ಮತದಾನದಿಂದ ವಿಮುಖರಾಗುವರೇ 91 ಪ್ರತಿಶತ ನಗರ ವಲಸಿಗರು? 


Team Udayavani, Mar 11, 2019, 12:30 AM IST

second-article-photo-urban-migrants.jpg

ಮತದಾನದ ಮಹತ್ವದ ಬಗ್ಗೆ ಸರ್ಕಾರಗಳು ಎಷ್ಟೇ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೂ, ನೋಂದಣಿ ಪ್ರಕ್ರಿಯೆಯಗಳನ್ನು ಜನಸ್ನೇಹಿಯಾಗಿಸಲು ಪ್ರಯತ್ನಿಸಿದರೂ, ಈ ನಿಟ್ಟಿನಲ್ಲಿ ಅಂದುಕೊಂಡಷ್ಟು ಯಶಸ್ಸು ಸಿಗುತ್ತಿಲ್ಲ ಎನ್ನುವು ದಕ್ಕೆ ಇತ್ತೀಚಿನ ಅಧ್ಯಯನ ವರದಿಯೊಂದು ಬೆಳಕು ಚೆಲ್ಲುತ್ತಿದೆ. 20-25 ವಯೋಮಾನದ ನಗರ ವಲಸಿಗರಲ್ಲಿ 91 ಪ್ರತಿಶತ ವಲಸಿಗರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಂಡಿಲ್ಲ ಎನ್ನುತ್ತದೆ ನೆಸ್ಟ್‌ಅವೇ ಟೆಕ್ನಾಲ ಜೀಸ್‌ ಸಂಸ್ಥೆಯ ಇತ್ತೀಚಿನ ವರದಿ. ಈ ಸಂಸ್ಥೆಯು Urban Migrants: the silent spectators of Indian elections?’  ಎಂಬ ಅಧ್ಯಯನ ವರದಿಯನ್ನು ಪ್ರಕಟಿಸಿದ್ದು, 20ರಿಂದ 25 ವಯೋಮಾನದ, ಬೆಂಗಳೂರು-ಮುಂಬೈ-ಹೈದ್ರಾಬಾದ್‌- ಪುಣೆ-ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ವಾಸಿ ಸುವ ನಗರ ವಲಸಿಗರನ್ನು ಆಧರಿಸಿ ಈ ಅಂಕಿಸಂಖ್ಯೆಗಳನ್ನು ಮುಂದಿಟ್ಟಿದೆ. 

ಇವರಲ್ಲಿ ಬಹುತೇಕರ ವೋಟರ್‌ ರೆಜಿಸ್ಟ್ರೇಷನ್‌ ಈಗಲೂ ಸ್ವಂತ ಊರುಗಳಲ್ಲೇ ಇದ್ದು, ಒಂದು ವೇಳೆ ಮತದಾನ ಮಾಡಲು ಅವರು ತಮ್ಮ ಊರಿಗೆ ತೆರಳದಿದ್ದರೆ, ಅವರೆಲ್ಲರ ಮತಗಳು ವ್ಯರ್ಥವಾಗಲಿವೆ ಎನ್ನುತ್ತದೆ ಈ ವರದಿ. “ಹಲವು ವಲಸಿಗರು ವೋಟರ್‌ ರೆಜಿಸ್ಟ್ರೇಷನ್‌ನಲ್ಲಿ ತಮ್ಮ ಹೊಸ ವಿಳಾಸವನ್ನು ಬದಲಿಸುತ್ತಾರೆ, ಆದರೆ ಒಂದು ರಾಜ್ಯದಿಂದ ಇನ್ನೊಂದಕ್ಕೆ ವಲಸೆ ಹೋದವರಿಗೆ ಈ ಪ್ರಕ್ರಿಯೆ ಅತ್ಯಂತ ತಲೆನೋವಿನದ್ದಾಗಿದೆ.ಅದರಲ್ಲೂ ಅವರಿಗೆ ಸ್ಥಳೀಯ ಭಾಷೆ ಗೊತ್ತಿಲ್ಲದಿದ್ದರೆ ಕಷ್ಟವಾಗುತ್ತದೆ’ ಎನ್ನುತ್ತಾರೆ ನೆಸ್ಟವೇ ಟೆಕ್ನಾಲಜೀಸ್‌ನ ಸಿಇಒ ಅಮರೇಂದ್ರ ಸಾಹು. 

ಅಚ್ಚರಿದಾಯಕ ಸಂಗತಿಯೆಂದರೆ, ಈ ಅಧ್ಯಯನದಲ್ಲಿ ಪಾಲ್ಗೊಂಡ 1100ಕ್ಕೂ ಹೆಚ್ಚು ಜನರಲ್ಲಿ 63 ಪ್ರತಿಶತ ಮಂದಿ, “ತಾವು ಬೇರೆ ಊರಿಗೆ ವಲಸೆ ಹೋದರೆ ಮತದಾನದ ಹಕ್ಕು ಕಳೆದುಕೊಳ್ಳುತ್ತೇವೆ’ ಎಂದು ಭಾವಿಸಿದರೆ, 41 ಪ್ರತಿಶತ ಮಂದಿ, “ತಮ್ಮ ಬಳಿ ವೋಟರ್‌ ಐಡಿ ಇರುವುದರಿಂದ, ತಾವು ಎಲ್ಲಿಬೇಕಾದರೂ ಮತದಾನ ಮಾಡಬಹುದು’ ಎಂಬ ತಪ್ಪು ಕಲ್ಪನೆಯಲ್ಲಿ ಇದ್ದಾರೆ. 73 ಪ್ರತಿಶತ ನಗರ ವಲಸಿಗರಿಗೆ ಹೊಸ ಊರಲ್ಲಿ ಹೇಗೆ ಮತದಾರರಾಗಿ ನೋಂದಣಿ ಮಾಡಿಸಿ ಕೊ ಳ್ಳುವುದು ಎನ್ನುವುದು ತಿಳಿದಿಲ್ಲವಂತೆ. ಸರ್ಕಾರ ಮತದಾನದ ಕುರಿತು ಎಷ್ಟೇ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊ ಳ್ಳುತ್ತಿ ದ್ದರೂ, ಈ ವಿಷಯದಲ್ಲಿ ಅಗತ್ಯ ಅರಿವು ಮೂಡಿಲ್ಲ, ಬದಲಾ ವಣೆಗಳು ಆಗಿಲ್ಲ ಎನ್ನುವುದನ್ನು ಈ ಅಂಶ ಎತ್ತಿಹಿಡಿಯುತ್ತಿದೆ. ಗಮನಿಸಬೇಕಾದ ಸಂಗತಿಯೆಂದರೆ, ಮತದಾನದ ಕುರಿತ ಈ ರೀತಿಯ ಗೊಂದಲ 20-30 ವಯೋಮಾನದವರಲ್ಲೇ ಅಧಿಕವಿದೆ ಎನ್ನುವುದು. 

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.