ನಾನು ಮಂಡ್ಯಕ್ಕೆ ಸ್ವಾರ್ಥಕ್ಕಾಗಿ ಬಂದಿಲ್ಲ; ಗುಲಾಮನಾಗಿ ದುಡಿಯುತ್ತೇನೆ


Team Udayavani, Mar 14, 2019, 12:57 PM IST

100.jpg

ಮಂಡ್ಯ: ನಾನು ಮಂಡ್ಯಕ್ಕೆ ಸ್ವಾರ್ಥಕ್ಕಾಗಿ ಬಂದಿಲ್ಲ, ನಿಮ್ಮ ಗುಲಾಮನಾಗಿ ದುಡಿಯಲು ಬಂದಿದ್ದೇನೆ ಎಂದು ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. 

ಗುರುವಾರ ಮಂಡ್ಯದಲ್ಲಿ ನಡೆದ ಜೆಡಿಎಸ್‌ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ನಿಖಿಲ್‌, ಈ ಜಿಲ್ಲೆಯ ಜನ ನನ್ನ ತಂದೆ ಮುಖ್ಯಮಂತ್ರಿಯಾಗಲು ಕಾರಣಕರ್ತರಾಗಿದ್ದೀರಿ. ಇಲ್ಲಿ ಏಳಕ್ಕೆ ಏಳೂ ಸ್ಥಾನಗಳನ್ನು ಗೆಲ್ಲಿಸಿಕೊಟ್ಟಿದ್ದೀರಿ, ಹಾಗೆಯೇ ನನ್ನನ್ನೂ ನೀವು ಗೆಲ್ಲಿಸಿ ಕೊಡಬೇಕು ಎಂದು ಮನವಿ ಮಾಡಿದರು. 

ನನ್ನ ತಂದೆ ಯಾವಾಗಲೂ ಹೇಳುತ್ತಾರೆ ಎಳೂ ಜನ್ಮ ಎತ್ತಿ ಬಂದರೂ ನಿಮ್ಮ ಋಣವನ್ನು ತೀರಿಸಲು ಸಾಧ್ಯವಿಲ್ಲ ಎಂದು. ನಾನು ಸ್ವಾರ್ಥಕ್ಕಾಗಿ ಮಂಡ್ಯಕ್ಕೆ ಬಂದಿಲ್ಲ. ಚಿತ್ರರಂಗದಲ್ಲಿ ತಕ್ಕ ಮಟ್ಟಿನ ಯಶಸ್ಸು ಪಡೆದಿದ್ದೆ. ನಾನು ಯಾವಾಗಲೂ ಯೋಚನೆ ಮಾಡುತ್ತೇನೆ, ಇಂತಹ ಕುಟುಂಬದಲ್ಲಿ ಭಗವಂತ ನನ್ನನ್ನು ಹುಟ್ಟಿಸಿದ್ದಾನೆ ಯಾಕೆ ಎಂದು, ಅದು ನಿಮ್ಮಂತವರ ಸೇವೆ ಮಾಡುವ ಸಲುವಾಗಿ, ನನಗೆ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದರು. 

ಗೋ ಬ್ಯಾಕ್‌ ನಿಖಿಲ್‌ ಎನ್ನುತ್ತಿದ್ದಾರೆ. ನಾನು ಕೊನೆಯ ಉಸಿರು ಇರುವವರೆಗೆ ನಿಮ್ಮ ಗುಲಾಮ ನಾಗಿ ಸೇವೆ ಮಾಡುತ್ತೇನೆ.ಕೆಲವರು ಗೋ ಬ್ಯಾಕ್‌ ನಿಖಿಲ್‌ ಎನ್ನುತ್ತಿದ್ದಾರೆ. ನಾನು ಹಿಂದಕ್ಕೆ ಹೋಗಬೇಕಾ?ನಿಮ್ಮೊಂದಿಗೆ ಮುಂದಕ್ಕೆ ಸಾಗಬೇಕಾ ಎಂದು ಪ್ರಶ್ನಿಸಿದರು. 

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.