ಶಿವಮೊಗ್ಗ:ಕೊನೆ ಕ್ಷಣದಲ್ಲಿ ಮಧು ಪರ ದಿಗ್ಗಜರ ರಣತಂತ್ರ; ಸಿಎಂ ಸಭೆ ರದ್ದು


Team Udayavani, Apr 21, 2019, 11:10 AM IST

93

ಶಿವಮೊಗ್ಗ : ಬಿಜೆಪಿಯ ಹಾಲಿ ಸಂಸದ ಬಿ.ವೈ .ರಾಘವೇಂದ್ರ ಮತ್ತು ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಸ್ಪರ್ಧೆಯಿಂದ ಕಳೆಗಟ್ಟಿರುವ ರಾಜ್ಯದ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ರಣಕಣ ಬಹಿರಂಗ ಪ್ರಚಾರದ ಕೊನೆ ದಿನವಾದ ಭಾನುವಾರ ರಂಗೇರಿದ್ದು, ದಿಗ್ಗಜ ನಾಯಕರು ಮತ ಬೇಟೆಯಲ್ಲಿ ನಿರತರಾಗಿದ್ದಾರೆ.

ಮಧು ಬಂಗಾರಪ್ಪ ಪರ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್‌ ಸೇರಿದಂತೆ 20 ಕ್ಕೂ ಹೆಚ್ಚು ಪ್ರಮುಖ ನಾಯಕರು, ಸಚಿವರು ಮತ ಯಾಚನೆಯಲ್ಲಿ ನಿರತರಾಗಿದ್ದಾರೆ.

ಬಹಿರಂಗ ಪ್ರಚಾರ ಸಭೆ ರದ್ದು
ಶಿವಮೊಗ್ಗ ಮತ್ತು ಭದ್ರವಾತಿಯಲ್ಲಿ ಇಂದು ನಡೆಯಬೇಕಾಗಿದ್ದ ಬಹಿರಂಗ ಪ್ರಚಾರ ಸಭೆಗಳನ್ನು ಸಿಎಂ ರದ್ದು ಮಾಡಿದ್ದು, ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಮಾತುಕತೆಗಳಲ್ಲಿ ಭಾಗಿಯಾಗಲಿದ್ದಾರೆ.

ಸಚಿವರು ದುಡ್ಡು ತುಂಬಿಕೊಂಡು ಬಂದಿದ್ದಾರೆ
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ , ಸಚಿವರು ಶಿವಮೊಗ್ಗಕ್ಕೆ ದುಡ್ಡು ತುಂಬಿಕೊಂಡು ಬಂದಿದ್ದಾರೆ.ಚುನಾವಣಾ ಆಯೋಗ ಈ ಬಗ್ಗೆ ಗಮನ ಹರಿಸಬೇಕು ಎಂದಿದ್ದಾರೆ.

ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿದ್ದ 2.5 ಕೋಟಿ ರೂಪಾಯಿ ಜಪ್ತಿಯಾಗಿದೆ, ಬಾಗಲಕೋಟೆಯಲ್ಲೂ ಜಪ್ತಿಯಾಗಿದೆ ಎಂದರು.

ಹಣದ ಹೊಳೆ
ಶಿವಮೊಗ್ಗದಲ್ಲಿ ಮೈತ್ರಿ ಅಭ್ಯರ್ಥಿ ಪರ ಹಣದ ಹೊಳೆ ಹರಿಸಲಾಗುತ್ತಿದೆ. ಶಿವಮೊಗ್ಗದ ಜನರು ಹಣಕ್ಕಾಗಿ ಮತ ಮಾರುವವರಲ್ಲ ಎಂದು ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಹೇಳಿಕೆ ನೀಡಿದ್ದಾರೆ.

ಬಿಜೆಪಿಗೆ ಕಾರ್ಯಕರ್ತರ ಬಲ
ಬಿಜೆಪಿ ಕ್ಷೇತ್ರವನ್ನು ಉಳಿಸಿಕೊಳ್ಳುವ ವಿಶ್ವಾಸದಲ್ಲಿ ಪ್ರಚಾರ ನಡೆಸುತ್ತಿದ್ದು, ಕಾರ್ಯಕರ್ತರನ್ನು ನೆಚ್ಚಿಕೊಂಡಿದೆ.

ಈಶ್ವರಪ್ಪ ರಾಘವೇಂದ್ರ ಸೋಲಿಗೆ ಕಾಯುತ್ತಿದ್ದಾರೆ
ಸಚಿವ ಎಚ್‌.ಡಿ.ರೇವಣ್ಣ ಮಾತನಾಡಿ, ಈಶ್ವರಪ್ಪ ಅವರು ರಾಘವೇಂದ್ರ ಅವರ ಸೋಲಿಗೆ ಕಾಯುತ್ತಿದ್ದಾರೆ ಎಂದು ಬಾಂಬ್‌ ಸಿಡಿಸಿದ್ದಾರೆ.

2018 ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರು ಜೆಡಿಎಸ್‌- ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು 52,148 ಮತಗಳ ಅಂತರದಿಂದ ಸೋಲಿಸಿದ್ದರು.

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.