ಡಿಕೆಶಿ-ಎಚ್ಡಿಕೆ ಕಳ್ಳೆತ್ತುಗಳು ; ಶ್ರೀರಾಮುಲು ತೀವ್ರ ವಾಗ್ಧಾಳಿ
Team Udayavani, Apr 2, 2019, 2:38 PM IST
ಬಳ್ಳಾರಿ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಕಳ್ಳೆತ್ತುಗಳು ಎಂದು ಬಿಜೆಪಿ ನಾಯಕ ಬಿ.ಶ್ರೀರಾಮುಲು ತೀವ್ರ ವಾಗ್ಧಾಳಿ ನಡೆಸಿದ್ದಾರೆ.
ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ ಸಿದ್ದರಾಮಯ್ಯ. ಈಗ ಸಿದ್ದರಾಮಯ್ಯ ಎನ್ನುವ ಎತ್ತನ್ನು ಬದಿಗಿಡಲಾಗಿದೆ ಎಂದರು.
ಹೆಣ್ಣು ಮಗಳನ್ನು ಸೋಲಿಸುವ ಸಲುವಾಗಿ ಈ ಕಳ್ಳೆತ್ತುಗಳು ಒಂದಾಗಿವೆ. ಬರೀ ಮೂರು ಜಿಲ್ಲೆಗಳಲ್ಲಿ ಮಾತ್ರ ಅವುಗಳ ಅಬ್ಬರ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ