ಗಾರ್ಮೆಂಟ್‌ ನೌಕರರು ಇಲ್ಲಿ ನಿರ್ಣಾಯಕ

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ

Team Udayavani, Mar 26, 2019, 12:22 PM IST

garments

ಕ್ಷೇತ್ರದ ವಸ್ತುಸ್ಥಿತಿ: ಬೆಂಗಳೂರಿನ “ಸಿಲಿಕಾನ್‌ ವ್ಯಾಲಿ’ ಎಂಬ ಹಿರಿಮೆಗೆ ಪಾತ್ರವಾಗಿರುವ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಅತಿ ಹೆಚ್ಚು ಐಟಿ ಕಂಪನಿಗಳನ್ನು ಹೊಂದಿರುವ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜತೆಗೆ ಗಾರ್ಮೆಂಟ್ಸ್‌ ಮತ್ತು ಸಣ್ಣ ಕೈಗಾರಿಕೆಗಳನ್ನು ಹೊಂದಿದೆ.

ವಿಧಾನಸಭಾ ಚುನಾವಣೆ ಇರಲಿ, ಲೋಕಸಭಾ ಚುನಾವಣೆಯೇ ಆಗಲಿ, ಬಿಜೆಪಿಗೆ ಸಂಪೂರ್ಣ ಬೆಂಬಲ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಸೇರುವ ಈ ಕ್ಷೇತ್ರದಲ್ಲಿ 2014ರಲ್ಲಿ ಚಲಾವಣೆಯಾದ 4,11,193 ಮತಗಳ ಪೈಕಿ, ಬಿಜೆಪಿ ಅಭ್ಯರ್ಥಿಯಾಗಿದ್ದ ನಂತಕುಮಾರ್‌ 1,16,973 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್‌ನ ನಂದನ್‌ ನಿಲೇಕಣಿ 61,210, ಆಮ್‌ ಆದ್ಮಿ ಪಕ್ಷ 4,810 ಮತ್ತು ಜೆಡಿಎಸ್‌ ಅಭ್ಯರ್ಥಿ 3,431 ಮತ ಪಡೆದಿದ್ದರು.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್‌ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್‌ ಕಣಕ್ಕಿಳಿದಿದ್ದಾರೆ. ಆದರೆ, ಬಿಜೆಪಿ ಇನ್ನೂ ಅಭ್ಯರ್ಥಿ ಘೋಷಿಸಿಲ್ಲ.
ಪಾಲಿಕೆಯಲ್ಲೂ ಬಿಜೆಪಿ ಬಿಗಿಹಿಡಿತವಿದ್ದು, 8 ವಾರ್ಡ್‌ಗಳ ಪೈಕಿ ಏಳು ವಾರ್ಡ್‌ಗಳಲ್ಲಿ ಬಿಜೆಪಿ ಸದಸ್ಯರಿದ್ದು, ಕಾಂಗ್ರೆಸ್‌ ಒಂದು ವಾರ್ಡ್‌ ಪಡೆದಿದೆ. ಜೆಡಿಎಸ್‌ಗೆ ಇಲ್ಲಿ ನೆಲೆಯಿಲ್ಲ. ಸುಮಾರು 60 ಸಾವಿರ ಗಾರ್ಮೆಂಟ್‌ ಕಾರ್ಮಿಕರು ಇಲ್ಲಿದ್ದು, ರೆಡ್ಡಿ, ಒಕ್ಕಲಿಗ,ಬ್ರಾಹ್ಮಣ,ಲಿಂಗಾಯತರ ಮತಗಳು ನಿರ್ಣಾಯಕವಾಗಿವೆ.

ಸಂಸದರಿಂದ ಬಂದ ಪ್ರಮುಖ ಕೊಡುಗೆಗಳು
-ಅಟಲ್‌ ಬಿಹಾರಿ ವಾಜಪೇಯಿ ಕ್ರೀಡಾಂಗಣಕ್ಕೆ ಅನುದಾನ
-ದೇವರ ಚಿಕ್ಕನಹಳ್ಳಿ ಸ್ಮಶಾನದ ಸ್ಥಳ ಅಭಿವೃದ್ಧಿಗೆ ಅನುದಾನ

ನಿರೀಕ್ಷೆಗಳು
-ವಿಕ್ಟೋರಿಯಾ ಮಾದರಿಯ ಆಸ್ಪತ್ರೆ
-ರಸ್ತೆಗಳ ಅಭಿವೃದ್ಧಿಗೆ ಅನುದಾನ

-ವಾರ್ಡ್‌ಗಳು- 8
-ಬಿಜೆಪಿ -7
-ಕಾಂಗ್ರೆಸ್‌ – 1
-ಜೆಡಿಎಸ್‌ -0

-ಜನಸಂಖ್ಯೆ -6,25,678
-ಮತದಾರರ ಸಂಖ್ಯೆ -4,11,193
-ಪುರುಷರು -2,22,226
-ಮಹಿಳೆಯರು-1,88,967

2014ರ ಚುನಾವಣೆಯಲ್ಲಿ ಚಲಾವಣೆಯಾದ ಮತಗಳು-1,90,073 (52.17%)
-ಬಿಜೆಪಿ ಪಡೆದ ಮತಗಳು -1,16,973 (61.5%)
-ಕಾಂಗ್ರೆಸ್‌ ಪಡೆದ ಮತಗಳು – 61,210 (32.2%)
-ಜೆಡಿಎಸ್‌ ಪಡೆದ ಮತಗಳು – 3,431 (1.8%)

2014ರ ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದ ಚಿತ್ರಣ
-ಸತೀಶ್‌ ರೆಡ್ಡಿ ಬಿಜೆಪಿ ಶಾಸಕ
-ಪಾಲಿಕೆಯಲ್ಲಿ ಬಿಜೆಪಿ ಸದಸ್ಯರು-8
-ಕಾಂಗ್ರೆಸ್‌ ಸದಸ್ಯರು-0
-ಜೆಡಿಎಸ್‌-0

ಮಾಹಿತಿ: ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.