ಎಚ್‌ಡಿಕೆ-ಡಿಕೆಶಿ ಜೋಡೆತ್ತಲ್ಲ, ಗೂಳಿಗಳು


Team Udayavani, Mar 28, 2019, 6:08 AM IST

eshwarappa

ಬಾಗಲಕೋಟೆ: ಹಾವು-ಮುಂಗುಸಿಯಂತಿದ್ದ ಸಿಎಂ ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ ಅಧಿಕಾರ ಕಳೆದುಕೊಳ್ಳುವ ಭೀತಿಯಿಂದ ಈಗ ಒಂದಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ ಎಂಬ ಭೀತಿ ಯಿಂದ ಒಂದಾಗಿದ್ದಾರೆ. ಅವೆರಡು ಜೋಡೆತ್ತುಗಳಲ್ಲ, ಗೂಳಿಗಳು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಟೀಕಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿ, ಮುಖ್ಯ ಮಂತ್ರಿ ಸ್ಥಾನ  ಕಳೆದುಕೊಳ್ಳುತ್ತೇನೆಂದು ಕುಮಾರಸ್ವಾಮಿ, ಸಚಿವ ಸ್ಥಾನ ಕಳೆದುಕೊಂಡು ಭವಿಷ್ಯ ಮುಗಿಯುತ್ತದೆ ಎಂದು ಶಿವಕುಮಾರ ಮೇಲ್ನೋಟಕ್ಕೆ ಒಂದಾಗಿದ್ದಾರೆ. ಯಾವುದೇ ಕಾರಣಕ್ಕೂ ಇವರು ತಮ್ಮ, ತಮ್ಮ ಪಕ್ಷಗಳ ಅಭ್ಯರ್ಥಿಗಳನ್ನು ಪರಸ್ಪರ ಗೆಲ್ಲಿಸಲು ಪ್ರಯತ್ನಿಸುವುದಿಲ್ಲ. ಚುನಾವಣೆ ಮುಗಿದ ತಕ್ಷಣ ಬಹಿರಂಗವಾಗಿ ಬಡಿದಾಡಿಕೊಳ್ಳುತ್ತಾರೆ. ಈ ಎರಡೂಗೂಳಿಗಳು ಪರಸ್ಪರ ಕೊಂಬುಗಳಿಂದ ತಿವಿದು ಕಾಂಗ್ರೆಸ್‌ ಪಕ್ಷವನ್ನು ಸರ್ವನಾಶ ಮಾಡುತ್ತವೆ ಎಂದರು.

ಒಂದು ಕಡೆ ದೇವೇಗೌಡ, ಇನ್ನೊಂದು ಕಡೆ ಸಿದ್ದ ರಾಮಯ್ಯ ಇಬ್ಬರೂ ಧೃತರಾಷ್ಟ್ರರು. ಈಗ ಆಲಿಂಗನ ಮಾಡಿಕೊಂಡಿದ್ದಾರೆ. ಮುಂದೆ ಈ ಎರಡೂ ಪಕ್ಷಗಳು ನಿರ್ನಾಮವಾಗಲಿವೆ. ಇದರಲ್ಲಿ ಯಾವುದೇ ಅನುಮಾ ನವಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ದೇವೇಗೌಡರು ಸೋಲಿಸಿದರು ಎಂದು ಸಿದ್ದರಾಮಯ್ಯ ಹೇಳಿದ್ದರು. ಆ ಸೋಲಿನ ಸೇಡನ್ನು ಈಗ ಸಿದ್ದರಾಮಯ್ಯ ತೀರಿಸಿಕೊಳ್ಳಲಿದ್ದಾರೆ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.