ರಫೇಲ್ ಡೀಲ್ನಲ್ಲಿ ಬಿಜೆಪಿ ಬಣ್ಣ ಬಯಲು
Team Udayavani, Apr 12, 2019, 6:23 AM IST
ಗದಗ: ಬಹುಕೋಟಿ ರಫೇಲ್ ಹಗರಣ ಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇದೀಗ ಸ್ಪಷ್ಟತೆ ತೋರುತ್ತಿದೆ. ರಫೇಲ್ ಹಗರಣಕ್ಕೆ ಸಂಬಂಧಿಸಿ ಸೋರಿಕೆಯಾದ ದಾಖಲೆಗಳನ್ನು ತನಿಖೆಗೆ ಪರಿಶೀಲಿಸಬಹುದು ಎಂದು ಆದೇಶಿಸಿದ್ದು, ಬಿಜೆಪಿ
ಬಣ್ಣ ಬಯಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ರಫೇಲ್ ಹಗರಣ ಪ್ರಸ್ತಾಪವಾದಾಗಲೆಲ್ಲಾ ಬಿಜೆಪಿ ನಾಯಕರು ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ನೀಡಿದೆ ಎಂದು ಬೀಗುತ್ತಿದ್ದರು. ಆದರೆ, ಇದೀಗ ಅದೇ ಸುಪ್ರೀಂ ಕೋರ್ಟ್, ರಫೇಲ್ ವಿವಾದಕ್ಕೆ ಸಂಬಂಧಿಸಿ ಸೋರಿಕೆಯಾಗಿರುವ ದಾಖಲೆಗಳನ್ನು ವಿಚಾರಣೆಗೆ ಪರಿಗಣಿಸಬಹುದೆಮದು ಆದೇಶಿಸಿದೆ. ಈ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಗಳು ಮುಂದೊಮ್ಮೆ ಸಾಬೀತಾಗುವ ಸಾಧ್ಯತೆಗಳಿವೆ
ಎಂದರು.
ದೇಶದ ಯುವ ಜನರನ್ನು ಸೆಳೆಯುವ ಮೋದಿ ಸೇನಾ ಸಮವಸ್ತ್ರ ಧರಿಸಿ ಫೋಟೋಗಳಿಗೆ ಪೋಸ್ ನೀಡಿದ್ದಾರೆ. ಈ ಮೂಲಕ ಚುನಾವಣಾ ಪಾವಿತ್ರ್ಯತೆ ಕಡಿಮೆ ಮಾಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!