18 ನಮಗೆ ಲಕ್ಕಿ ನಂಬರ್‌,ನಾವೇ ಗೆಲ್ಲೋದು: ರೇವಣ್ಣ


Team Udayavani, Apr 12, 2019, 6:04 AM IST

Ban12041907Medn

ಮೈಸೂರು: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ರಾಜಕೀಯ ಬಿಟ್ಟು ಹೋಗ್ತಿàನಿ ಬರೆದಿಟ್ಟುಕೊಳ್ಳಿ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಸವಾಲು ಹಾಕಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರಕ್ಕಾಗಲಿ, ರಾಜ್ಯಕ್ಕಾಗಲಿ ಮೋದಿ ಕೊಡುಗೆ ಏನು ಎಂದು ಪ್ರಶ್ನಿಸಿದರು.

ಬಿಜೆಪಿಯವರು ಇಲ್ಲಿವರೆಗೆ ರಾಮನ ಭಜನೆ ಮಾಡುತ್ತಿದ್ದರು. ಈಗ ರಾಮ-ಕೃಷ್ಣ ಎಲ್ಲರನ್ನೂ ಬಿಟ್ಟ ಬಿಜೆಪಿಯ ಬಿ.ಎಸ್‌.ಯಡಿಯೂರಪ್ಪ,ಈಶ್ವರಪ್ಪ, ಜಗದೀಶ್‌ ಶೆಟ್ಟರ್‌ ಎಲ್ಲರೂ, ಬೆಳಗ್ಗೆ ಎದ್ದರೆ ಎಚ್‌.ಡಿ.ದೇವೇಗೌಡರ ಭಜನೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

22, 6,8 ನಮಗೆ ಲಕ್ಕಿ ನಂಬರ್‌. ಏ.18ರಂದು ಮೊದಲ ಹಂತದ ಚುನಾವಣೆ ನಡೆಯುವ ದಿನಾಂಕವನ್ನೊಮ್ಮೆ ಗಮನಿಸಿ 8 ಪ್ಲಸ್‌ 1 ಒಂಭತ್ತಾಗುತ್ತೆ. ಹೀಗಾಗಿ, ಅಂದು ಚುನಾವಣೆ ನಡೆಯುವ ಎಲ್ಲಾ 14ಕ್ಷೇತ್ರಗಳನ್ನೂ ಮೈತ್ರಿ ಪಕ್ಷ ಗೆಲ್ಲಲಿದೆ. 22 ನಮಗೆ ಲಕ್ಕಿ ನಂ ಬರ್‌, ಯಡಿಯೂರಪ್ಪ ಅವರಿಗೆ ಈ ಸಂಖ್ಯೆ ಲಕ್ಕಿ ಆಗಲ್ಲ. ರಾಜ್ಯದಲ್ಲಿ ಆಶ್ಚರ್ಯಕರ ರೀತಿಯಲ್ಲಿ ಫ‌ಲಿತಾಂಶ ಬರಲಿದ್ದು, ಮೈತ್ರಿ ಪಕ್ಷ 22 ಸ್ಥಾನಗಳನ್ನು ಗೆಲ್ಲುತ್ತದೆ. ಯುಪಿಎ ಅಧಿಕಾರಕ್ಕೆ ಬರುತ್ತೆ ಬರೆದಿಟ್ಟುಕೊಳ್ಳಿ ಎಂದರು.

ನಮ್ಮ ಕುಲದೇವರು ಈಶ್ವರ. ನಿಂಬೆಹಣ್ಣು ಹಿಡಿದುಕೊಳ್ಳುವುದರಿಂದ ಎಫೆಕ್ಟ್ ಆಗುತ್ತೆ, ಅದಕ್ಕೆ ಇಟ್ಟುಕೊಂಡಿರಿ¤àನಿ ಎಂದರು.

ದೇವೇಗೌಡರದು ಕುಟುಂಬ ರಾಜಕಾರಣ ಎಂದು ಟೀಕೆ ಮಾಡುತ್ತಾರೆ. ಜಗದೀಶ್‌ ಶೆಟ್ಟರ್‌ ತಮ್ಮನ್ನ ನಿಲ್ಲಿಸಿಲ್ವಾ? ಯಡಿಯೂರಪ್ಪ ಮಗನ್ನ ನಿಲ್ಲಿಸಿಲ್ವಾ? ಇವರಿಗೆ ನೈತಿಕತೆ ಇದ್ದರೆ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಬೇಕಿತ್ತು. 18ನೇ ತಾರೀಖು ನಿಖೀಲ್‌ ಕುಮಾರಸ್ವಾಮಿಗೆ ಮಂಡ್ಯದ ಜನ ಹೆಂಗೆ ಮಿಷನ್‌ನಲ್ಲಿ ಹೊಡಿತಾರೆ (ಮತ ಹಾಕ್ತಾರೆ)ನೋಡ್ತಾಯಿರಿ.
– ಎಚ್‌.ಡಿ.ರೇವಣ್ಣ ಸಚಿವ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.