ಕಾಂಗ್ರೆಸ್ನಿಂದ ಸ್ಪರ್ಧಿಸಲಾರೆ : ಮಹಿಮಾ ಜೆ.ಪಟೇಲ್
Team Udayavani, Mar 17, 2019, 12:19 AM IST
ದಾವಣಗೆರೆ: ಲೋಕಸಭಾ ಚುನಾವಣೆಗೆ ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವಂತೆ ಮಾಜಿ ಸಚಿವರಿಂದ ಆಹ್ವಾನ ಬಂದಿದೆ. ಆದರೆ, ಆ ಪಕ್ಷದಿಂದ ಸ್ಪರ್ಧಿಸಲು ತಮಗೆ ಇಷ್ಟವಿಲ್ಲ ಎಂದು ಜೆಡಿಯು ರಾಜ್ಯಾಧ್ಯಕ್ಷ, ಮಾಜಿ ಶಾಸಕ ಮಹಿಮಾ ಜೆ.ಪಟೇಲ್ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಈ ಹಿಂದೆ ನನಗೆ ಕಾಂಗ್ರೆಸ್ ನಿಂದ ಕೆಟ್ಟ ಅನುಭವ ಆಗಿದೆ. ಒಮ್ಮೆ ಆ ಪಕ್ಷ ತೊರೆದ ಮೇಲೆ ಮತ್ತೆ ಅಲ್ಲಿ ಹೋಗಿ ಸ್ಪರ್ಧಿಸುವುದು ಸರಿಯಲ್ಲ. ಹಾಗಾಗಿ, ಮಾಜಿ ಸಚಿವರ ಆಹ್ವಾನ
ನಿರಾಕರಿಸಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನನಗೆ ಸಿಕ್ಕ ಕಾಂಗ್ರೆಸ್ ಟಿಕೆಟ್ನ್ನು ತಪ್ಪಿಸಲಾಯಿತು. ಹಾಗಾಗಿ, ನಾನು ಜೆಡಿಎಸ್ ನಿಂದ ಸ್ಪರ್ಧೆ ಮಾಡಿದೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!