ಬಿಜೆಪಿ ನೀಡಿದ ದೊಡ್ಡ ಆಫರನ್ನು ಎಚ್ಡಿಕೆ ತಿರಸ್ಕರಿಸಿದ್ದರು : ಎಚ್ಡಿಡಿ
Team Udayavani, Mar 28, 2019, 7:20 PM IST
ಬೆಂಗಳೂರು: ಬಿಜೆಪಿ ಕಳೆದ ವಿಧಾನಸಭಾ ಚುನಾವಣೆಗೂ ಮುನ್ನನೀಡಿದ್ದ ದೊಡ್ಡ ಮೊತ್ತದ ಆಮಿಷ ವನ್ನು ಎಚ್.ಡಿ.ಕುಮಾರಸ್ವಾಮಿ ಅವರು ತಿರಸ್ಕರಿಸಿದ್ದರು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಹೇಳಿಕೆ ನೀಡಿದ್ದಾರೆ.
ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಎಚ್ಡಿಡಿ, ಚುನವಾಣೆಯ ವೆಚ್ಚಕ್ಕಾಗಿ ಭಾರೀ ಪ್ರಮಾಣದ ಹಣವನ್ನು ಬಿಜೆಪಿ ನೀಡಲು ಮುಂದಾಗಿತ್ತು. ಮುಂಬಯಿಯಲ್ಲಿ ಹಣವಿರಿಸಿ ಕುಮಾರಸ್ವಾಮಿ ಅವರನ್ನು ಮಾತುಕತೆಗೆ ಕರೆದಿತ್ತು. ಆದರೆ ಕುಮಾರಸ್ವಾಮಿ ಅವರು ತಿರಸ್ಕರಿಸಿದ್ದರು ಎಂದು ಹೇಳಿದ್ದಾರೆ.
ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಆರೋಪ ಪ್ರತ್ಯಾರೋಪಗಳೂ ತೀವ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು