ಹುಷಾರ್‌! ಫೇಸ್‌ಬುಕ್‌ ಅಧಿಕಾರಿಗಳು ಬರ್ತಾರೆ!


Team Udayavani, Apr 8, 2019, 6:30 AM IST

facebook

ನಮ್ಮ ಫೇಸ್‌ಬುಕ್‌ ಖಾತೆಗಳಲ್ಲಿ ರಾಜಕೀಯ ಪ್ರೇರಿತ ಪೋಸ್ಟ್‌ಗಳನ್ನು ಪ್ರಕಟಿಸಿದರೆ ಏನಾಗುತ್ತೆ? ಈ ಪ್ರಶ್ನೆಗೆ “ಮತ್ತೇನಾಗುತ್ತೆ? ಪೊಲೀಸರು ಬಂದು ವಿಚಾರಣೆ ನಡೆಸುತ್ತಾರೆ’ ಎಂದು ಯಾರಾದರೂ ಉತ್ತರಿಸಬಹುದು. ಆದರೆ, ಒಂದ್ನಿಮಿಷ ನಿಲ್ಲಿ! ಪೊಲೀಸರು ಬರ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ, ಅವರಿಗೂ ಮುಂಚೆ ಫೇಸ್‌ಬುಕ್‌ ಸಂಸ್ಥೆಯ ಅಧಿಕಾರಿಗಳೇ ನಿಮ್ಮ ಮನೆಗೆ ಬರಬಹುದು!

ಏಕೆಂದರೆ, ದಿಲ್ಲಿಯ ಯುವಕನೊಬ್ಬನಿಗೆ ಇಂಥದ್ದೊಂದು ಅನುಭವ ಆಗಿದೆ. ಆ ದಿಲ್ಲಿ ಹುಡುಗ ಫೇಸ್‌ಬುಕ್‌ನಲ್ಲಿ ರಾಜಕೀಯ ಪ್ರೇರಿತ ಬರಹವೊಂದನ್ನು ಹಾಕಿದ್ದನೆಂದು ಹೇಳಲಾಗಿದ್ದು, ಅದರ ಜಾಡು ಹಿಡಿದು ಬಂದ ಫೇಸ್‌ಬುಕ್‌ ಅಧಿಕಾರಿಗಳದ್ದೆನ್ನಲಾದ ತಂಡವೊಂದು ಆತನ ಮನೆಗೆ ಭೇಟಿ ನೀಡಿ, ಆ ಯುವಕನ ಆಧಾರ್‌ ಕಾರ್ಡ್‌, ಇನ್ನಿತರ ದಾಖಲೆಗಳನ್ನು ಪರಿಶೀಲಿಸಿ ತೆರಳಿದೆ.

ಇದರ ಸುಳಿವು ಪಡೆದ ಐಎಎನ್‌ಎಸ್‌ ಸುದ್ದಿಸಂಸ್ಥೆ, ಆ ಯುವಕನನ್ನು ಸಂಪರ್ಕಿಸಿದಾಗ ಈ ಬೆಳವಣಿಗೆ ಬಗ್ಗೆ ಆತ ದಿಗ್ಭ್ರಮೆ ವ್ಯಕ್ತಪಡಿಸಿದ್ದಾನೆ.

ಪಾಸ್‌ಪೋರ್ಟ್‌ ವಿಳಾಸ ಪರಿಶೀಲನೆಗೆ ಆಗಮಿಸುವ ಪೊಲೀಸರಂತೆ ಫೇಸ್‌ಬುಕ್‌ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದನ್ನು ವಿವರಿಸಿರುವ ಆತ, ಈ ಅಧಿಕಾರಿಗಳು ಪೊಲೀಸರ ಅಥವಾ ಸರಕಾರ ಪರವಾಗಿ ಬರುತ್ತಾರೆಯೇ, ಸರಕಾರ ಅವರಿಗೆ ಹಾಗೆ ಪರಿಶೀಲನೆ ನಡೆಸಲು ಅನುಮತಿ ಕೊಟ್ಟಿದೆಯೇ ಎಂಬಿತ್ಯಾದಿ ಪ್ರಶ್ನೆಗಳನ್ನು ಮುಂದಿಟ್ಟಿದ್ದಾನೆ.

ಇದನ್ನು ತನ್ನ ವರದಿಯಲ್ಲಿ ಉಲ್ಲೇಖೀಸಿರುವ ಸುದ್ದಿಸಂಸ್ಥೆ, “ಇವೇ ಪ್ರಶ್ನೆಗಳನ್ನು ಇ-ಮೇಲ್‌ ಮೂಲಕ ಫೇಸ್‌ಬುಕ್‌ಗೆ ಕಳುಹಿಸಲಾಗಿದ್ದು, ಇದಕ್ಕೆ ಫೇಸ್‌ಬುಕ್‌ ಉತ್ತರಿಸಿಲ್ಲ’ ಎಂದಿರುವುದಾಗಿ “ನ್ಯೂಸ್‌ 18′ ವರದಿ ಮಾಡಿದೆ.

ಅದೇನೇ ಇರಲಿ. ಸದ್ಯಕ್ಕೆ ರಾಜಕೀಯ ಪ್ರೇರಿತ ವದಂತಿಗಳನ್ನು ಹರಡುವುದನ್ನು ತಡೆಯುವ ಒತ್ತಡದಲ್ಲಿ ಸಿಲುಕಿರುವ ಫೇಸ್‌ಬುಕ್‌, ಹೀಗೊಂದು ಹೊಸ ಕ್ರಮವನ್ನು ಕೈಗೊಂಡಿರಬಹುದು ಎಂದು ಸುದ್ದಿಸಂಸ್ಥೆ ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.