ಮತ ಹಾಕಲು ವೀಲ್ಚೇರ್ನಲ್ಲಿ ಬಂದರು
Team Udayavani, Apr 24, 2019, 3:37 AM IST
ಸಾಗರ: ಲೋಕಸಭಾ ಚುನಾವಣೆ ಸಂದರ್ಭ ಆಯೋಗ ವ್ಯವಸ್ಥೆ ಮಾಡಿದ ವೀಲ್ಚೇರ್ನ ಪರಮಾವ ಧಿ ಪ್ರಯೋಜನವನ್ನು ಮತದಾರರು ಮಾಡಿಕೊಂಡ ದೃಶ್ಯ ಮಂಗಳವಾರ ತಾಲೂಕಿನ ಹಲವು ಮತಗಟ್ಟೆಗಳಲ್ಲಿ ಕಂಡು ಬಂದಿದೆ.
ಕುಗ್ವೆ, ಕೆರೆಕೊಪ್ಪ, ನಂದಿತಳೆ ಸೇರಿದಂತೆ ತಾಲೂಕಿನ ಹಲವು ಮತಗಟ್ಟೆಗಳಲ್ಲಿ ವ್ಯವಸ್ಥೆ ಸದುಪಯೋಗವಾಗಿದೆ. ಅಲ್ಲದೆ, ಸಾರ್ವಜನಿಕರ ಮೆಚ್ಚುಗೆಗೆ ಸಹ ಪಾತ್ರವಾಗಿದೆ. ತಾಲೂಕಿನ ನಂದಿತಳೆಯ ಮತಗಟ್ಟೆ ಕೇಂದ್ರವೊಂದರಲ್ಲಿಯೇ ನರದೌರ್ಬಲ್ಯದ ಸಮಸ್ಯೆಯಿಂದ ಬಳಲುತ್ತಿರುವ ಒಂದೇ ಕುಟುಂಬದ 9 ಮಂದಿ ವೀಲ್ ಚೇರ್ ಸೌಲಭ್ಯ ಬಳಸಿಕೊಂಡಿದ್ದಾರೆ.
ತಾಲೂಕಿನ ನೆಲ್ಲಿಕೊಪ್ಪದ 88 ವರ್ಷದ ಕಮಲಮ್ಮ ಸಹ ವೀಲ್ ಚೇರ್ ಸೌಲಭ್ಯ ಬಳಸಿಕೊಂಡು ಮತಗಟ್ಟೆ ಕೇಂದ್ರ 129ರಲ್ಲಿ ತಮ್ಮ ಮತ ಚಲಾಯಿಸಿದರು. ಈ ಸಂದರ್ಭ ಅವರ ಪುತ್ರ ನಾಗಭೂಷಣ ಸಹಕರಿಸಿದರು. ಬೂತ್ನಲ್ಲಿ ಖಾಸಗಿ ಬಸ್ ಚಾಲಕ ಕರ್ತವ್ಯದ ನಡುವೆಯೇ ಬಸ್ ನಿಲ್ಲಿಸಿಕೊಂಡು, ಮತದಾನ ಮಾಡಿದ ವಿಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…