ಮೋದಿಗೆ ದಕ್ಷಿಣ ಭಾರತೀಯರ ಮೇಲೆ ಹಗೆ; ಹಾಗಾಗಿ ನಾನು ವಯನಾಡಿಗೆ
ನನಗೆ ದಕ್ಷಿಣದಿಂದ ಬೇಡಿಕೆ ಬಂದಿತ್ತು ; ವಯ್ನಾಡು ಸ್ಪರ್ಧೆ ಬಗ್ಗೆ ರಾಹುಲ್
Team Udayavani, Apr 2, 2019, 2:16 PM IST
ಹೊಸದಿಲ್ಲಿ: ನರೇಂದ್ರ ಮೋದಿ ದಕ್ಷಿಣದವರ ಮೇಲೆ ಹಗೆತನ ಹೊಂದಿದ್ದಾರೆ. ಹೀಗಾಗಿ ಕೇರಳದ ವಯನಾಡುವಿನಿಂದ ಸ್ಫರ್ಧಿಸುತ್ತಿದ್ದೇನೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ‘ಹಮ್ ಮಿಲಾಯೆಂಗೆ ‘ಬಿಡುಗಡೆಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಈಗಿನ ಸರಕಾರ ದಕ್ಷಿಣ ಭಾರತೀಯರ ಬಗ್ಗೆ ಗಮನ ಹರಿಸುತ್ತಿಲ್ಲ ಎನ್ನುವ ಬಲವಾದ ಭಾವನೆ ಇದೆ. ಆ ಭಾವನೆಯನ್ನು ಹೋಗಲಾಡಿಸುವ ಸಲುವಾಗಿ ನಾನು ವಯನಾಡಿನಿಂದ ಕಣಕ್ಕಿಳಿಯುತ್ತಿದ್ದೇನೆ.ನನಗೆ ದಕ್ಷಿಣ ಭಾರತದ ಕ್ಷೇತ್ರದಿಂದ ಸ್ಫರ್ಧಿಸಲು ಬೇಡಿಕೆ ಇತ್ತು ಎಂದರು.
ನಾನು ನಿಮ್ಮೊಂದಿಗೆ ಇದ್ದೇನೆ ಎನ್ನುವ ಸಂದೇಶ ನೀಡುವ ಸಲುವಾಗಿ ಅಲ್ಲಿ ಸ್ಪರ್ಧೆಗೆ ಮುಂದಾಗಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ