ಸಚಿವ ಜಿಟಿಡಿ ಜೆಡಿಎಸ್ ಸಭೆಯಲ್ಲಿ ಗಲಾಟೆ, ಮೋದಿಗೆ ಜೈಕಾರ !
ಮೈಸೂರಿನ ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲವೆ?
Team Udayavani, Apr 5, 2019, 12:34 PM IST
ಮೈಸೂರು: ಜೆಡಿಎಸ್ ನಾಯಕ, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಸಿದ ಜೆಡಿಎಸ್ ಸಭೆಯಲ್ಲಿ ಭಾರೀ ಗಲಾಟೆ ನಡೆದಿದ್ದು, ಗೊಂದಲ ಗೂಡಾದ ಸಭೆಯಲ್ಲಿ ಮೈತ್ರಿಯಲ್ಲಿನ ಭಾರೀ ಅಸಮಾಧಾನ ಜಗಜ್ಜಾಹೀರಾಗಿದೆ.
ಸಚಿವ ಜಿಟಿಡಿ ಅವರ ಎದುರೆ ನೂರಾರು ಜೆಡಿಎಸ್ ಕಾರ್ಯಕರ್ತರು ನಾವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿಜಯಶಂಕರ್ ಅವರನ್ನು ಬೆಂಬಲಿಸುವುದಿಲ್ಲ ಎಂದಿದ್ದಾರೆ.
ಇದೇ ವೇಳೆ ಹಲವರು ಮೋದಿ ಪರ ಜೈಕಾರ ಕೂಗಿದ್ದಾರೆ. ಸಚಿವ ಎದರೇ ತಳ್ಳಾಟ ನೂಕಾಟ ನಡೆದಿದ್ದು ಉದ್ವಿಗ್ನ ವಾತಾವರಣವೂ ಕಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ