ಬಿಜೆಪಿ ಅಭ್ಯರ್ಥಿಗೆ 89 ಕೋ.ರೂ. ಸಾಲ!

BJP candidate, Ranjitsinh Naik Nimbalkar, 89 crore loan

Team Udayavani, Apr 3, 2019, 4:31 PM IST

1efsda

ಮುಂಬಯಿ: ಮಾಡಾ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನೇಮಿಸಿದ ರಣಜಿತ್‌ ಸಿನ್ಹ್‌ ನಾಯ್ಕ ನಿಂಬಾಳ್ಕರ್‌ ಅವರು ಕುಟುಂಬದ ಹೆಸರಿನಲ್ಲಿ ಸುಮಾರು 120.32 ಕೋಟಿ ರೂ. ಆಸ್ತಿ ಹೊಂದಿದ್ದಾರೆ. ಇಷ್ಟೊಂದು ಸಂಪತ್ತನ್ನು ಹೊಂದಿದ ರಣ್‌ಜಿತ್‌ ಸಿನ್ಹ್‌ ನಾಯ್ಕ ನಿಂಬಾಳ್ಕರ್‌ ಅವರು ವಿವಿಧ ಬ್ಯಾಂಕ್‌ಗಳಿಂದ 89 ಕೋ. ರೂ.ಗಳಷ್ಟು ಸಾಲ ಹೊಂದಿದ್ದಾರೆ.

ರಣ್‌ಜಿತ್‌ಸಿನ್ಹ್‌ ನಾಯ್ಕ ನಿಂಬಾಳ್ಕರ್‌ ಅವರು, ಸತಾರ ಜಿಲ್ಲೆಯ ನಿವಾಸಿ ಆಗಿದ್ದಾರೆ. ಅವರು ಎ. 1ರಂದು ತನ್ನ ನಾಮಪತ್ರ ಸಲ್ಲಿಸಿದರು. ಈ ವೇಳೆ ಅವರು ಸಲ್ಲಿಸಿದ ಅಫಿದವಿತ್‌ನಲ್ಲಿ ಅವರು ತಮ್ಮ ಸಂಪತ್ತಿಯ ಬಗ್ಗೆ ವಿವರ ನೀಡಿದರು. 2014ರಲ್ಲಿ ರಣ್‌ಜಿತ್‌ಸಿನ್ಹ್‌ ನಾಯ್ಕ ನಿಂಬಾಳ್ಕರ್‌ ಅವರು ಸುಮಾರು 61.53 ಲಕ್ಷ ಗಳಷ್ಟು ಆರ್ಥಿಕ ಉತ್ಪನ್ನ ಹೊಂದಿದ್ದರು. ಅದೇ 2019ರಲ್ಲಿ 3.63ಕೋ.ರೂಗಳಿಗೆ ತಲುಪಿದೆ. ಅಂದರೆ ಸಂಪತ್ತಿನಲ್ಲಿ 3 ಕೋ.ರೂ.ಗಳಷ್ಟು ಹೆಚ್ಚಳಿಕೆ.

ಕೃಷಿ ಭೂಮಿ, ಮನೆ, ಉದ್ಯೋಗ ಕಟ್ಟಡ, ಕಾರ್ಖಾನೆ ಒಟ್ಟು ಸೇರಿ 64.60 ಕೋ. ರೂ.ಗಳಷ್ಟು ಆಸ್ತಿ ಹೊಂದಿದ್ದಾರೆ. ಅದರಲ್ಲಿ ಪತ್ನಿಯ ಹೆಸರಿನಲ್ಲಿ 10.12 ಕೋ. ರೂ.ಗಳಷ್ಟು, ಮಗ ತಾರಾರಾಜೇ ಹೆಸರಿನಲ್ಲಿ 3.26 ಕೋ. ರೂ.ಗಳಷ್ಟು ಮತ್ತು ಇಂದ್ರರಾಜೇ ಹೆಸರಿನಲ್ಲಿ 3.24 ಕೋ. ರೂ.ಗಳಷ್ಟು ಸಂಪತ್ತು ಹೊಂದಿದ್ದಾರೆ. ಅದಲ್ಲದೆ. ನಿಂಬಾಳ್ಕರ್‌ ಅವರ ಸಂಪತ್ತಿನಲ್ಲಿ ಮರ್ಸಿಡಿಸ್‌ ಬೆಂಜ್‌, ಫಾರ್ಚುನರ್‌ ಸೇರಿದಂತೆ 6 ಕಾರುಗಳು ಸೇರಿವೆ. 1 ಕೆ.ಜಿ.ಗಿಂತ ಹೆಚ್ಚು ಚಿನ್ನ ವನ್ನು ಹೊಂದಿದ್ದಾರೆ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.