ಬಿಜೆಪಿ ಕಾರ್ಯಕರ್ತರ ಸಭೆ
Team Udayavani, Apr 2, 2019, 3:00 PM IST
ಎಡಪದವು: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಅಂಗವಾಗಿ ಬಿಜೆಪಿ ಕಾರ್ಯಕರ್ತರ ಸಭೆ ಕುಪ್ಪೆಪದವು ಭಾಗದ ಕುಳವೂರು ಪರಿಸರದಲ್ಲಿ ಶಾಸಕ ಡಾ| ಭರತ್ ಶೆಟ್ಟಿ ಅವರ ನೇತೃತ್ವದಲ್ಲಿ ಜರಗಿತು.
ಈ ಸಂದ ರ್ಭ ಭರತ್ ಶೆಟ್ಟಿ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಮಹತ್ತರವಾದ ಪಾತ್ರದ ಕುರಿತು ವಿವರಿಸಿದರು. ಕಾರ್ಯಕರ್ತರು ತಮ್ಮ ಹೆಚ್ಚಿನ ಸಮಯ ನೀಡುವ ಮೂಲಕ ನಮ್ಮ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರನ್ನು ಅಭೂತಪೂರ್ವವಾಗಿ ವಿಜಯಗೊಳಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಬಳಿಕ ಮನೆ ಮನೆಗೆ ತೆರಳಿ ಮತ ಯಾಚಿಸಿದರು.
ಈ ಸಂದರ್ಭ ಜಿ.ಪಂ. ಸದಸ್ಯ ಜನಾರ್ದನ ಗೌಡ, ಪಕ್ಷದ ಪ್ರಮುಖರಾದ ಸತೀಶ್ ಬಲ್ಲಾಜೆ, ಅಜಯ್ ಅರಂದಾಡಿ, ನಾಗೇಶ್ ಶೆಟ್ಟಿ ಮುತ್ತೂರು, ಪ್ರವೀಣ್ ಆಳ್ವ, ಸಂತೋಷ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ