ಬಡ-ಯುವ ಅಭ್ಯರ್ಥಿ ಪರ ಠೇವಣಿ ಹಣ ಸಂಗ್ರಹ


Team Udayavani, Mar 18, 2019, 12:44 AM IST

2-bbbb.jpg

ಹೊಸನಗರ: ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಡವ ಅಥವಾ ಯುವಅಭ್ಯರ್ಥಿಗೆ ಜನರಿಂದಲೇ ಠೇವಣಿ ಹಣ
ಸಂಗ್ರಹಿಸಿ ನೀಡಲು ಹೋರಾಟಗಾರರೊಬ್ಬರು ಅಭಿಯಾನ ಆರಂಭಿಸಿದ್ದಾರೆ. ಹತ್ತು ಹಲವು ವಿನೂತನ ಏಕಾಂಗಿ
ಹೋರಾಟದ ಮೂಲಕ ಗಮನ ಸೆಳೆದ ಶಿವಮೊಗ್ಗ ಜಿಲ್ಲೆ ರಿಪ್ಪನ್‌ಪೇಟೆಯ ಟಿ.ಆರ್‌.ಕೃಷ್ಣಪ್ಪ, ಈಗ ಲೋಕಸಭಾ
ಚುನಾವಣೆಗೆ ಸ್ಪರ್ಧಿಸುವ ಬಡ ಹಾಗೂ ಯುವ ಅಭ್ಯರ್ಥಿಯ ನೆರವಿಗಾಗಿ ಜನರ ಮುಂದೆ ಕೈ ಚಾಚುತ್ತಿದ್ದಾರೆ.

ಹೊಸನಗರದಲ್ಲಿ ನಡೆದ ಸಂತೆಯಲ್ಲಿ “ಶ್ರೀಮಂತ ಪ್ರಜಾಪ್ರಭುತ್ವ ಅಳಿಸಿ, ಬಡಪ್ರಜಾಪ್ರಭುತ್ವ ಗಳಿಸಿ’ ಎಂಬ ನಾಮಫಲಕ ಕಟ್ಟಿಕೊಂಡು ಟವೆಲ್‌ ಹಾಸಿ ಹಣ ಸಂಗ್ರಹಿಸುವ ಮೂಲಕ ಅಭಿಯಾನ ಆರಂಭಿಸಿದ್ದಾರೆ. ಚುನಾವಣೆಗೆ
ಸ್ಪರ್ಧಿಸಲು ಬೇಕಾದ 25 ಸಾವಿರ ರೂ. ಸಂಗ್ರಹಿಸುವವರೆಗೂ ಈ ಅಭಿಯಾನ ಮುಂದುವರಿಯಲಿದ್ದು, ಇದಕ್ಕಾಗಿ
ಸೈಕಲ್‌ನಲ್ಲಿ ಜಿಲ್ಲಾದ್ಯಂತ ಪ್ರಯಾಣಿಸಲು ಕೃಷ್ಣಪ್ಪ ನಿರ್ಧರಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣಪ್ಪ, ಸಮಾಜವಾದಿ ಹೋರಾಟಗಾರ ಗೋಪಾಲ ಗೌಡರ ತತ್ವ-ಸಿದ್ಧಾಂತವನ್ನು ನಂಬಿ ಈ ಅಭಿಯಾನ ಆರಂಭಿಸಿದ್ದೇನೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ
ಹೆಗ್ಗಳಿಕೆ ಇದ್ದರೂ ಸಹ ಶಾಸಕ, ಸಂಸದರಾಗಲು ಹಣ, ಜಾತಿ, ದಬ್ಟಾಳಿಕೆ, ವಂಶಪಾರಂಪರ್ಯ ಪ್ರಮುಖ ಆಗುತ್ತಿದೆ.
ಜನಸಾಮಾನ್ಯರು, ಬಡ ಬುದ್ಧಿವಂತ ಯುವಕರು ಇಂತಹ ಕೆಟ್ಟ ಸಂಸ್ಕೃತಿ ತಡೆ ಗಟ್ಟಬಹುದೆಂಬ ಭರವಸೆಯನ್ನು ಬಿತ್ತುವುದು ಹಣ ಸಂಗ್ರಹದ ಉದ್ದೇಶ ಎಂದರು.

ಲೋಕಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಯ ದಿನಾಂಕದ ತನಕ ಊರೂರು ಸುತ್ತಿ, ಠೇವಣಿ ಹಣ ಸಂಗ್ರಹಿಸಲಾಗುವುದು. ನಿಗದಿತ 25 ಸಾವಿರ ರೂ. ಸಂಗ್ರಹ ಆಗದಿದ್ದರೆ,ಉಳಿದ ಹಣವನ್ನು ತಾವು ಭರಿಸಿ ಸೂಕ್ತ
ಅಭ್ಯರ್ಥಿಗೆ ನೀಡುವುದಾಗಿ ಕೃಷ್ಣಪ್ಪ ತಿಳಿಸಿದರು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.