ಈಶ್ವರಪ್ಪಗೆ ಮೆದುಳು, ನಾಲಿಗೆಗೂ ಲಿಂಕ್‌ ತಪ್ಪಿದೆ : ಸಿದ್ದರಾಮಯ್ಯ


Team Udayavani, Apr 5, 2019, 6:22 AM IST

SIDDU–Esh

ಕೊಪ್ಪಳ: “ಮಹಾತ್ಮ ಗಾಂಧಿ ಅವರನ್ನು ಗೋಡ್ಸೆ ಕೊಂದ, ಆ ಪಕ್ಷದವರು ಈಶ್ವರಪ್ಪ. ಆತನಿಗೆ ಮೆದುಳು, ನಾಲಿಗೆಗೂ ಲಿಂಕ್‌ ತಪ್ಪಿದೆ. ಹಾಗಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದು, ಆತನೊಬ್ಬ ಹಿಂದುಳಿದ ನಾಯಕನೇ ಅಲ್ಲ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಕೊಲೆಗಡುಕ ಎಂದಿರುವ ಈಶ್ವರಪ್ಪನ ಹೇಳಿಕೆಯಲ್ಲೇ ಆತನ ಸಂಸ್ಕೃತಿ ಬಿಂಬಿಸುತ್ತದೆ. ಗಾಂ ಧಿಯನ್ನು ಕೊಂದವರ ಬಾಯಲ್ಲಿ ಈ ರೀತಿ ಮಾತುಗಳು ಬರುತ್ತಿವೆ. ಆತನೊಬ್ಬ ಸಾಮಾಜಿಕ ನ್ಯಾಯದ ವಿರೋಧಿ . ಬಿಜೆಪಿಯಲ್ಲಿ ಆತ ನಾಯಕನೇ ಅಲ್ಲ. ಹಿಂದುಳಿದ ವರ್ಗಕ್ಕೆ ಬಿಜೆಪಿ ಏನೂ ಮಾಡಿಲ್ಲ. ಅಲ್ಲಿ ಸಾಮಾಜಿಕ ನ್ಯಾಯ ಅನ್ನೋದೆ ಇಲ್ಲ. ಬೇಕಿದ್ದರೆ ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಂ ಅಥವಾ ಒಬ್ಬ ಕುರುಬ ಅಭ್ಯರ್ಥಿಗೆ ಟಿಕೆಟ್‌ ಕೊಟ್ಟಿದ್ದಾರಾ ತೋರಿಸಲಿ. ನಾಚಿಕೆಯಿದ್ದರೆ ಆತ ಆ ಪಕ್ಷದಲ್ಲಿರಬಾರದು. ಮೊದಲು ರಾಜೀನಾಮೆ ಕೊಟ್ಟು ರಾಜಕೀಯ ಸನ್ಯಾಸ ಪಡೆಯಲಿ ಎಂದರು. ಈಶ್ವರಪ್ಪ ಒಂದು ವೇಳೆ ಬಿಜೆಪಿ ತೊರೆದರೆ ಕಾಂಗ್ರೆಸ್‌ಗೆ ಬರಲು ಬಿಡಲ್ಲ. ಕಾಂಗ್ರೆಸ್‌ ಪಕ್ಷ ಆರ್‌ಎಸ್‌ಎಸ್‌ನವರನ್ನು ಸೇರಿಸಿಕೊಳ್ಳಲ್ಲ ಎಂದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.