2 ದಿನದಲ್ಲಿ 13 ಬಾರಿ ಕಾರು ತಪಾಸಣೆ: ಸಿಎಂ

ಇದು ಚುನಾವಣೆಯೋ ತಪಾಸಣೆಯೋ; ಚುನಾವಣೆ ಆಯೋಗದ ವಿರುದ್ಧ ಸಿಎಂ ಗರಂ

Team Udayavani, Apr 5, 2019, 6:05 AM IST

CM-KUMA-HD

ಕಾರವಾರ: “ಬುಧವಾರದಿಂದ ಕಾರಿನಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಎರಡು ದಿನದಲ್ಲಿ ಒಟ್ಟು 13 ಸಲ ನನ್ನ ಕಾರು ತಪಾಸಣೆ ಮಾಡಲಾಗಿದೆ’ಎಂದು ಸಿಎಂ ಕುಮಾರಸ್ವಾಮಿ ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ಹೊರಹಾಕಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉತ್ತರ ಕನ್ನಡದಲ್ಲೇ ಗೋಕರ್ಣದಿಂದ ಕಾರವಾರ ತಲುಪುವ ವೇಳೆಗೆ ಎರಡು ಸಲ ವಾಹನ ತಪಾಸಣೆ ಮಾಡಲಾಗಿದೆ. ಬೆಂಬಲಿಗರ ವಾಹನಗಳನ್ನು ಸಹ ತಪಾಸಣೆ ಮಾಡಲಾಗುತ್ತಿದೆ. ಮಂಡ್ಯದಲ್ಲಿ ಎದುರಾಳಿಗಳ ವಾಹನಗಳಲ್ಲಿ ಏನು ಸಾಗಿಸಬೇಕೋ ಅದನ್ನು ಆರಾಮದಿಂದ ಸಾಗಿಸುತ್ತಲೇ ಇದ್ದಾರೆ. ಹಣ ಎಲ್ಲಿ ಸೇರಬೇಕು ಅಲ್ಲಿ ಸೇರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮನ್ನು ಗುರಿ ಮಾಡಿ ತಪಾಸಣೆ ಮಾಡುವುದು ಎಷ್ಟು ಸರಿ? ಇದನ್ನು ಚುನಾವಣಾ ಆಯೋಗ ಪರಿಶೀಲಿಸಬೇಕು. ಈ ತಾರತಮ್ಯ ಯಾಕೆ? ಅಧಿ ಕಾರಿಗಳು ಚುನಾವಣಾ ಆಯೋಗದ ನಿರ್ದೇಶನವಿದೆ ಎಂದು ಹೇಳುತ್ತಿದ್ದಾರೆ. ನಾನು ಸಹ ತಪಾಸಣೆ ಮಾಡಿಕೊಳ್ಳಿ ಎನ್ನುತ್ತಿದ್ದೇನೆ. ಆದರೆ ಎರಡು ದಿನದಲ್ಲಿ 13 ಕಡೆ ತಪಾಸಣೆ ಮಾಡಲಾಗಿದೆ ಯಾವುದೂ ಅತಿಯಾಗಬಾರದು ಎಂದರು.

ಬಾಲಕೃಷ್ಣ ಏನು ಹೇಳ್ತಾರೆ ಈಗ?: ಐಟಿ ಅಧಿಕಾರಿ ಮೇಲೆ ನಡೆದ ಸಿಬಿಐ ದಾಳಿಯಲ್ಲಿ 15 ಲಕ್ಷ ನಗದು ಮೊದಲು ಸಿಕ್ಕಿದೆ. ನಂತರ ಅಧಿ ಕಾರಿಯ ಮನೆಯಲ್ಲಿ 1 ಕೋಟಿಗೂ ಹೆಚ್ಚಿನ ಹಣ ಸಿಕ್ಕಿದೆ. ಇದು ಐಟಿ ನಿರ್ದೇಶಕ ಬಾಲಕೃಷ್ಣ ಅವರ ಕೆಳಗಿನ ಅಧಿ ಕಾರಿಗಳ ಕತೆ. ಇಂಥ ಭ್ರಷ್ಟರನ್ನು ಇಟ್ಟುಕೊಂಡು ಐಟಿ ನಿರ್ದೇಶಕ ಕಾಂಗ್ರೆಸ್‌-ಜೆಡಿಎಸ್‌ ನಾಯಕರು ಮತ್ತು ಆಪ್ತರ ಮನೆಯ ಮೇಲೆ ದಾಳಿ ಮಾಡಿಸುತ್ತಾರೆ. ಮಂಡ್ಯ, ಹಾಸನದ ಗುತ್ತಿಗೆದಾರರ ಮೇಲೆ ದಾಳಿ ಮಾಡಲಾಗುತ್ತದೆ. ಉಳಿದ ಜಿಲ್ಲೆಗಳಲ್ಲಿ ಗುತ್ತಿಗೆದಾರರು ಇಲ್ಲವೇ? ಬಿಜೆಪಿ ನಾಯಕರ ಮನೆಗಳು ಇವರಿಗೆ ಕಾಣುವುದಿಲ್ಲವೇ? ಎಲ್ಲವನ್ನೂ ಜನತೆ ನೋಡುತ್ತಿದ್ದಾರೆ. ಇದಕ್ಕೆ ಜನರೇ ಐಟಿ ಅಧಿಕಾರಿಗಳಿಗೆ ಉತ್ತರ ಕೊಡುವ ಸಮಯ ಬರಬಹುದು ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.