿಗದಿ ಮಾಡಿ ಮಾರಾಟ ಮಾಡಿದ ದೃಶ್ಯ ಕಂಡುಬಂದಿತು. ಒಂದು ಮೀಟರ್‌ ಮಲ್ಲಿಗೆ 80 ರೂ., ಕನಕಂಬಾರ 100 ರೂ. ಗೆ ಬಿಕರಿಯಾಯಿತು. ಇವು ಸೇರಿದಂತೆ ಗುಲಾಬಿ ಮತ್ತಿತರರ ಹೂವು ಗಳು ಹಬ್ಬದ ಹಿನ್ನೆಲೆಯಲ್ಲಿ ಸಾಮಾನ್ಯ ದಿನದ ಬೆಲೆಗಿಂತ 10-20 ರೂ. ಏರಿಕೆ ಯಾಗಿದ್ದವು.

ಇದನ್ನೂ ಓದಿ;- ಅನ್ನದಾತನಿಗೆ ಸರ್ಕಾರಗಳಿಂದ ಚೂರಿ: ಸಿದ್ದು

ಬಾಳೆ ಹಣ್ಣಿಗೂ ಕೂಡ ಪ್ರತಿ ಕೆಜಿಗೆ 10-15 ರೂ. ವರೆಗೆ ಏರಿಕೆಯಾ ಗಿದ್ದು, ಹಣ್ಣಿನ ಗುಣಮಟ್ಟದ ಮೇಲೆ 55-60 ರೂ. ವರೆಗೆ ಹಣ್ಣು ಮಾರಾಟವಾ ಯಿತು. ಇನ್ನೂ 20-30 ರೂ. ದೊರೆಯು ತ್ತಿದ್ದ ಟೊಮೆಟೋ ಮತ್ತು ಈರುಳ್ಳಿ ಸಹ ಡಬಲ್‌ ಆಗಿದೆ. 50-60 ರೂಪಾಯಿಗೆ ಮಾರಾಟವಾದ ದೃಶ್ಯ ಕಂಡುಬಂದಿತು. ಬೂದುಗುಂಬಳ ಪ್ರತಿ ಕೆಜಿಗೆ 15-20 ರೂ. ಬೆಲೆಗೆ ಮಾರಾಟವಾಯಿತು. ಇನ್ನೂ ನಿಂಬೆ ಹಣ್ಣು 10 ರೂ.ಗೆ ಮೂರರಂತೆ ಮಾರಾಟ ವಾದವು.

ವಿಭೂತಿ, ಅರಿಶಿಣ- ಕುಂಕುಮ, ಧೂಪ ಸೇರಿದಂತೆ ಪೂಜಾ ಸಾಮಗ್ರಿಗಳು ಸಹ ತುಟ್ಟಿಯಾಗಿದ್ದವು. ಆಯುಧ ಪೂಜೆ ಹಿನ್ನೆಲೆಯಲ್ಲಿ ನಗರದ ಸಿಹಿ ತಿನಿಸು ಮಾರಾಟ ಮಳಿಗೆಗಳಲ್ಲಿ ಜನಜಂಗುಳಿ ಕಂಡು ಬಂದಿತ್ತು. ಸ್ವೀಟ್‌ ಮಳಿಗೆಗಳಲ್ಲೂ ಭರ್ಜರಿ ವ್ಯಾಪಾರ, ವಹಿವಾಟು ನಡೆಯಿತು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.