ಕಿರಣ್‌ ರಿಜಿಜುಗೆ ನಬಂ ಟುಕಿ ಕೊಡ್ತಾರೆ ಭಾರಿ ಸವಾಲು


Team Udayavani, Apr 2, 2019, 6:00 AM IST

a-18

ಅರುಣಾಚಲ ಪಶ್ಚಿಮ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಕಿರಣ್‌ ರಿಜಿಜು ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ನಬಮ್‌ ಟುಕಿ ನಡುವೆ ನೇರ ಸ್ಪರ್ಧೆ ಇದೆ. ಜರುಮ್‌ ಇಟೆ ಜೆಡಿಎಸ್‌ ಅಭ್ಯರ್ಥಿಯಾಗಿದ್ದಾರೆ. ಈ ಕ್ಷೇತ್ರದ ಕುತೂಹಲದ ಅಂಶವೆಂದರೆ ಕರ್ನಾಟಕದಲ್ಲಿ ಮೈತ್ರಿಯಾಗಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ದೋಸ್ತಿಯಾಗಿದ್ದರೆ ಇಲ್ಲಿ ವಿರೋಧಿಗಳಾಗಿವೆ.

ಅರುಣಾಚಲದಲ್ಲಿ ಏ.11ರಂದು ಲೋಕಸಭೆ ಹಾಗೂ ವಿಧಾನಸಭೆಗೆ ಮತದಾನ ನಡೆಯಲಿದೆ. 2 ಬಾರಿ ಮುಖ್ಯಮಂತ್ರಿಯಾಗಿದ್ದ ನಬಮ್‌ ಟುಕಿ ಲೋಕಸಭೆ ಜೊತೆಗೆ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ತಮ್ಮದೇ ಆದ ವರ್ಚಸ್ಸು ಹೊಂದಿರುವ ಇವರು ಈ ಬಾರಿ ಕಿರಣ್‌ ರಿಜಿಜುಗೆ ಪ್ರಬಲ ಪೈಪೋಟ ನೀಡಲಿದ್ದಾರೆ. ಈ ಕ್ಷೇತ್ರದಲ್ಲಿ ಒಮ್ಮೆ ಸೋತು, 2 ಬಾರಿ ಸಂಸದರಾಗಿರುವ ಕಿರಣ್‌ ರಿಜಿಜು ವಿರುದ್ಧ ಈ ಬಾರಿ ಅಡಳಿತ ವಿರೋಧಿ ಅಲೆ ಕಂಡುಬರುತ್ತಿರುವುದು ಕಾಂಗ್ರೆಸ್‌ ಗೆಲುವಿಗೆ ಹವಣಿಸುತ್ತಿದೆ, ಇತ್ತ ಕಿರಣ್‌ ರಿಜಿಜು, ಈಶಾನ್ಯ ರಾಜ್ಯಗಳ ಅಭಿವೃದ್ಧಿ ವಿಷಯ ಹಾಗೂ ನರೇಂದ್ರ ಮೋದಿ ನಾಮಬಲದೊಂದಿಗೆ ಜಯದ ಕನಸು ಕಾಣುತ್ತಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆಯು ಇಲ್ಲಿನ ಜನರನ್ನು ಕೆರಳಿಸಿದೆ.

ರಿಜಿಜು ಪ್ಲಸ್‌ ಪಾಯಿಂಟ್‌: 33ನೇ ವಯಸ್ಸಿಗೆ ಸಂಸದರಾಗಿರುವ ಕಿರಣ್‌ ರಿಜಿಜು ಉತ್ತಮ ವಾಗ್ಮಿಯಾಗಿ ಸಾಮಾಜಿಕ ಜಾಲ ತಾಣದಲ್ಲಿ ಸಕ್ರಿಯವಾಗಿದ್ದಾರೆ. ಜೊತೆಗೆ ಮೋದಿ ಆಪ್ತವಲಯದಲ್ಲಿ ಗುರುತಿಸಿ ಕೊಂಡಿದ್ದಾರೆ. ರೋಹಿಂಗ್ಯಾ ವಲಸಿಗರ ತಡೆ, ದೆಹಲಿಯ ಜೆಎನ್‌ಯು ವಿವಾದಿತ ಧೋರಣೆಗಳನ್ನು ಪ್ರಬಲವಾಗಿ ಸಮರ್ಥಿಸಿಕೊಂಡಿದ್ದರು. ಅರುಣಾಚಲ ಸೇರಿದಂತೆ ನೆರೆಯ ರಾಜ್ಯದಲ್ಲಿ ಅತ್ಯುತ್ತಮ ಒಡನಾಟ ಹೊಂದಿದ್ದಾರೆ. ಹಬ್ಬ ಹರಿದಿನಗಳಲ್ಲಿ ಸಾಮಾನ್ಯರಂತೆ ಬೆರೆದು ಜನರಿಗೆ ಹತ್ತಿರವಾಗಿದ್ದಾರೆ.

ಕಣ್‌ ಕಣ
ಅರುಣಾಚಲ (ಪಶ್ಚಿಮ)
ಪ್ರಸಕ್ತ ಸಂಸದ:
ಕಿರಣ್‌ ರಿಜಿಜು (ಬಿಜೆಪಿ)

2014ರ ಫ‌ಲಿತಾಂಶ
ಕಿರಣ್‌ ರಿಜಿಜು (ಬಿಜೆಪಿ)
1,69,367
ಟಾಕಮ್‌ ಸಂಜೋಯ್‌(ಕಾಂಗ್ರೆಸ್‌): 1,27,629
ಗೆಲುವಿನ ಅಂತರ: 41,738

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.