ಒಂದೊಂದು ಓಟೂ ಉತ್ತರ ಕೊಡುವಂತಿರಬೇಕು: ದರ್ಶನ್
Team Udayavani, Apr 2, 2019, 6:05 AM IST
ಶ್ರೀರಂಗಪಟ್ಟಣ: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೋಮವಾರ ಪ್ರಚಾರ ಆರಂಭಿಸಿದರು.
ತಾಲೂಕಿನ ಕೆಆರ್ಎಸ್ನ ಅರಳಿ ಕಟ್ಟೆ ವೃತ್ತದಲ್ಲಿ ರೋಡ್ ಶೋನಲ್ಲಿ ಮಾತನಾಡಿದ ದರ್ಶನ್, ನಾವಿಲ್ಲಿ ಟೀಕಾಕಾರರ ಬಗ್ಗೆ ಏನೂ ಹೇಳುವುದಿಲ್ಲ, ಎಲ್ಲರೂ ಅಮ್ಮನ (ಸುಮಲತಾ)ಬಗ್ಗೆ ಟೀಕಾ ಪ್ರಹಾರ ನಡೆಸುತ್ತಿದ್ದಾರೆ. ಆದರೆ ನೀವು ಏ.18ರಂದು ಕೊಡುವ ಒಂದೊಂದು ಓಟಿನ ಫಲಿತಾಂಶ ಯಾರು ಏನೇನು ಮಾತನಾಡಿದ್ದರೋ ಅವರಿಗೆಲ್ಲ ಉತ್ತರ ಕೊಡುವಂತಿರಬೇಕು ಎಂದು ತಿರುಗೇಟು ನೀಡಿದರು.
ಅಂಬರೀಶ್ ಅವರು ಶಾಸಕರಾಗಿ, ಸಚಿವರಾಗಿ, ಕೇಂದ್ರ ಸಚಿವರಾಗಿ ಎಲ್ಲಾ ಅಧಿಕಾರಗಳನ್ನು ನೋಡಿದ್ದಾರೆ. ಕಾವೇರಿ ನೀರಿಗಾಗಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ ಅವರಿಗೆ ಅಧಿಕಾರದ ದಾಹ ಇಲ್ಲ ಎಂಬುದು ತಿಳಿಯುತ್ತದೆ. ಅವರಿಗೆ ಗೌರವ ಸಲ್ಲಿಸಬೇಕಾದರೆ ಸುಮಲತಾ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ