ಚುನಾವಣೆ ಕರ್ತವ್ಯಲೋಪ: ಅಧಿಕಾರಿಗಳ ಅಮಾನತು
Team Udayavani, Apr 21, 2019, 3:00 AM IST
ದಾವಣಗೆರೆ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ ತೋರಿರುವ ಇಬ್ಬರು ಅಧಿಕಾರಿಗಳನ್ನು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಅಮಾನತುಗೊಳಿಸಿದ್ದಾರೆ.
ದಾವಣಗೆರೆ ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ.ಆರ್. ಗಿರಡ್ಡಿ ಹಾಗೂ ಸಹಾಯಕ ಕಂದಾಯ ಅಧಿಕಾರಿ ವಿ. ಜಗನ್ನಾಥ್ರಾವ್ ಅಮಾನತುಗೊಂಡವರು.
ಏ.19 ರಂದು ಮಹಾನಗರ ಪಾಲಿಕೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಸಂದರ್ಭದಲ್ಲಿ, ಅಂಚೆ ಮತಪತ್ರ ಸಿಬ್ಬಂದಿ ಕಚೇರಿಯಲ್ಲಿ ಇಲ್ಲದಿರುವುದು ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಸುಮಾರು 923 ಇ.ಡಿ.ಸಿ ಅರ್ಜಿಗಳನ್ನು ಬಾಕಿ ಇರಿಸಿಕೊಂಡಿರುವುದು ಕಂಡು ಬಂತು.
ಜತೆಗೆ ಪೊಲೀಸ್ ಹಾಗೂ ವಾಹನ ಚಾಲಕರ ಸುಮಾರು 397 ಇ.ಡಿ.ಸಿ ಅರ್ಜಿಗಳು ನಾಪತ್ತೆ ಆಗಿರುವುದು ಕಂಡು ಬಂದಿತ್ತು. ಈ ಕುರಿತು ವಿಚಾರಿಸಿದಾಗ ಬೇಜವಾಬ್ದಾರಿ ಉತ್ತರ ನೀಡಿದ್ದರು. ಹಾಗಾಗಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ