ತೀರ್ಥಹಳ್ಳಿ ದಸರಾ ಉತ್ಸವಕ್ಕೆ ಚಾಲನೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ


Team Udayavani, Sep 26, 2022, 11:05 AM IST

ತೀರ್ಥಹಳ್ಳಿ ದಸರಾ ಉತ್ಸವಕ್ಕೆ ಚಾಲನೆ ನೀಡಿದ ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ದುಷ್ಟ ನಿಗ್ರಹ ಶಿಷ್ಟ ರಕ್ಷಣೆಯ ಹಿನ್ನಲೆ ಇರುವ ನವರಾತ್ರಿಯ ಒಂಬತ್ತು ದಿನಗಳಲ್ಲಿ ವಿವಿಧ ಅರ್ಥ ಪೂರ್ಣ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತೀರ್ಥಹಳ್ಳಿಯಲ್ಲಿ ಸಂಭ್ರಮದ ಕಳೆಗಟ್ಟಲಿದೆ.

ಸೋಮವಾರ ಇಂದಿನಿಂದ   ನವರಾತ್ರಿ ಉತ್ಸವ ಆರಂಭವಾಗಿದ್ದು ವಿವಿಧ ದೇವಸ್ಥಾನಗಳಲ್ಲಿ ಪೂರ್ವಭಾವಿ ಸಿದ್ಧತೆಗಳು ನೆಡೆಯುತ್ತಿವೆ. ಎರಡನೇ ದಸರಾ ಎಂದೇ ಖ್ಯಾತಿ ಪಡೆದ ತೀರ್ಥಹಳ್ಳಿಯಲ್ಲಿ ಸೋಮವಾರ ಬೆಳಗ್ಗೆ ಪಟ್ಟಣದ ರಾಮೇಶ್ವರ ದೇವಸ್ಥಾನದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ದಸರಾ ಉತ್ಸವಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಅಮೃತ್ ಅತ್ರೇಶ್ ದಸರಾ ಉತ್ಸವದ ಸಂಚಾಲಕರಾದ ಸಂದೇಶ್ ಜವಳಿ, ಸೊಪ್ಪುಗುಡ್ಡೆ ರಾಘವೇಂದ್ರ, ಪ. ಪಂ ಮುಖ್ಯಾಧಿಕಾರಿ ಕುರಿಯಕೋಸ್,ತಾಲೂಕು ಪಂಚಾಯಿತಿ ಇ ಒ ಶೈಲಜಾ, ಡಾನ್ ರಾಮಣ್ಣ ಶೆಟ್ಟಿ, ವೆಂಕಟೇಶ್ ಪಟವರ್ಧನ್, ಗುರುದತ್ ಕುರುವಳ್ಳಿ, ನವೀನ್ ಯತಿರಾಜ್, ಗೀತಾ ರಮೇಶ್, ಶ್ರೀನಿವಾಸ್, ಸಂತೋಷ್ ದೆವಾಡಿಗ, ಪ್ರಮೋದ್ ಪೂಜಾರಿ, ಪೂರ್ಣೇಶ್ ಪೂಜಾರಿ, ಕಂದಾಯ ಅಧಿಕಾರಿ

ಕಟ್ಟೆ ಮಂಜುನಾಥ್, ಸುಕೇಶ್ ಸೇರಿ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸಭೆಗೆ ಈಶ್ವರಪ್ಪ ಗೈರು: ಬಿಜೆಪಿ ನಿರ್ಲಕ್ಷ್ಯ

PM ಮೋದಿ ಸಭೆಗೆ ಈಶ್ವರಪ್ಪ ಗೈರು: ಬಿಜೆಪಿ ನಿರ್ಲಕ್ಷ್ಯ

Teachers ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು

Teachers ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು

11-thirthahalli

Thirthahalli: ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ… ಬೆಳೆಸಿದ್ದಾರೋ ಎಂದು ಚುನಾವಣೆ ಬಳಿಕ ಗೊತ್ತಾಗಲಿದೆ

ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ… ಬೆಳೆಸಿದ್ದಾರೋ ಎಂದು ಚುನಾವಣೆ ಬಳಿಕ ಗೊತ್ತಾಗಲಿದೆ

2-shivamogga

Shivamogga: ಲಾಂಗ್ ನಿಂದ ಯುವಕನಿಗೆ ಹಲ್ಲೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.