ಕಾರ್ನಾಡು: ಬಿಜೆಪಿ ಮಹಾ ಸಂಪರ್ಕ ಅಭಿಯಾನ
Team Udayavani, Apr 16, 2019, 6:00 AM IST
ಮೂಲ್ಕಿ: ದೇಶದ ಐದು ವರ್ಷಗಳ ಆಡಳಿತವನ್ನು ಸಂಪೂರ್ಣವಾಗಿ ಜನರು ಕೊಟ್ಟ ಆಡಳಿತ ಎಂದು ಸಮರ್ಪಣೆ ಭಾವದಿಂದ ನಡೆಸಿ ನುಡಿಯುತ್ತಿರುವ ಮೋದಿ ಯವರಂತಹ ನಿಷ್ಕಳಂಕ ಹೋರಾಟಗಾರ ಪ್ರಧಾನಿ ನಮಗೆ ಮತ್ತೆ ಬೇಕಾ ಗಿದೆ. ಇದಕ್ಕಾಗಿ ಸರಕಾರದಲ್ಲಿ ನಮ್ಮ ಪ್ರತಿನಿಧಿಯಾಗಿ ಜನರಿಗಾಗಿ ಶ್ರಮಿಸುತ್ತಿರುವ ನಳಿನ್ ಕುಮಾರ್ ಕಟೀಲ್ ಅವ ರನ್ನು ಗೆಲ್ಲಿಸುವಲ್ಲಿ ನಾವೆಲ್ಲರೂ ಶ್ರಮ ಪಟ್ಟು ದುಡಿಯುವ ಎಂದು ಮೂಲ್ಕಿ ಶಕ್ತಿ ಕೇಂದ್ರದ ಪ್ರಮುಖ್ ಶೈಲೇಶ್ ಕುಮಾರ್ ಹೇಳಿದರು.
ಅವರು ಮೂಲ್ಕಿ ಕಾರ್ನಾಡು ಸದಾಶಿವ ನಗರದ ಬಿಜಾಪುರ ಕಾಲನಿಯಲ್ಲಿ ಮಹಾ ಸಂಪರ್ಕ ಅಭಿಯಾನದಲ್ಲಿ ಕಾರ್ಯ ಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಮುಖಂಡರಾದ ವಿಟuಲ್ ಎಂ.ಎನ್., ವೀರಣ್ಣ ಅರಳಗುಂಡಿ, ಮಹೇಶ್ ಕುಮಾರ್, ಪ್ರಶಾಂತ್, ಶರಣ್ ವಾಲಿಕಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ