ಇಂದಿರಾರಂತೆ ನನ್ನ ಹತ್ಯೆ: ಕೇಜ್ರಿ
Team Udayavani, May 19, 2019, 8:36 AM IST
ತಮಗೆ ಜೀವಭಯವಿದೆ ಎಂದು ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಶನಿವಾರ ಹೇಳಿಕೊಂಡಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ವರಂತೆ ನನ್ನನ್ನೂ ಕೊಲೆ ಮಾಡಿಸುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿ ನನ್ನ ಹಿಂದೆ ಬಿದ್ದಿದೆ. ಅವರು ನನ್ನ ಸ್ವಂತ ಭದ್ರತಾ ಅಧಿಕಾರಿಗಳ ಕೈಯಿಂದಲೇ ಒಂದು ದಿನ ನನ್ನನ್ನು ಹತ್ಯೆಗೈಯಿಸುತ್ತಾರೆ ಎಂದು ಪಂಜಾಬ್ನ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಕೇಜ್ರಿವಾಲ್ ಹೇಳಿದ್ದಾರೆ.
ಇದೇ ವೇಳೆ, ಕೇಜ್ರಿವಾಲ್ ಆರೋಪಕ್ಕೆ ಕಿಡಿಕಾರಿರುವ ಬಿಜೆಪಿ, ‘ಕೇಜ್ರಿವಾಲ್ ಭದ್ರತೆಯಂಥ ಗಂಭೀರ ವಿಚಾರಗಳಲ್ಲಿ ರಾಜಕೀಯ ಮಾಡುತ್ತಿದ್ದಾರೆ’ ಎಂದಿದೆ. ಅಲ್ಲದೆ, ಕೇಜ್ರಿವಾಲ್ಗೆ ತಮ್ಮ ಭದ್ರತಾ ಸಿಬಂದಿ ಬಗ್ಗೆ ಅಷ್ಟೊಂದು ಅನುಮಾನವಿದ್ದರೆ ಅವರೇಕೆ ಪೊಲೀಸರಿಗೆ ದೂರು ಕೊಟ್ಟಿಲ್ಲ ಎಂದು ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ