ನಾಮಪತ್ರ ತಿರಸ್ಕಾರ ಹೇಗಾಗುತ್ತದೆ?


Team Udayavani, Mar 27, 2019, 7:15 AM IST

26BNP-(26)

ನಾಮ ಪತ್ರ ಸಲ್ಲಿಸುತ್ತಿರುವ ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌(ಸಾಂದರ್ಭಿಕ ಚಿತ್ರ )

ಆಕಾಂಕ್ಷಿಗಳು ಮತ್ತು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾದ ಬಳಿಕ ಪ್ರತಿಯೊಂದು ನಾಮಪತ್ರವೂ ಕೂಲಂಕಷವಾಗಿ ಪರಿಶೀಸಲಿ ಸಲಾಗುತ್ತ ದೆ. ಪ್ರಬಲ ಕಾನೂನಾತ್ಮಕ ಕಾರಣಗಳಿದ್ದರೆ ಸಂಬಂಧಪಟ್ಟ ಚುನಾವಣಾಧಿಕಾರಿಗೆ ನಾಮಪತ್ರವನ್ನು ತಿರಸ್ಕರಿಸುವ ಅಧಿಕಾರವಿರುತ್ತ ದೆ. ಯಾವುದೇ ನಾಮಪತ್ರ ತಿರಸ್ಕರಿಸಬೇಕಾದರೆ ಚುನಾವಣಾಧಿಕಾರಿ ಸುಮಾರು 13ಕ್ಕೂ ಹೆಚ್ಚು ಅಂಶಗಳನ್ನು ಪರಿಗಣಿಸಿ ಕ್ರಮ ಕೈಗೊಳ್ಳಬೇಕಾಗುತ್ತದೆ.
ನಾಮಪತ್ರ ಸಲ್ಲಿಸಿದ ಅಭ್ಯರ್ಥಿ ಕಾನೂನು ರೀತಿ ಶಾಸನಸಭೆ ಪ್ರವೇಶಿಸಲು ಅರ್ಹತೆ ಇಲ್ಲದಿದ್ದರೆ, ಸಂವಿಧಾನ ರೀತ್ಯಾ ಪ್ರಮಾಣವಚನ ಸ್ವೀಕರಿಸಿದ್ದರೆ ಅಥವಾ ಪ್ರಮಾಣಪತ್ರ ಸಲ್ಲಿಸದಿದ್ದರೆ, ನಿಗದಿತ ಸಮಯದೊಳಗೆ, ನಿಯೋಜಿತ ಅಧಿಕಾರಿಗೆ ಮತ್ತು ನಿರ್ದಿಷ್ಟ ಪಡಿಸಿದ ಸ್ಥಳದಲ್ಲಿ ನಾಮಪತ್ರ ಸಲ್ಲಿಸಿದಿದ್ದರೆ, ನಾಮಪತ್ರ ನಿಗದಿತ ನಮೂನೆಯಲ್ಲಿ ಇಲ್ಲದಿದ್ದರೆ, ಗುರುತುಪಡಿಸಿದ ಎಲ್ಲ ವಿವರಗಳನ್ನು ಭರ್ತಿ ಅಥವಾ ನಮೂದು
ಮಾಡದಿದ್ದರೆ, ನಿಗದಿತ ಸಂಖ್ಯೆಯಲ್ಲಿ ಸೂಚಕರು ಇಲ್ಲದಿದ್ದರೆ, ಚುನಾವಣಾ ಠೇವಣಿ ಇಡದಿದ್ದರೆ, ಮೀಸಲು ಕ್ಷೇತ್ರಗಳಲ್ಲಿ ಅಭ್ಯರ್ಥಿ ಮೀಸಲಾತಿ ನಿಗದಿಪಡಿಸಿದ ವರ್ಗಕ್ಕೆ ಸೇರದೇ ಇದ್ದರೆ, ನಾಮಪತ್ರದಲ್ಲಿ ಕಾನೂನು ಲೋಪಗಳಿದ್ದರೆ ಅದು ತಿರಸ್ಕರಿಸಲಾ ಗುತ್ತದೆ.ಒಂದೊಮ್ಮೆ ನಾಮಪತ್ರ ತಿರಸ್ಕಾರಗೊಂಡರೆ ಸಂಬಂಧಪಟ್ಟ ಅಭ್ಯರ್ಥಿ
ಚುನಾವಣಾಧಿಕಾರಿಯಿಂದ ತಕ್ಷಣ ಅದರ ಪ್ರಮಾಣೀಕೃತ ಆದೇಶ ಪ್ರತಿ ಪಡೆದುಕೊಳ್ಳುವ ಹಕ್ಕು ಹೊಂದಿರುತ್ತಾನೆ. ತಕ್ಷಣ ಅದಕ್ಕೆ ಆಕ್ಷೇಪಿಸಿ ವಿವರಣೆ ನೀಡಲು ಅಭ್ಯರ್ಥಿಯು ಕಾಲಾವಕಾಶ ಕೋರಬಹುದು. ಅದಕ್ಕೆ ಸೆಕ್ಷನ್‌ 36ರ ಉಪ ನಿಯಮ 15ರ ಪ್ರಕಾರ ಆಕ್ಷೇಪಣೆ ಸಲ್ಲಿಸಿದ ನಂತರದ ಒಂದು ದಿನ ಮಾತ್ರ ಚುನಾವಣಾಧಿಕಾರಿ ಕಾಲಾವಕಾಶ ಕೊಡುತ್ತಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.