ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿ ಸಾವು
Team Udayavani, Apr 23, 2019, 3:44 AM IST
ಸುರಪುರ: ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಶಿಕ್ಷಕ ಶಿವಪುತ್ರಪ್ಪ ಸಂಗಪ್ಪ ಕೂಡ್ಲಿ (50) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೂಲತಃ ಕಲಬುರಗಿ ಜಿಲ್ಲೆ ಅಳಂದ ತಾಲೂಕಿನವರಾದ ಶಿವಪುತ್ರಪ್ಪ, ಶಹಾಪುರ ತಾಲೂಕು ಹಳಿಸಗರ ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.
ತಾಲೂಕಿನ ಮುಷ್ಠಳ್ಳಿ ಗ್ರಾಮದ 170ನೇ ಮತಗಟ್ಟೆಗೆ ಪೋಲಿಂಗ್ ಆಫೀಸರ್ ಆಗಿ ನಿಯೋಜಿಸಲಾಗಿತ್ತು. ಇಲ್ಲಿಯ ಶ್ರೀ ಪ್ರಭು ಕಾಲೇಜಿನಲ್ಲಿ ಸೋಮವಾರ ಕರ್ತವ್ಯಕ್ಕೆ ವರದಿ ಮಾಡಿಕೊಂಡ ನಂತರ ಮಸ್ಟರಿಂಗ್ ಕಾರ್ಯದಲ್ಲಿ ನಿರತವಾಗಿದ್ದ ವೇಳೆ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದರು. ತಕ್ಷಣ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ