ಮತಕ್ಕಾಗಿ ಮುಂದುವರಿದ ಮಾತಿನ ಸಮರ


Team Udayavani, Apr 11, 2019, 4:56 AM IST

mataklkagi

ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರದ ಕಾವು ಜೋರಾಗಿದ್ದು, ವಿವಿಧ ರಾಜಕೀಯ ಪಕ್ಷಗಳ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಬುಧವಾರ ಹಳೆಯ ಮೈಸೂರು ಭಾಗದಲ್ಲಿ ಬಿರುಸಿನ ಪ್ರಚಾರ ಕೈಗೊಂಡ ನಾಯಕರು, ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದರು. ಮಂಡ್ಯದಲ್ಲಿ ಸಿಎಂ ಕುಮಾರಸ್ವಾಮಿ, ಸುಮಲತಾ, ಹಾಸನದಲ್ಲಿ ಯಡಿಯೂರಪ್ಪ, ಮೈಸೂರಿನಲ್ಲಿ ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಪ್ರಚಾರ ನಡೆಸಿದರೆ, ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಸಿದ್ದರಾಮಯ್ಯ ಜಂಟಿ ಪ್ರಚಾರ ಕೈಗೊಳ್ಳುವ ಮೂಲಕ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಯತ್ನ ನಡೆಸಿದರು.

ನಾನು ಅಂಬರೀಶ್‌ ಹೆಂಡ್ತಿ, ಮಂಡ್ಯ ಗೌಡ್ತಿ: ಸುಮಲತಾ
ಪಾಂಡವಪುರ: ಪಾಂಡವಪುರ, ಮದ್ದೂರು ಸೇರಿದಂತೆ ಮಂಡ್ಯ ಜಿಲ್ಲೆಯ ವಿವಿಧೆಡೆ ಸುಮಲತಾ ಅಂಬರೀಶ್‌ ಬಿರುಸಿನ ಪ್ರಚಾರ ನಡೆಸಿದರು. ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯಲ್ಲಿ ರೈತ ನಾಯಕ ದಿ.ಕೆ.ಎಸ್‌.ಪುಟ್ಟಣ್ಣಯ್ಯ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಪ್ರಚಾರ ಆರಂಭಿಸಿದ ಸುಮಲತಾ, ಬಳಿಕ, ರೋಡ್‌ ಶೋ ನಡೆಸಿದರು. ರೈತಸಂಘದ ಯುವ ನಾಯಕ ದರ್ಶನ್‌ ಪುಟ್ಟಣ್ಣಯ್ಯ, ಪಾಂಡವಪುರ ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹೊನಗಾನಹಳ್ಳಿ ಎಚ್‌.ಕೃಷ್ಣೇಗೌಡ (ಕಿಟ್ಟಿ) ಸಾಥ್‌ ನೀಡಿದರು. ಸುಮಲತಾ ಪ್ರಚಾರದ ವೇಖರಿ ಹೀಗಿತ್ತು:

– ಮಂಡ್ಯದಲ್ಲಿ ನಡೆಯುತ್ತಿರುವ ಚುನಾವಣೆ ಒಂದು ಐತಿಹಾಸಿಕ ಚುನಾವಣೆ. ಪಕ್ಷೇತರ ಅಭ್ಯರ್ಥಿಯಾಗಿ ಅದರಲ್ಲೂ ಒಬ್ಬ ಹೆಣ್ಣು ಮಗಳಾಗಿ ಸಿಎಂ, ಸಚಿವರು, ಶಾಸಕರು ಸೇರಿದಂತೆ ಇಡೀ ಸರ್ಕಾರದ ವಿರೋಧ ಕಟ್ಟಿಕೊಂಡು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೇನೆ.

– ನಾನು ನೋವಿನಲ್ಲಿದ್ದಾಗ ನನಗೆ ಧೈರ್ಯ ತುಂಬಿ ನನ್ನ ಬೆನ್ನಿಗೆ ನಿಂತುಕೊಂಡಿರುವ ಮಂಡ್ಯ ಜಿಲ್ಲೆಯ ಜನರ ಪರವಾಗಿ ನಾನು ನಿಲ್ಲಲು ಬಂದಿದ್ದೇನೆ.

– ಅಂಬರೀಶ್‌ ಅವರ ಪಕ್ಷಾತೀತ ಹಾಗೂ ಜಾತ್ಯಾತೀತ ವ್ಯಕ್ತಿತ್ವದ ಆಧಾರದ ಮೇಲೆ ಈ ಚುಣಾವಣೆ ಎದುರಿಸುತ್ತಿದ್ದೇನೆ.

– ಜೆಡಿಎಸ್‌ನ ಕೆಲವರು ನಮ್ಮ ಕುಟುಂಬದ ಬಗ್ಗೆ ಆಧಾರರಹಿತ ಆರೋಪ ಮಾಡಿದ್ದಾರೆ. ಒಬ್ಬ ಮಹಿಳೆಯನ್ನು ಟಾರ್ಗೆಟ್‌ ಮಾಡಿಕೊಂಡು ವೈಯಕ್ತಿಕ ಟೀಕೆ ಮಾಡಿಕೊಂಡು ಬಂದಿದ್ದಾರೆ.

– ದೇಶ, ವಿದೇಶಗಳಲ್ಲಿ ಮನೆ ಮಾತಾಗಿರುವ ಮದ್ದೂರು ವಡೆಯಷ್ಟೇ ಖ್ಯಾತಿ ಹೊಂದಿದವರು ಅಂಬರೀಶ್‌. ನನ್ನ ಗೆಲುವಿನ ಮೂಲಕ ಅಂಬಿ ಅಭಿಮಾನ ಮೆರೆಯಿರಿ.

– ಮಂಡ್ಯದ ಗಂಡು ಅಂಬರೀಶ್‌ ಧರ್ಮಪತ್ನಿ, ಸುಮಲತಾ ಅಂಬರೀಶ್‌ ಮಂಡ್ಯದ ಗೌಡ್ತಿಯಲ್ಲದೆ, ಹೊರಗಿನವರು ಮಂಡ್ಯದ ಗೌಡ್ತಿಯಾಗಲು ಸಾಧ್ಯವೆ?.

ಟಾಪ್ ನ್ಯೂಸ್

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.