ನಕ್ಸಲರಿಂದ ಮಹಿಳಾ ಚುನಾವಣಾಧಿಕಾರಿಯ ಹತ್ಯೆ


Team Udayavani, Apr 18, 2019, 6:00 AM IST

21

ಒಡಿಶಾದ ಕಂಧಮಾಲ್‌ ಜಿಲ್ಲೆಯಲ್ಲಿ ಬುಧವಾರ ಮಹಿಳಾ ಚುನಾವಣಾ ಅಧಿಕಾರಿಯೊಬ್ಬರನ್ನು ಮಾವೋವಾದಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಗುರುವಾರ 2ನೇ ಹಂತದ ಮತದಾನ ನಡೆಯಲಿರುವ ಕಾರಣ ವಲಯಾಧಿಕಾರಿ ಸಂಜುಕ್ತಾ ದಿಗಾಲ್‌ ಅವರು ಚುನಾವಣಾ ಸಿಬ್ಬಂದಿಯ ತಂಡವೊಂದನ್ನು ಮತಗಟ್ಟೆಯೊಂದಕ್ಕೆ ಕರೆದೊಯ್ಯುತ್ತಿದ್ದರು. ಅರಣ್ಯದ ಹಾದಿಯಲ್ಲಿ ಸಾಗುವಾಗ ರಸ್ತೆ ಮಧ್ಯೆ ಅನುಮಾನಾಸ್ಪದ ವಸ್ತುವೊಂದು ಬಿದ್ದಿದ್ದನ್ನು ಕಂಡು, ವಾಹನ ನಿಲ್ಲಿಸುವಂತೆ ಸೂಚಿಸಿದರು. ವಾಹನದಿಂದ ಕೆಳಗಿಳಿಯುತ್ತಿದ್ದಂತೆ ಅವರನ್ನು ನಕ್ಸಲರು ಗುಂಡಿಕ್ಕಿ ಕೊಲೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಂಎನ್‌ಎಸ್‌ ಮುಖ್ಯಸ್ಥ ರಾಜ್‌ ಠಾಕ್ರೆ ಈಗ ಮೋದಿ ವಿರುದ್ಧ ಪ್ರಚಾರ ಮಾಡುತ್ತಿರುವ ಕಾರಣ, ಅವರ ರ್ಯಾಲಿಗಳ ವೆಚ್ಚದ ಬಗ್ಗೆ ಬಿಜೆಪಿ ಪ್ರಶ್ನಿಸುತ್ತಿದೆ. ನಿಮಗೆ ನಿಜವಾಗಲೂ ತಾಕತ್ತಿದ್ದರೆ ಉದ್ಧವ್‌ ಠಾಕ್ರೆ ನಿವಾಸದ ಮೇಲೆ ಐಟಿ ದಾಳಿ ನಡೆಸಿ.
ನವಾಬ್‌ ಮಲಿಕ್‌, ಎನ್‌ಸಿಪಿ ವಕ್ತಾರ

ನಾವು ದೇಶದಲ್ಲಿ ನುಸುಳು ಕೋರರನ್ನು ತಡೆಯಲು ಪೌರತ್ವ ವಿಧೇಯಕ ಜಾರಿ ಮಾಡಿದ್ದರೆ, ವಿಪಕ್ಷಗಳು ಮಾತ್ರ ನುಸುಳುಕೋರರ ಮಾನವ ಹಕ್ಕುಗಳ ರಕ್ಷಣೆ ಬಗ್ಗೆಯೇ ಕಾಳಜಿ ಹೊಂದಿವೆ.
ಅಮಿತ್‌ ಶಾ, ಬಿಜೆಪಿ ಅಧ್ಯಕ್ಷ

ಈ ಲೋಕಸಭೆ ಚುನಾವಣೆ ಕೃಷ್ಣ ಮತ್ತು ಕಂಸ, ರಾಮ ಮತ್ತು ರಾವಣ, ಗೋಡ್ಸೆ ಮತ್ತು ಗಾಂಧಿ ನಡುವೆ ನಡೆಯುತ್ತಿರುವ ಯುದ್ಧ. ನೆರೆ ರಾಷ್ಟ್ರಗಳು ಮುಂದುವರೆಯುತ್ತಿವೆ. ನಮ್ಮ ದೇಶದಲ್ಲಿ ಕಳ್ಳ ಚೌಕೀದಾರರು ತಯಾರಾಗುತ್ತಿದ್ದಾರೆ.
 ನವಜೋತ್‌ ಸಿಂಗ್‌ ಸಿಧು, ಕಾಂಗ್ರೆಸ್‌ ನಾಯಕ

ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ರನ್ನು ನಾನು ಭೋಪಾಲ್‌ಗೆ ಸ್ವಾಗತಿಸುತ್ತೇನೆ. ಭೋಪಾಲ್‌ನ ಶಾಂತಿಯುತ, ಶಿಕ್ಷಿತ ಹಾಗೂ ಘನತೆ ತುಂಬಿದ ಪರಿಸರವು ನಿಮ್ಮನ್ನು ಖಂಡಿತಾ ಆಕರ್ಷಿಸಿರುತ್ತದೆ.
ದಿಗ್ವಿಜಯ್‌, ಕಾಂಗ್ರೆಸ್‌ ನಾಯಕ

ನಮ್ಮ ಸನಾತನ ಧರ್ಮ, ಕೇಸರಿಯ ಮಾನಹಾನಿಯ ಬೀಜವನ್ನು ಬಿತ್ತಿದವರೇ ದಿಗ್ವಿಜಯ್‌ ಸಿಂಗ್‌. ಅವರು ಕೇಸರಿ ಮತ್ತು ಹಿಂದುತ್ವವನ್ನು ಭಯೋತ್ಪಾದನೆ ಎಂದು ಕರೆದರು. ಅಧರ್ಮದ ವಿರುದ್ಧ ಧರ್ಮಕ್ಕೇ ಜಯ ಸಿಗುವಂತೆ ನಾನು ಮಾಡುತ್ತೇನೆ.
ಪ್ರಜ್ಞಾ ಸಿಂಗ್‌ ಠಾಕೂರ್‌, ಬಿಜೆಪಿ ನಾಯಕಿ

ಟಾಪ್ ನ್ಯೂಸ್

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.