ಹಣಕ್ಕಾಗಿ ರಶ್ಯನ್ ಪ್ರಜೆಗಳಿಂದ ಇವಿಎಂ ಹ್ಯಾಕ್ : ಚಂದ್ರಬಾಬು ನಾಯ್ಡು
ಮತಯಂತ್ರದ ವಿಶ್ವಾಸಾರ್ಹತೆ ಪ್ರಶ್ನಿಸಿದ ಆಂಧ್ರ ಸಿಎಂ
Team Udayavani, Apr 23, 2019, 3:34 PM IST
ವಿಜಯವಾಡಾ : ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಇವಿಎಂಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದು, ಕೆಲ ರಶ್ಯನ್ ಪ್ರಜೆಗಳು ಹಣ ಪಡೆದು ಇವಿಎಂಗಳನ್ನು ಹ್ಯಾಕ್ ಮಾಡುತ್ತಿರುವ ಬಗ್ಗೆ ಅನುಮಾನ ವ್ಯಕ್ತ ಪಡಿಸಿದ್ದಾರೆ.
ಕೆಲ ರಶ್ಯನ್ಗಳು ಇವಿಎಂ ಹ್ಯಾಕ್ ಮಾಡುವುದರಲ್ಲಿ ಸಕ್ರಿಯವಾಗಿರುವ ಬಗ್ಗೆ ಗಾಳಿಸುದ್ದಿಗಳಿವೆ. ನಾನು ಈ ಸುದ್ದಿಯನ್ನು ಧೃಡಪಡಿಸುವುದಿಲ್ಲ. ಆದರೆ ಅವರು ಕೋಟಿಗಟ್ಟಲೆ ಹಣ ಪಡೆದು ಇವಿಎಂಗಳನ್ನು ಹ್ಯಾಕ್ ಮಾಡುತ್ತಾರೆ ಎನ್ನುವುದಾಗಿ ಹೇಳಲಾಗಿದೆ ಎಂದರು.
ಇವಿಎಂಗಳನ್ನು ಕೆಲ ಕ್ರಮಗಳನ್ನು ಬಳಸಿ ಸುಲಭವಾಗಿ ಹ್ಯಾಕ್ ಮಾಡಬಹುದಾಗಿದೆ. ವಿಶ್ವದ 18 ರಾಷ್ಟ್ರಗಳು ಇವಿಎಂ ಬಳಕೆ ಮಾಡುತ್ತಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ