ಗಂಗೋತ್ರಿಯಲ್ಲಿ ಮೊದಲ ಮತದಾನ, ಸವಾಲೆಸೆಯುತ್ತಿದೆ ಹಿಮಪಾತ


Team Udayavani, Apr 3, 2019, 6:30 AM IST

gangotri

ಚಾರ್‌ಧಾಮ್‌ಗಳಲ್ಲಿ ಒಂದಾಗಿರುವ ಗಂಗೋತ್ರಿಯಲ್ಲಿ ಮೊದಲ ಬಾರಿಗೆ ಮತಗಟ್ಟೆ ಸ್ಥಾಪನೆಯಾಗಲಿದೆ. ತನ್ಮೂಲಕ ದೇಶದಲ್ಲಿ ಅತಿ ಎತ್ತರದಲ್ಲಿರುವ ಮತಗಟ್ಟೆಗಳಲ್ಲಿ ಒಂದೆಂಬ ಗರಿಮೆ ಅದಕ್ಕೆ ದಕ್ಕಿದೆ. ಅಲ್ಲೀಗ ಸಾಧುಸಂತರು ಸೇರಿದಂತೆ ಒಟ್ಟು 144 ಜನ ಮತದಾನ ಮಾಡಲಿದ್ದಾರೆ. ಗಂಗೋತ್ರಿಯಲ್ಲಿ ದಿನದಿನಕ್ಕೆ ಬದಲಾಗುವ ಹವಾಮಾನವು ಏಪ್ರಿಲ್‌ 11ರಂದು ನಡೆಯಲಿರುವ ಮತದಾನ ಪ್ರಕ್ರಿಯೆಗೆ ಯಾವ ರೀತಿಯ ಸವಾಲೊಡ್ಡಲಿದೆಯೋ ಎನ್ನುವ ಕಳವಳವಂತೂ ಚುನಾವಣಾ ಆಯೋಗಕ್ಕೆ ಆರಂಭವಾಗಿದೆ.

ಬಿಡದೆ ಸುರಿಯುತ್ತಿದೆ ಹಿಮ: ಸಮುದ್ರ ಮಟ್ಟದಿಂದ 3415 ಕಿಲೋಮೀಟರ್‌ ಎತ್ತರದಲ್ಲಿರುವ ಗಂಗೋತ್ರಿ ಧಾಮದಲ್ಲಿ ಈಗಾಗಲೇ ಭಾರೀ ಪ್ರಮಾಣದಲ್ಲಿ ಹಿಮ ಶೇಖರಣೆಯಾಗಿದೆ. ನಿತ್ಯವೂ ಹಿಮ ಸುರಿಯುತ್ತಿದ್ದು ಗಂಗೋತ್ರಿಗೆ ತೆರಳುವ ರಸ್ತೆಗಳೆಲ್ಲ ಮುಚ್ಚಿವೆ. ಗಂಗೋತ್ರಿ ಧಾಮದಲ್ಲಿರುವ ನೀರಾವರಿ ಇಲಾಖೆಯ ಅತಿಥಿ ಗೃಹವೇ ಮತದಾನ ಕೇಂದ್ರವಾಗಲಿದ್ದು, ಕಳೆದ ಬಾರಿ ಸಾಧುಸಂತರೂ ಸೇರಿದಂತೆ ಗಂಗೋತ್ರಿ ಧಾಮದ ನಿವಾಸಿಗಳೆಲ್ಲ ಮತ ನೀಡುವುದಕ್ಕಾಗಿ ಮೂವತ್ತು ಕಿಲೋಮೀಟರ್‌ ದೂರದ ಮತಗಟ್ಟೆಗಳಿಗೆ ಹೋಗಬೇಕಿತ್ತು.

ವಿದ್ಯುತ್‌, ಕುಡಿಯುವ ನೀರಿನ ಕೊರತೆ : ಗಂಗೋತ್ರಿಯಲ್ಲಿ ಮಂದಿರಕ್ಕೆ ಬಾಗಿಲು ಹಾಕಿದ ನಂತರದಿಂದ ವಿದ್ಯುತ್‌, ಕುಡಿಯುವ ನೀರಿನಂಥ ಮೂಲಸೌಕರ್ಯಗಳ ಅಭಾವ ಕಾಡುತ್ತಿದೆ. ಪರಿಸ್ಥಿತಿ ಹೀಗಿರುವಾಗ ಚುನಾವಣಾ ಅಧಿಕಾರಿಗಳಿಗೆ ಈ ಸ್ಥಳಕ್ಕೆ ತಲುಪಿ ಮತದಾನ ಮಾಡಿಸುವುದು ಸವಾಲುಭರಿತ ಕೆಲಸವಾಗಲಿದೆ.

ಸವಾಲುಗಳನ್ನು ಎದುರಿಸಲು ಚುನಾವಣಾಧಿಕಾರಿಗಳೂ ಭರದ ಸಿದ್ಧತೆ ನಡೆಸಿದ್ದಾರೆ. ಗಂಗೋತ್ರಿ ಹೆದ್ದಾರಿಯಲ್ಲಿ ಸಂಚಾರವನ್ನು ಸುಗಮವಾಗಿರಿಸಲು ಬಿಆರ್‌ಒ ಕೆಲಸಗಾರರನ್ನು ನಿಯೋಜಿಸಲಾಗಿದೆ. ಅಲ್ಲದೇ ವಿದ್ಯುತ್‌, ದೂರಸಂಚಾರ ಮತ್ತು ಕುಡಿಯುವ ನೀರಿನ ಸಮಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸಲಾಗುತ್ತಿದೆ. ಆಪತ್ಕಾಲೀನ ಸ್ಥಿತಿಯನ್ನು ಎದುರಿಸಲು ಮತಗಟ್ಟೆ ಅಧಿಕಾರಿಗಳಿಗೆ ಸ್ಯಾಟಲೈಟ್‌ ಫೋನ್‌, ಸೋಲಾರ್‌ ಲ್ಯಾಂಪ್‌ಗ್ಳನ್ನು ನೀಡಲಾಗುತ್ತದೆ ಎನ್ನುತ್ತಾರೆ ಅಧಿಕಾರಿಯೊಬ್ಬರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.